Sunday, March 30, 2025

ಕುಂದಾಪುರ

ಕುಂದಾಪುರಸುದ್ದಿ

ಉಡುಪಿ ಜಿಲ್ಲೆ ಸೇರಿದಂತೆ ಅಂತರ್ ಜಿಲ್ಲೆಗಳ ಹನ್ನೆರಡು ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬೈಕ್ ಕಳ್ಳರಿಬ್ಬರನ್ನು ಬಂಧಿಸಿದ ಕೋಟ ಪೊಲೀಸರು –ಕಹಳೆ ನ್ಯೂಸ್

ಕುಂದಾಪುರ: ಉಡುಪಿ ಜಿಲ್ಲೆ ಸೇರಿದಂತೆ ಅಂತರ್ ಜಿಲ್ಲೆಗಳ ಹನ್ನೆರಡು ಬೈಕ್‌ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬೈಕ್‌ ಕಳ್ಳರಿಬ್ಬರನ್ನು ಕೋಟ‌ಠಾಣೆ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಒಂಬತ್ತು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿನ ದ್ವಿಚಕ್ರ ವಾಹನ ಕಳ್ಳತನ ತಡೆಗಟ್ಟುವುದು ಹಾಗೂ ಪತ್ತೆ ಮಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ಅಧೀಕ್ಷಕರ ನಿರ್ದೇಶನದಂತೆ ವಿಶೇಷ ತಂಡವು ಕೋಟ ಸರಹದ್ದಿನ ವಿವಿಧ ಭಾಗದಲ್ಲಿ ವಾಹನ ತಪಾಸಣೆ ಮತ್ತು ದಾಖಲೆ ಪರಿಶೀಲಿಸುತ್ತಿದ್ದ ಸಂದರ್ಭ...
ಕುಂದಾಪುರಸುದ್ದಿ

ಕುಂದಾಪುರ: ಸರಕಾರಿ ಬಸ್‍ಗಾಗಿ ಆಗ್ರಹಿಸಿ ಕುಂದಾಪುರ ಎಬಿವಿಪಿ ವತಿಯಿಂದ ಶನಿವಾರ ನಗರದ ಶಾಸ್ತ್ರಿ ವೃತ್ತದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದಿಂದ ಕೆರಾಡಿ, ಮಾರಣಕಟ್ಟೆ, ಬೆಳ್ಳಾಲ, ಕೊಲ್ಲೂರು ಮಾರ್ಗಕ್ಕೆ ಸರಕಾರಿ ಬಸ್ ಅನ್ನು ಓಡಿಸುವಂತೆ ಆಗ್ರಹಿಸಿ ಎಬಿವಿಪಿ ಕುಂದಾಪುರ ವತಿಯಿಂದ ಶನಿವಾರ ನಗರದ ಶಾಸ್ತ್ರಿ ವೃತ್ತದಿಂದ ತಾಲೂಕು ಕಚೇರಿಯವರೆಗೆ ಮಳೆಯಲ್ಲಿಯೆ ನೆನೆದುಕೊಂಡು ಪ್ರತಿಭಟನಾ ಮೆರವಣಿಗೆ ನಡೆಯಿತು. ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಎಬಿವಿಪಿ ವಿದ್ಯಾರ್ಥಿಗಳಿಂದ ಮನವಿಯನ್ನು ಸ್ವೀಕರಿಸಿದರು. ಕುಂದಾಪುರದಿಂದ ಕೆರಾಡಿ, ಮಾರಣಕಟ್ಟೆ ಮಾರ್ಗದಲ್ಲಿ500 ಮತ್ತು ಕುಂದಾಪುರ ಬೆಳ್ಳಾಲ ಮಾರ್ಗದಲ್ಲಿ 400 ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆಯಿಂದ ವಂಚಿತರಾಗಿದ್ದಾರೆ. ಈ ಮಾರ್ಗದಲ್ಲಿ...
ಕುಂದಾಪುರಸುದ್ದಿ

ಮುಸ್ಲಿಂ ಮಹಿಳೆಯರನ್ನು ಬಳಸಿಕೊಂಡು ಅಕ್ರಮ ಗೋಮಾಂಸ ಸಾಗಾಟ : ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು – ಕಹಳೆ ನ್ಯೂಸ್

ಕುಂದಾಪುರ: ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬೈಂದೂರು ಹಿಂದೂ ಸಂಘಟನೆಯ ಕಾರ್ಯಕರ್ತರು ಬೈಂದೂರಿನಲ್ಲಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೈಂದೂರು ಠಾಣೆಯಲ್ಲಿ...
ಕುಂದಾಪುರಸುದ್ದಿ

ಲವ್ ಜಿಹಾದ್ : ಶಿಲ್ಪಾಳ ಸಾವು ಆತ್ಮಹತ್ಯೆ ಅಲ್ಲ. ಇದೊಂದು ವ್ಯವಸ್ಥಿತವಾದ ಕೊಲೆ : ಶಿಲ್ಪಾ ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿ ಕುಂದಾಪುರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆ –ಕಹಳೆ ನ್ಯೂಸ್

ಉಡುಪಿ: ಶಿಲ್ಪಾಳ ಸಾವು ಆತ್ಮಹತ್ಯೆ ಅಲ್ಲ. ಇದೊಂದು ವ್ಯವಸ್ಥಿತವಾದ ಕೊಲೆ. ಇಂದು ಶಿಲ್ಪಾ ದೇವಾಡಿಗ ಎಂದು ಸುಮ್ಮನಾದರೇ ನಾಳೆ ಲವ್ ಜಿಹಾದ್ ನಮ್ಮ ಮನೆಯ ಅಂಗಳಕ್ಕೆ ಬರುತ್ತದೆ. ಈ ರೀತಿಯ ದೌರ್ಜನ್ಯ ನಡೆಯಬಾರದು ಎಂದಾದರೆ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲೇಬೇಕು. ಖಂಡಿತವಾಗಿಯೂ ಈ ಮೌನ ಕುಂದಾಪುರಕ್ಕೆ ಒಳ್ಳೇಯದಲ್ಲ. ಇಂತಹ ಗಂಭೀರ ಪ್ರಕರಣದ ವಿರುದ್ದ ಕುಂದಾಪುರದ ಹಿಂದೂ ಸಮಾಜ ಸೆಟೆದು ನಿಂತು ರಸ್ತೆಗಿಳಿದು ಪ್ರತಿಭಟಿಸಬೇಕಿತ್ತು ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ...
ಕುಂದಾಪುರಸುದ್ದಿ

ಲವ್ ಜಿಹಾದ್‍ಗೆ ಬಲಿಯಾದ ಕುಂದಾಪುರದ ಯುವತಿ ಮನೆಗೆ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ ಭೇಟಿ- ಕಹಳೆ ನ್ಯೂಸ್

ಕುಂದಾಪುರ : ಲವ್ ಜಿಹಾದ್‍ಗೆ ಬಲಿಯಾದ ಕುಂದಾಪುರದ ಯುವತಿಯ ಮನೆಗೆ ಅಖಿಲ ಭಾರತೀಯ ಸಂತ ಸಮಿತಿ ಪ್ರದೇಶ ಪ್ರಮುಖ್, ಓಂ ಶ್ರೀ ಮಠ ಮಂಗಳೂರಿನ ಸ್ವಾಮಿ, ಓಂ ಶ್ರೀ ವಿದ್ಯಾನಂದ ಸರಸ್ವತಿಯವರು ಭೇಟಿ ನೀಡಿದ್ದಾರೆ. ಯುವತಿಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶ್ರೀಗಳು ‘ವಿಶ್ವ ಹಿಂದೂ ಪರಿಷತ್ , ಬಜರಂಗದಳ ಹಾಗೂ ಸಮಸ್ತ ಹಿಂದೂ ಸಂಘಟನೆಗಳು ಜಾಗರೂಕವಾಗಿದ್ದುಕೊಂಡು ಸೂಕ್ಷ್ಮವಾಗಿ ಗಮನಿಸುತ್ತಿರುತ್ತವೆ. ಏನೇ ಒತ್ತಡ ಬಂದರೂ ಕೂಡಾ ನಮ್ಮ ಮಠದ ಗಮನಕ್ಕೆ ತನ್ನಿ,...
ಕುಂದಾಪುರಸುದ್ದಿ

ಭಾರೀ ಸಂಚಲನ ಮೂಡಿಸಿದ್ದ ಉಪ್ಪಿನಕುದ್ರು ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು – ಕಹಳೆ ನ್ಯೂಸ್

ಕುಂದಾಪುರ: ಭಾರೀ ಸಂಚಲನ ಮೂಡಿಸಿದ್ದ ಉಪ್ಪಿನಕುದ್ರು ಶಿಲ್ಪಾ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಝೀಝ್ (32) ಹಾಗೂ ಆತನಿಗೆ ಸಹಕರಿಸಿದ ರಹೀಮ್ (34) ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಡಿವೈಎಸ್ಪಿ ಶ್ರೀಕಾಂತ ಕೆ, ಸರ್ಕಲ್ ಇನ್ಸಪೆಕ್ಟರ್ ಗೋಪಿಕೃಷ್ಣ, ಉಪ ನಿರೀಕ್ಷಕರಾದ ಶ್ರೀಧರ ನಾಯಕ್, ಸದಾಶಿವ ಗವರೋಜಿ ನೇತೃತ್ವದ ಪೊಲೀಸರ ತಂಡ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದು, ಇಬ್ಬರನ್ನು ಸೋಮವಾರ ಹೆಮ್ಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಕುಂದಾಪುರ...
ಕುಂದಾಪುರ

ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೆತ್ ನೋಟ್’ನಲ್ಲಿತ್ತು ಇಬ್ಬರ ಹೆಸರು..!- ಕಹಳೆ ನ್ಯೂಸ್

ಕುಂದಾಪುರ: ಇಂದು ಮುಂಜಾನೆ (ಮೇ.26) ಕೋಟೇಶ್ವರ ಸಮೀಪದಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎನ್ನುವರ ಮನೆ ಸಿಟೌಟ್ ನಲ್ಲಿ ರಿವಾಲ್ವರ್’ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಿಕ, ಉದ್ಯಮಿ ಕಟ್ಟೆ ಭೋಜಣ್ಣ (ಕಟ್ಟೆ ಗೋಪಾಲಕೃಷ್ಣ) ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿದ್ದು ತನಗಾದ ಸಮಸ್ಯೆ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಡೆತ್ ನೋಟ್’ನಲ್ಲಿ ಏನಿದೆ..? ಕಟ್ಟೆ ಭೋಜಣ್ಣ ತನ್ನ ಕಚೇರಿಗೆ ಸಂಬAಧಿಸಿದ ಲೆಟರ್ ಹೆಡ್ ನಲ್ಲಿ ಡೆತ್ ನೋಟ್...
ಕುಂದಾಪುರಸುದ್ದಿ

ಹಬ್ಬಕ್ಕೆ ಶುಭಕೋರಲು ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ಅವಘಡ: ಯುವಕ ದಾರುಣ ಸಾವು – ಕಹಳೆ ನ್ಯೂಸ್

ಕುಂದಾಪುರ: ಸೌಕೂರು ಹಬ್ಬಕ್ಕಾಗಿ ಬ್ಯಾನರ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ವಿದ್ಯುತ್ ತಂತಿಗೆ ತಗುಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸೌಕೂರು ದೇವಸ್ಥಾನದ ಸಮೀಪದಲ್ಲಿ ನಡೆದಿದೆ. ಸೌಕೂರು ನಿವಾಸಿ ಮೋಹನ ದೇವಾಡಿಗ ಅವರ ಪುತ್ರ ಪ್ರಶಾಂತ ದೇವಾಡಿಗ (26) ಸಾವನ್ನಪ್ಪಿದ ಯುವಕ. ಘಟನೆಯಲ್ಲಿ ಶ್ರೀಧರ ದೇವಾಡಿಗ(45) ಗಂಭೀರ ಗಾಯಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೆವಸ್ಥಾನದ ವಾರ್ಷಿಕ...
1 10 11 12 13 14 15
Page 12 of 15
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ