Breaking News : ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ದೇವರ ಮೀನುಗಳ ಕಳ್ಳತನ ; ಮಸೀದಿ ಮೌಲ್ವಿ ಸಹಿತ 7 ಮಂದಿ ದುಷ್ಟರನ್ನು ರೆಡ್ ಹ್ಯಾಂಡ್ ಹಿಡಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ದೇವರ ಮೀನುಗಳ ತಾಣ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೀನುಗಳನ್ನು ಕಳ್ಳತನ ಮಾಡುತ್ತಿದ್ದ ಮಸೀದಿಯ ಧರ್ಮಗುರು/ ಮೌಲ್ವಿ ಸಹಿತ 7 ಮಂದಿಯನ್ನು ಸ್ಥಳೀಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಶ್ರೀ ಶಿಶಿಲೇಶ್ವರ ದೇವಾಲಯದ ದೇವರ ಕೆರೆ ಕಪಿಲ ಕೆರೆಯಲ್ಲಿ ಕಳೆದ ಹಲವು ಸಮಯದಿಂದ ಮೀನುಗಳನ್ನು ರಾತ್ರಿ ವೇಳೆ ಕದ್ದು...