Sunday, March 30, 2025

ಕುಂದಾಪುರ

ಕುಂದಾಪುರಬೈಂದೂರುರಾಜಕೀಯರಾಜ್ಯಸುದ್ದಿ

ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್ ; ಪ್ರಮೋದ್ ಮುತಾಲಿಕ್ ಆಕ್ರೋಶ – ಕಹಳೆ ನ್ಯೂಸ್

ಬೆಳಗಾವಿ : ಹಿಜಬ್ ಪ್ರಕರಣ ಎರಡು ತಿಂಗಳಿನಿಂದ ನಡೆಯುತ್ತಿದೆ. ಆಗಲೇ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದರೆ ರಾಜ್ಯ ವ್ಯಾಪ್ತಿ ವಿಸ್ತಾರ ಆಗುತ್ತಿರಲಿಲ್ಲ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಬ್ ಬಗ್ಗೆ ನಿಮಗೆ ಹಕ್ಕು ಸ್ವಾತಂತ್ರ್ಯ ಇರಬಹುದು. ಕಾಲೇಜಿನ ಹೊರಗಡೆ ಸ್ವತಂತ್ರವಾಗಿ ಇರಬಹುದು. ಆದರೆ ಕಾಲೇಜಿನ ನೀತಿ ನಿಯಮ ಪಾಲಿಸಬೇಕು. ಕಾಲೇಜಿನ ಆವರಣದಲ್ಲಿ ಇದ್ದರೆ ಕಾಲೇಜು ನಿಯಮದಲ್ಲಿರಬೇಕು. ಅಲ್ಲಿ ಹಿಜಬ್, ಬುರ್ಖಾ...
ಉಡುಪಿಕುಂದಾಪುರಸುದ್ದಿ

ಮೆಹೆಂದಿ ಮನೆಯಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಟ್ವಿಸ್ಟ್, ಪೊಲೀಸರಿಂದ ದಾಖಲಾಯಿತು ದೂರು…!- ಕಹಳೆ ನ್ಯೂಸ್

ಕೋಟ: ಡಿಜೆ ಸೌಂಡ್ ವಿಚಾರವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಕೊರಗ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಕೊರಗ ಸಮುದಾಯದ 7 ಮಂದಿಯ ಮೇಲೆ ದೂರು ದಾಖಲಿಸಿದ ಪೊಲೀಸರು, ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ. ಈ ಬಗ್ಗೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಕಾನ್‍ಸ್ಟೆಬಲ್ ಜಯರಾಮ್ ಅವರು ಪ್ರತಿದೂರು ನೀಡಿದ್ದು, ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನ ರಾಜೇಶ್ ಅವರ ಮನೆಯಲ್ಲಿ ಏರುಧ್ವನಿಯಲ್ಲಿ ಡಿಜೆ ಹಾಕಿರುವ ಕುರಿತು ಸ್ಥಳೀಯರಿಂದ ದೂರು ಬಂದಿತ್ತು....
ಕುಂದಾಪುರಸುದ್ದಿ

ಮೊಬೈಲ್ ಆ್ಯಪ್ ಮೂಲಕ ಪಡೆದ ಸಾಲ ಮರುಪಾವತಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ಕುಂದಾಪುರ : ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಕುಂದಾಪುರದ ಹೆಮ್ಮಾಡಿಯ ನಿವಾಸಿಯಾಗಿರುವ ವಿಘ್ನೇಶ್ ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಡೆತ್ ನೋಟ್...
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಪೆರ್ಡೂರು ಮೇಳದಿಂದ ಜನ್ಸಾಲೆ ರಾಘವೇಂದ್ರ ಆಚಾರ್ಯ ಔಟ್ ; ಸುಬ್ರಹ್ಮಣ್ಯ ಧಾರೇಶ್ವರ ಇನ್..! ಗಾನವೈಭವ, ನಾಟ್ಯ ವೈಭವ – ಮೇಳಕ್ಕೆ ಗೈರು…! ಯಜಮಾನರು ಕಂಗಾಲು..! ಅಭಿಮಾನಿಗಳಿಗೆ ನಿರಾಸೆ..! – ಕಹಳೆ ನ್ಯೂಸ್

ಕುಂದಾಪುರ: ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ 9 ವರ್ಷದ ಬಳಿಕ ಮತ್ತೆ ಈ ತಿರುಗಾಟದಿಂದ ರಂಗಮಂಚವೇರಲಿದ್ದಾರೆ. ಈವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ದಿಢೀರ್‌ ನಿರ್ಗಮಿಸಿದ್ದಾರೆ. ನ. 30ರಿಂದ ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ| ಪವನ್‌ ಕಿರಣ್‌ಕೆರೆ ಅವರ “ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ. ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಆ...
ಕುಂದಾಪುರ

250 ವರ್ಷ ಹಳೆಯ‘ಮಾನಸ ಚರಿತ್ರೆ’ ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆ – ಕಹಳೆ ನ್ಯೂಸ್

ಕುಂದಾಪುರ : ಹದಿನೆಂಟನೆಯ ಶತಮಾನದ ಮೂಲಿಕೆ ವೆಂಕಣ್ಣ ಕವಿ ವಿರಚಿತ "ಮಾನಸಚರಿತ್ರೆ" ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ದಿ॥ ಶಿರೂರು ಫಣಿಯಪ್ಪಯ್ಯ ಎಂಬ ಭಾಗವತರ ಸಂಗ್ರಹದಲ್ಲಿದ್ದ ತಾಳೆಗರಿ ಮತ್ತು ಅವರ ಹಸ್ತ ಪ್ರತಿ ಭಾಗವತರ ಸುಪುತ್ರ ಉಮೇಶ ಶಿರೂರು ಅವರಿಗೆ ದೊರೆತಿದೆ. ಈ ತಾಳೆಗರಿಯನ್ನು ಓದಿ ಗ್ರಂಥವನ್ನು ಸಂಪಾದಿಸುತ್ತಿರುವ ಯಕ್ಷಗಾನ ವಿದ್ದಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಅವರು ಇದರಲ್ಲಿ ಮನಸ್ಸಿನ ವಿವಿಧ ಭಾವನೆಗಳೇ...
ಕುಂದಾಪುರ

ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ-ಕಹಳೆ ನ್ಯೂಸ್

ಕುಂದಾಪುರ: ನಿಮಿಷಕ್ಕೆ 500 ಲೀ ಆಕ್ಸಿಜನ್ ಕೊಡುವಂತಹ ಪ್ಲ್ಯಾಂಟ್ ಸಿದ್ದವಾಗಿದೆ. ಅದರ ಉದ್ಘಾಟನೆಯನ್ನು ಪೆಟ್ರೋಲಿಯಂ ಸಚಿವರು ಮಾಡಲಿದ್ದಾರೆ. ಹಾಗಾಗಿ ಸ್ವಲ್ಪ ದಿನ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹರೀಶ್ ಬಂಗೇರ ಅವರ ಬಿಡುಗಡೆ ಕಷ್ಟದಲ್ಲಾಗಿದೆ. ಅಲ್ಲಿನ ದೊರೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಿಂದನೆ ಮಾಡಿದ್ದಾರೆ ಎಂಬ ನಿಟ್ಟಿನಲ್ಲಿ ಅವರ...
ಕುಂದಾಪುರಸುದ್ದಿ

ಉಳ್ತೂರು ಬೈಕಿಗೆ 407 ಡಿಕ್ಕಿ ಬೈಕ್ ಸವಾರ ಸಾವು- ಕಹಳೆ ನ್ಯೂಸ್

ತೆಕ್ಕಟ್ಟೆ : ಬೈಕಿಗೆ 407 ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಶನಿವಾರ ಸಂಭವಿಸಿದೆ. ಬೈಕ್ ಸವಾರ ಕೆದೂರು ನಿವಾಸಿ ಸೃಜನ್ ಶೆಟ್ಟಿ (20) ತೆಕ್ಕಟ್ಟೆಯಿಂದ ಕೆದೂರು ಕಡೆಗೆ ಬೈಕಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಸೃಜನ್ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತತ್‍ಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೃಜನ್...
ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
1 11 12 13 14 15
Page 13 of 15
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ