ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನ ಅನಾವರಣ ಕಾರ್ಯಕ್ರಮ – ಕಹಳೆ ನ್ಯೂಸ್
ಬೆಳ್ತಂಗಡಿ : ಆರೋಗ್ಯ ಕ್ಷೇತ್ರದಲ್ಲಿ ಅನವರತ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ಎಂದು ಶ್ರೀಸೀತಾರಾಮ ಭಟ್ ಶುಭ ಹಾರೈಸಿದರು. ಶ್ರೀ ಸೀತಾರಾಮ ಭಟ್ ಅವರು ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು. ರಜತ ಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ ಹಾಗೂ ನಗುಮುಖದ ಸೇವೆಯ ಪ್ರತೀಕ. ಇನ್ನಷ್ಟು ಜನಹಿತ ಸಂತೃಪ್ತ ಸೇವೆಯನ್ನು...