Friday, March 28, 2025

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನ ಅನಾವರಣ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ಆರೋಗ್ಯ ಕ್ಷೇತ್ರದಲ್ಲಿ ಅನವರತ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ಎಂದು ಶ್ರೀಸೀತಾರಾಮ ಭಟ್ ಶುಭ ಹಾರೈಸಿದರು. ಶ್ರೀ ಸೀತಾರಾಮ ಭಟ್ ಅವರು ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು. ರಜತ ಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ ಹಾಗೂ ನಗುಮುಖದ ಸೇವೆಯ ಪ್ರತೀಕ. ಇನ್ನಷ್ಟು ಜನಹಿತ ಸಂತೃಪ್ತ ಸೇವೆಯನ್ನು...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜ.7ರಂದು ‘ಶ್ರೀ ಸಾನ್ನಿಧ್ಯ’ ಸಂಕೀರ್ಣ ಉದ್ಘಾಟನೆ – ಕಹಳೆ ನ್ಯೂಸ್

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿಯಲ್ಲಿ ನಿಲ್ಲುವ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಿರುವ ಹೊಸ ಸಂಕೀರ್ಣ 'ಶ್ರೀ ಸಾನ್ನಿಧ್ಯ'ವನ್ನು ಇದೇ 7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸುವರು. 2.75ಲಕ್ಷ...
ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಉಪ್ಪಿನಂಗಡಿ – ಆಕಸ್ಮಿಕ ಸ್ವೀಟ್ಸ್ ಮಳಿಗೆಗೆ ಬೆಂಕಿಗೆ -ಕಹಳೆ ನ್ಯೂಸ್

ಉಪ್ಪಿನಂಗಡಿ : ಆಕಸ್ಮಿಕವಾಗಿ ಸ್ವಿಟ್ಸ್ ಮಳಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದರು, ತಡರಾತ್ರಿ ಮಳಿಗೆಯಿಂದ ಹೊಗೆ ಬರುತ್ತಿದ್ದು,. ಅದನ್ನು ಗಮನಿಸಿದ ಸ್ಥಳೀಯರು ಮಾಲಕರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಬಂದು ಬಾಗಿಲು ತೆಗೆದಾಗ ಬೆಂಕಿ ಹೊತ್ತಿಕೊಂಡು ಮಳಿಗೆ ಸಂಪೂರ್ಣ ಭಸ್ಮವಾಗಿತ್ತು, ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪಟ್ಟರು, ಬಳಿಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

‘ಆಶಾ ಕಾರ್ಯಕರ್ತೆಯರ’ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ-ಕಹಳೆ ನ್ಯೂಸ್

ಬೆಳ್ತಂಗಡಿ: 'ಆಶಾ ಕಾರ್ಯಕರ್ತೆಯರು ಜನರ ಆರೋಗ್ಯ ರಕ್ಷಣೆಗಾಗಿ ಕಷ್ಟ ಪಡುತ್ತಿದ್ದರೂ ಅವರಿಗೆ ಕನಿಷ್ಠ ವೇತನ ಜಾರಿ ಮಾಡದಿರುವುದು ವಿಷಾದನೀಯ' ಎಂದು ಸಿಐಟಿಯು ಮುಖಂಡ ಬಿ.ಎಂ.ಭಟ್ ಹೇಳಿದರು. ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ಆಶಾ ಕಾರ್ಯಕರ್ತೆಯರ ಸಮಾವೇಶದಲ್ಲಿ ಅವರು ಮಾತನಾಡಿದರು. ಜಿಲ್ಲಾಧ್ಯಕ್ಷೆ ದೇವಕಿ, ಉಪಾಧ್ಯಕ್ಷೆ ರೂಪಾ, ಸಿಐಟಿಯುನ ರಾಮಚಂದ್ರ, ಡಿವೈಎಫ್‌ಐನ ಅಭಿಷೇಕ್ ಭಾಗವಹಿಸಿದ್ದರು. ರೇಖಾ ಸ್ವಾಗತಿಸಿ, ಭವಾನಿ ವಂದಿಸಿದರು. ಸಮಾವೇಶದ ಬಳಿಕ ಸಂಘದ ಪದಾಧಿಕಾರಿಗಳ ನಿಯೋಗ ತಾಲ್ಲೂಕು ಆರೋಗ್ಯ...
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣ

ರೆಖ್ಯ :- ಡಿ. 21 ರಂದು ರೆಖ್ಯದ ಕಟ್ಟೆ ಸ.ಕಿ.ಪ್ರಾ ಶಾಲೆಯಲ್ಲಿ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ – ಕಹಳೆ ನ್ಯೂಸ್

ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರಿಂದ ಸಾಂಸ್ಕೃತಿಕ ವೈಭವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬೆಳ್ತಂಗಡಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟೆ ರೆಖ್ಯ, ಅಂಗನವಾಡಿ ಕೇಂದ್ರ ಕಟ್ಟೆ ರೆಖ್ಯ, ಹಳೇ ವಿದ್ಯಾರ್ಥಿ ಸಂಘ ಸ.ಕಿ.ಪ್ರಾ ಶಾಲೆ ಕಟ್ಟೆ ಇವುಗಳ ಜಂಟಿ ಆಶ್ರಯದಲ್ಲಿ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಲಿದೆ ಬೆಳಿಗ್ಗೆ 9.00 ಕ್ಕೆ ಧ್ವಜಾರೋಹಣ, ಬೆಳಿಗ್ಗೆ 10.30 ಕ್ಕೆ ಛದ್ಮವೇಶ ಸ್ಪರ್ಧೆ, ಅಪರಾಹ್ನ 3.30...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.13ರಂದು ತೆರೆ ಮೇಲೆ ಮೂಡಿಬರಲಿರುವ ಬಹು ನಿರೀಕ್ಷಿತ “ದಸ್ಕತ್” ತುಳು ಚಲನಚಿತ್ರ – ಕಹಳೆ ನ್ಯೂಸ್

ಬೆಳ್ತಂಗಡಿ : ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ ಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು ಡಿ.13ರಂದು ಚಿತ್ರಮಂದಿರದಲ್ಲಿ ಬಿಡುಗಡೆಗೊಳ್ಳಲಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಅವರ ಚಿತ್ರದ ರಚನೆ ಮತ್ತು ನಿರ್ದೇಶನ ಮೂಡಿಬರಲಿರುವ ಈ ಚಿತ್ರದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಸಂತೋμï ಆಚಾರ್ಯ ಗುಂಪಲಾಜೆಯವರ ಅದ್ಭುತ ಛಾಯಾಗ್ರಹಣವಿರುವ ದಸ್ಕತ್ ಚಿತ್ರಕ್ಕೆ ಗಣೇಶ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಾ.ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಪ್ರಯುಕ್ತ ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ : ಕು.ರಚನಾ ಗುಡಿಗಾರ್ ರವರ ಆರೋಹಣ ಪೊಡ್ ಕಾಸ್ಟ್ ನ ಪೋಸ್ಟರ್ ಲಾಂಚ್-ಕಹಳೆ ನ್ಯೂಸ್

ಉಜಿರೆ: ಎಸ್‌.ಡಿ.ಎಂ. ಕಾಲೇಜಿನ ಸಹಯೋಗದೊಂದಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಶುಭಾವಸರದಲ್ಲಿ ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮವು ನ. 25 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ರವರು ದಿಕ್ಸೂಚಿ ಭಾಷಣವನ್ನು ನೆರವೇರಿಸಿ, ಹೆಗ್ಗಡೆಯವರ 76ನೇ ಜನ್ಮ ದಿನದ ಸಂಭ್ರಮದ ನಿಮಿತ್ತ 76 ಸಸಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ಕಾಲೇಜು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಸಾಧನೆಯ ಶಿಖರಕ್ಕೆ ಮತ್ತೊಂದು ಗರಿ ; ಡಾ. ಹೆಗ್ಗಡೆಯವರ ಜನ್ಮದಿನದಂದೇ ಮಂಜುಷಾ ವಸ್ತುಸಂಗ್ರಹಾಲಯಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾನ್ಯತೆ,  ಪ್ರಮಾಣ ಪತ್ರ ಹಸ್ತಾಂತರ – ಕಹಳೆ ನ್ಯೂಸ್

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ. ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ ೭೬ನೆ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊAದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು. ಒಬ್ಬನೆ ವ್ಯಕ್ತಿ ಕಳೆದ ೫೦ ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ...
1 2 3 4 5 6 62
Page 4 of 62
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ