Saturday, April 26, 2025

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ನಲ್ಲಿ ಮೀನು ಮಾರುತಿದ್ದ ಯುವಕನಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಮಂಡತ್ಯಾರು ಇಲ್ಲಿಯ ಕಾನ್ವೆಂಟ್ರೋಡ್ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಬಿಸಿ ರೋಡಿನ ಯುವಕನಿಗೆ ಮೀನು ವ್ಯಾಪಾರಿ 30ವರ್ಷ ಪ್ರಾಯದ ಯುವಕನಿಗೆ ಕೊರೋನಾ ಪಾಸಿಟಿವ್ ಬಂದಿದೆ. ಯುವಕ ಒಂದೂವರೆ ತಿಂಗಳ ಹಿಂದೆ ಗೌಲ್ಫ್ ನಿಂದ ಬಂದು ಕೊರಂಟೈನ್ ಮುಗಿಸಿದ್ದರು. ಬಳಿಕ ಮಡಂತ್ಯಾರ್ ತನ್ನ ಸಂಬಂಧಿಕರ ಮನೆಯಲ್ಲಿದ್ದು ಮೀನು ವ್ಯಾಪಾರ ಮಾಡುತಿದ್ದರು ಎನ್ನಲಾಗಿದೆ. ತನಗೆ ಅಸೌಖ್ಯವಿದ್ದ ಕಾರಣ 15ದಿನದ ಮೊದಲುಚಿಕಿತ್ಸೆಗೆ ಒಳಪಟ್ಟು ತನ್ನ ಗಂಟಲ ದ್ರವ ಪರೀಕ್ಷಿಸಿದಾಗ ಕೊರೋನಾ ಪಾಸಿಟಿವ್...
ಬೆಳ್ತಂಗಡಿ

ಪದ್ಮುಂಜ ಪ್ರಾ. ಕೃ.ಪ.ಸ.ಸಂಘದಲ್ಲಿ ಬ್ರಹತ್ ಕೃಷಿಯಂತ್ರ ಮೇಳ,ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳದ ಉದ್ಘಾಟನೆ ; ಶಾಸಕ ಹರೀಶ್ ಪೂಂಜಾ ಭಾಗಿ – ಕಹಳೆ ನ್ಯೂಸ್

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ “ಬೃಹತ್ ಕೃಷಿಯಂತ್ರ ಮೇಳ ಹಾಗೂ ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ,ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ,ಉಪಾಧ್ಯಕ್ಷ ಅಶೋಕ್ ಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ, ಬಂದಾರು ತಾ.ಪಂ ಸದಸ್ಯ ಕ್ರಷ್ಣಯ್ಯ ಆಚಾರ್ಯ, ಕಣಿಯೂರು ಗ್ರಾಮ...
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ; ಪ್ರದೇಶ ಸೀಲ್ಡೌನ್ – ಜನತೆಯಲ್ಲಿ ಮನೆಮಾಡಿದೆ ಆತಂಕ – ಕಹಳೆ ನ್ಯೂಸ್

ಬೆಳ್ತಂಗಡಿ : ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಆರ್ಭಟವನ್ನು ಹೆಚ್ಚಿಸುತ್ತಿದೆ. ಇಷ್ಟು ದಿನ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳೂ ಇದೀಗ ಹಳ್ಳಿ ಹಳ್ಳಿಗಳಿಗೂ ಕಾಲಿಟ್ಟಿರೋದು ಆತಂಕಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬೆಳ್ತಂಗಡಿ ತಾಲೂಕಿನ ಜನರನ್ನು ಆತಂಕಕ್ಕೆ ತಳ್ಳಿದೆ. ಮುಂಡಾಜೆಯ ನಿವಾಸಿಯಾಗಿರುವ ಈಕೆ ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು....
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಬೆಳ್ತಂಗಡಿ ತಾಲೂಕಿನ ಕುಪ್ಪೇಟಿಯಲ್ಲಿ ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಪವರ್ ಮ್ಯಾನ್ ಮೃತ್ಯು – ಕಹಳೆ ನ್ಯೂಸ್

ಜೂ 27: ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಬೆಳ್ತಂಗಡಿ ಮೆಸ್ಕಾಂ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಬಿಜಾಪುರ ಮೂಲದ, ಬಸವರಾಜ್ ಎಂಬವರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುಪ್ಪೇಟಿಯಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಬಳಿ ಅರ್ತ್ ಫಾಲ್ಟ್ ನ್ನು ದುರಸ್ತಿಗೊಳಿಸುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಳೆದ ವರ್ಷ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲೂ ಇದೇ ರೀತಿಯ...
ಬೆಳ್ತಂಗಡಿಸುದ್ದಿ

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಚಿಕ್ಕಮಗಳೂರು:ಚಾಲಕನ ಅತೀ ವೇಗದ ಚಾಲನೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮ ಬಳಿ ತಡರಾತ್ರಿ 1.30ರ ಸುಮಾರಿಗೆ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತ ದುರ್ದೈವಿಗಳು. ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರೀ ವರ್ಗಾವಣೆ ; ಹೊಸ ತಹಶೀಲ್ದಾರ್ ಆಗಿ ಮಹೇಶ್.ಜೆ ನೇಮಕ – ಕಹಳೆ ನ್ಯೂಸ್

ಬೆಳ್ತಂಗಡಿ: ತಹಶೀಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಚಾಮರಾಜನಗರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಹಾಗೆಯೆ ಬೆಳ್ತಂಗಡಿಗೆ ಹೊಸ ತಹಶೀಲ್ದಾರ್ ಆಗಿ ಚಾಮರಾಜನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ್.ಜೆ ರನ್ನು ನೇಮಕ ಮಾಡಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್ ಹಾಕಿದ ಖಡಕ್ ಎಸ್.ಐ. ಪವನ್ ಕುಮಾರ್ ; ಆರೋಪಿ ಅಝರುದ್ದೀನ್ ಸಹಿತ ಮೂವರು ಗೋ ಕಳ್ಳರು ಅಂದರ್..! – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ‌ ಧರ್ಮಸ್ಥಳ ಪೋಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಛೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಠಾಣೆಯ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿ ಕೊಂಡಿದ್ದಾರೆ. ಈ ಸಂಧರ್ಭದಲ್ಲಿ ಆರೋಪಿಗಳಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರುದ್ದೀನ್ ಹಾಗೂ ಡ್ರೈವರ್ ನರೇಶ್ ಇವರನ್ನು ಪೊಲೀಸರು ವಶಕ್ಕೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

Breaking News : ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ದೇವರ ಮೀನುಗಳ ಕಳ್ಳತನ ; ಮಸೀದಿ ಮೌಲ್ವಿ ಸಹಿತ 7 ಮಂದಿ ದುಷ್ಟರನ್ನು ರೆಡ್ ಹ್ಯಾಂಡ್ ಹಿಡಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ದೇವರ ಮೀನುಗಳ ತಾಣ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೀನುಗಳನ್ನು ಕಳ್ಳತನ ಮಾಡುತ್ತಿದ್ದ ಮಸೀದಿಯ ಧರ್ಮಗುರು/ ಮೌಲ್ವಿ ಸಹಿತ 7 ಮಂದಿಯನ್ನು ಸ್ಥಳೀಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಶ್ರೀ ಶಿಶಿಲೇಶ್ವರ ದೇವಾಲಯದ ದೇವರ ಕೆರೆ ಕಪಿಲ ಕೆರೆಯಲ್ಲಿ ಕಳೆದ ಹಲವು ಸಮಯದಿಂದ ಮೀನುಗಳನ್ನು ರಾತ್ರಿ ವೇಳೆ ಕದ್ದು...
1 61 62 63 64
Page 63 of 64
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ