Saturday, April 26, 2025

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಾಸಕ‌ ಹರೀಶ್ ಪೂಂಜಗೆ ಕೊರೊನಾ ಪಾಸಿಟಿವ್ ; ಸಿ.ಎಂ. ಯಡಿಯೂರಪ್ಪರನ್ನು ಭೇಟಿಯಾಗಿದ್ದೇ ಮುಳುವಾಯಿತಾ ‘ಶ್ರಮಿಕ’ನಿಗೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇತ್ತೀಚೆಗಷ್ಟೇ ಸಿ.ಎಂ. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಸಿ.ಎಂ. ಅವರ ವರದಿ ಬರುವ ಕೆಲ ದಿನಗಳ ಹಿಂದೆಯಷ್ಟೇ ಹರೀಶ್ ಪೂಂಜಾ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಇದೀಗ ಪೂಂಜಾಗೂ ಸೋಂಕು ದೃಢಪಟ್ಟಿದ್ದು, ಸಿ.ಎಂ. ಭೇಟಿಯೇ ಮುಳುವಾಯಿತೇ ಎಂಬ ಮಾತುಗಳು ಕೇಳಿಬರುತ್ತಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

Breaking News : ಗಾಳಿ ಮಳೆಯ ಆರ್ಭಟ ಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲು, ಮಣ್ಣು ಕುಸಿತ – ಘಾಟ್ ಬಂದ್ ; ಚಿಕ್ಕಮಗಳೂರು , ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಸಂಪೂರ್ಣ ಸ್ಥಗಿತ – ಕಹಳೆ ನ್ಯೂಸ್

ಉಜಿರೆ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜೆಲ್ಲೆಯ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ಯಲ್ಲಿ ಗಾಳಿ ಮಳೆಯ ಆರ್ಭಟ ಕ್ಕೆ ಬಂಡೆ ಕಲ್ಲು, ಮಣ್ಣು ಕುಸಿತವಾಗಿದೆ. ಧರ್ಮಸ್ಥಳ, ದಕ್ಷಿಣ ಕನ್ನಡ ಜಿಲ್ಲೆಗೆ ಹೋಗುವ ವಾಹನಗಳು ಸಂಪೂರ್ಣ ಸ್ಥಗಿತವಾಗಿದ್ದು, ಕೊಟ್ಟಿಗೆಹಾರದಲ್ಲಿ ಸಿಲುಕಿಹಾಕಿಕೊಂಡಿದೆ. ಚಾರ್ಮಾಡಿ ಘಾಟ್ ನಾ 4ನೇ ತಿರುವುನಲ್ಲಿ ಬಿದ್ದ ಬೃಹತ್ ಗಾತ್ರದ ಬಂಡೆ ಕಲ್ಲು ಸಂಪರ್ಕವನ್ನು ತುಂಡರಿಸಿದೆ....
ಬೆಳ್ತಂಗಡಿಸುದ್ದಿ

ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಮಾತೆಯನ್ನು ರಕ್ಷಿಸಿದ ಪೆರಾಡಿಯ ಬಜರಂಗದಳದ ಕಾರ್ಯಕರ್ತರು- ಕಹಳೆ ನ್ಯೂಸ್

ಬೆಳ್ತಂಗಡಿ :ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಮಾತೆಯನ್ನು ಪೆರಾಡಿಯ ಬಜರಂಗದಳದ ಕಾರ್ಯಕರ್ತರು ರಕ್ಷಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ವಿಷಯ ತಿಳಿದ ಬಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದ್ದಾರೆ. ಈ ವೇಳೆ ಶಬೀರ್ ಅತೀವೇಗದಿಂದ ಚಲಾಯಿಸಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವೇಣೂರು ಪೊೀಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಮಿಸಿ ವಾಹನವನ್ನು ಮುಟ್ಟುಗೋಲು ಹಾಕಿದ್ದಾರೆ...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಸೌತ್ ಕೆನರಾ ಫೋಟೊಗ್ರಾಪರ್ಸ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಛಾಯಭವನದ ಸುತ್ತ ಮುತ್ತ ಬೆಳೆದ ಗಿಡ ಗಂಟ್ಟಿಗಳನ್ನು ತೆಗೆಯುವ ಸ್ವಚ್ಚತಾ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಸೌತ್ ಕೆನರಾ ಫೋಟೊಗ್ರಾಪರ್ಸ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಛಾಯಭವನದ ಸುತ್ತ ಮುತ್ತ ಬೆಳೆದ ಗಿಡ ಗಂಟ್ಟಿಗಳನ್ನು ತೆಗೆಯುವ ಸ್ವಚ್ಚತಾ ಕಾರ್ಯಕ್ರಮ ಸಂಘದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಅವರ ಮುಂದಾಳ ತ್ವದಲ್ಲಿ ಅ 2 ರಂದು ಆದಿತ್ಯವಾರ ಹಮ್ಮಿಕೊಳ್ಳಲಾಯತು.   ಸಂಘದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ. ಗೌರವಾಧ್ಯಕ್ಷ ಎನ್ ಎ ಗೋಪಾಲ್ ಅಳದಂಗಡಿ ಹಾಗೂ ಪಧಾದಿಕಾರಿಗಳು ಸರ್ವಸದಸ್ಯರು ಪಾಲ್ಗೊಂಡಿದ್ದರು...
ಬೆಳ್ತಂಗಡಿ

ಬೆಳ್ತಂಗಡಿಯ ಬಳಂಜದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ- ಕಹಳೆ ನ್ಯೂಸ್

ಬಳಂಜ: ಮಂಗಳೂರಿನಲ್ಲಿ ಕಳೆದ ಒಂದು ವರ್ಷದಿಂದ ಹೋಟೇಲ್ ಮ್ಯಾನೇಜ್‍ಮೆಂಟ್ ಕೋರ್ಸು ಮಾಡುತ್ತಿದ್ದ ಬಳಂಜದ ಯುವಕನೋರ್ವ ಜು. 28 ರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಳಂಜ ಗ್ರಾಮದ ಪಂಬಾಜೆ ಮನೆಯ ರಮಾನಾಥ ರೈ ಮತ್ತು ಲೀಲಾಂಜಲಿ ದಂಪತಿ ಪುತ್ರ ರಾಜಿತ್ (22ವ) ಮಂಗಳೂರಿನಲ್ಲಿ ತನ್ನ ರೂಮ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಂಗಳೂರಿನ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ರಾಜಿತ್...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್..! ; ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಅಂಕೆ ಮೀರಿ ನಡೆಯುತ್ತಿದ್ದು, ಇದೀಗ ಮತ್ತೊಂದು ಅಕ್ರಮ ಗೋಸಾಗಾಟ ಗಾಡಿಯನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ‌. ಹಿಂದೂ ಮುಖಂಡರ ಸಭೆ ಶಾಸಕ‌ ಹರೀಶ್ ಪೂಂಜಾರ ಜೊತೆ ಮುಗಿಯುತ್ತಿರುವಂತೆ ಈ ಘಟನೆ ನಡೆದಿರುವುದು ಹಿಂದೂ ಬಾಂಧವರಿಗೆ ಮತ್ತಷ್ಟು ಆಕ್ರೋಶ ಕೆರಳಿಸಿದೆ. ಈಚರ್ ಗಾಡಿಯಲ್ಲಿ ಅಕ್ರಮ ಗೋಸಾಗಾಟದ ಮಾಹಿತಿ‌ ಪಡೆದ ಬಜರಂಗಿಗಳು ಆ ವಾಹನವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ‌. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯಲ್ಲಿ ಬಜರಂಗದಳದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ; ಜನರ ಕುತೂಹಲದ ಕೇಂದ್ರಬಿಂದುವಾದ ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ  ದೇವಸ್ಥಾನದ ನಾಗನಕಟ್ಟೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ (ಜುಲೈ 24); ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡು‌ಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ ಈ ಬಳ್ಳಿ ಸುತ್ತುಹಾಕಿಕೊಂಡು ಬೆಳೆದಿದೆ. ನೋಡಲು ಸರ್ಪವೊಂದು ಹೆಡೆ ಎತ್ತಿ ನಿಂತಿರುವ ರೀತಿಯಲ್ಲಿ ಇಂದು ಕಂಡುಬರುತ್ತಿದ್ದು,ಬಳ್ಳಿಯ ಈ ವಿಶೇಷತೆಯನ್ನು ನೋಡಲು ಜನ ಇದೀಗ ಈ ನಾಗನ ಕಟ್ಟೆಗೆ ಬರಲಾರಂಭಿಸಿದ್ದಾರೆ. ಬುಡದಿಂದ...
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ : -ಬರಾಯ ಕನ್ಯಾಡಿಯಲ್ಲಿ ನಿಧಿ ವದಂತಿ! ಬರಿಗೈಯಲ್ಲಿ ವಾಪಸ್ಸಾದ ತಂಡ-ಕಹಳೆ ನ್ಯೂಸ್

ಬೆಳ್ತಂಗಡಿ : ನಿಧಿ ಇದೆ ಎಂಬ ವದಂತಿ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸಮ್ಮುಖದಲ್ಲಿ ನಡೆದ ಶೋಧ ಕಾರ್ಯ ಮುಗಿಸಿ ಏನೂ ಸಿಗದೇ ಬರಿಗೈಯಲ್ಲಿ ವಾಪಸ್ಸಾದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಬರಾಯ ಕನ್ಯಾಡಿ ಗ್ರಾಮದ ಪಣೆತ್ತಡಿಯಲ್ಲಿ ಬುಧವಾರ ನಡೆದಿದೆ. ಕನ್ಯಾಡಿ ಗ್ರಾಮದ ಪಣೆತ್ತಡಿ ಆನಂದ ಶೆಟ್ಟಿ ಎಂಬವರ ಜಮೀನಿನಲ್ಲಿ ನಿಧಿ ಲಭಿಸಿರುವ ಬಗ್ಗೆ ವದಂತಿಗಳು ಎದ್ದಿದು ಈ ವಿಷಯವಾಗಿ ಅಲ್ಲಿನ ಸ್ಥಳೀಯರು ಯಾರೋ ಜಾಗದ ವಿಡಿಯೋ ಮಾಡಿ ಅಧಿಕಾರಿಗಳಿಗೆ ಕಳುಹಿಸಿದ್ದರು....
1 59 60 61 62 63 64
Page 61 of 64
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ