Sunday, March 30, 2025

ಕುಂದಾಪುರ

ಉಡುಪಿಕುಂದಾಪುರಕ್ರೀಡೆಶಿಕ್ಷಣಸುದ್ದಿ

ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮಾಸ್ಟರ್ ತನ್ಮಯ್ ರಾವ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ಐ.ಟಿ.ವಿಷಯಕ್ಕೆ ಸಂಬಂಧಿಸಿದ ವಿಶೇಷ ಬೋಧನೆಯು ಮಕ್ಕಳ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮಕ್ಕಳು ಕಲಿಕೆಯಲ್ಲಿ ಸ್ರಜನಶೀಲವಾಗಿ ಮತ್ತು...
ಉಡುಪಿಕುಂದಾಪುರಸುದ್ದಿ

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ದಸರಾ ಸಂಭ್ರಮದ ಆಚರಣೆ-ಕಹಳೆ ನ್ಯೂಸ್

ಕುಂದಾಪುರ : ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ (ರಿ) ಕುಂದಾಪುರ, ಸುಜ್ಞಾನ ಪದವಿ ಪೂರ್ವ ಕಾಲೇಜು, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿAದ ಆಚರಿಸಲಾಯಿತು. ಕರಾವಳಿ ಕರ್ನಾಟಕದಾದ್ಯಂತ ನವರಾತ್ರಿಯ ಉತ್ಸವವು ವಿಜ್ರಂಬಿಸುತ್ತಿದೆ ಮತ್ತು ಹುಲಿ ವೇಷ ಅಥವಾ ಹುಲಿ ನೃತ್ಯವು ಜನಮನ ಸೆಳೆಯುವ ಒಂದು ಸಾಂಸ್ಕೃತಿಕ ದೃಶ್ಯವಾಗಿದೆ. ಹುಲಿ ವೇಷ ಸಂಪ್ರದಾಯವು ಭಕ್ತಿಯಲ್ಲಿ ಆಳವಾಗಿ ಬೇರೂರಿದೆ. ಇದು ಪ್ರತಿಜ್ಞೆಯನ್ನು ಪೂರೈಸಲು ಅಥವಾ ದೈವಿಕ ರಕ್ಷಣೆಗಾಗಿ ದೇವಿಗೆ...
ಉಡುಪಿಕುಂದಾಪುರರಾಜ್ಯಸುದ್ದಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ – ಕಹಳೆ ನ್ಯೂಸ್

ಬೈಂದೂರು, ಅ.04 : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ...
ಕುಂದಾಪುರಶಿಕ್ಷಣಸುದ್ದಿ

ಸೈಂಟ್ ಮೇರಿಸ್ ಪ್ರೌಢಶಾಲೆ ತೆರೆದ ಮನೆ ಯೋಜನೆಯಡಿ ಪೋಲಿಸರ ಕಾರ್ಯ ವೈಖರಿ ತಿಳಿದುಕೊಂಡ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಕುಂದಾಪುರ: ಪ್ರತಿದಿನ ಪಾಠ ಆಟದ ನಡುವೆ ಶಾಲೆಯಲ್ಲೇ ಕಳೆಯುತ್ತಿದ್ದ ವಿದ್ಯಾರ್ಥಿಗಳು ಗಾಂಧಿ ಜಯಂತಿಯ ಪ್ರಯುಕ್ತ ಹತ್ತಾರು ವಿದ್ಯಾರ್ಥಿಗಳು ಪೋಲಿಸ್ ಠಾಣೆಯ ಮೆಟ್ಟಿಲೇರಿ ಪೋಲಿಸರನ್ನೇ ಪ್ರಶ್ನಿಸಿದರು. ಇದು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಇಂಟರ್ಯಾಕ್ಟ್ ಕ್ಲಬ್ ನ ವಿದ್ಯಾರ್ಥಿಗಳು ಕುಂದಾಪುರ ನಗರ ಠಾಣೆ ಮತ್ತು ಸಂಚಾರಿ ಠಾಣೆಗೆ “ತೆರೆದ ಮನೆ” ಯೋಜನೆಯಡಿ ಭೇಟಿ ನೀಡಿ ಪೋಲಿಸ್ ಠಾಣೆಯ ಕಾರ್ಯ ವೈಖರಿಯ ಬಗ್ಗೆ ತಿಳಿದುಕೊಂಡರು. ವಿದ್ಯಾರ್ಥಿಗಳು ಪೋಲಿಸರಿಗೆ ಪ್ರಶ್ನೆಯ ಮೇಲೆ ಪ್ರಶ್ನೆಗಳನ್ನು...
ಕುಂದಾಪುರಸುದ್ದಿ

ಕುಂದಾಪುರ :ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸ್ವಚ್ಛತಾ ಅಭಿಯಾನ-ಕಹಳೆ ನ್ಯೂಸ್

ಕುಂದಾಪುರ :ಇಂದು ಆಧುನಿಕ ಜಗತ್ತಿಗೆ ರಾಷ್ಟ್ರಪಿತ ಗಾಂಧೀಜಿ ನೀಡಿದ ಕೊಡುಗೆ ಮಹೋನ್ನತವಾದುದು. ಸತ್ಯ, ಅಹಿಂಸೆ, ಶಾಂತಿಯ ಮೂಲಕ ಜಗತ್ತಿಗೆ ಮಾದರಿಯಾದ ವ್ಯಕ್ತಿತ್ವವನ್ನು ಹೊಂದಿದವರು. ತನ್ನ ಬದುಕಿನಲ್ಲಿ ಸ್ವಚ್ಚತಾ ಮಹತ್ವವನ್ನು ಕುರಿತು ಇಡೀ ದೇಶದಲ್ಲಿ ಅರಿವು ಜಾಗೃತಿಯನ್ನು ತನ್ನ ಬದುಕಿನುದ್ದಕ್ಕೂ ಮೂಡಿಸಿದರು ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಹೇಳಿದರು. ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕುಂದಾಪುರ, ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ(ಲಿಟ್ಲ್ ಸ್ಟಾರ್) ಇಂಗ್ಲಿಷ್ ಮೀಡಿಯಂ...
ಕುಂದಾಪುರಬೈಂದೂರುಸುದ್ದಿ

ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ-ಕಹಳೆ ನ್ಯೂಸ್

ಕುಂದಾಪುರ: ಬೈಂದೂರು ವಲಯ ಛಾಯಾಗ್ರಾಹಕರ ಸಂಘದ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆ ಅಂಗವಾಗಿ ಕುಂದಾಪುರ ಗಾಂಧಿ ಪಾರ್ಕ್ ನಲ್ಲಿರುವ ಗಾಂಧಿ ಪ್ರತಿಮೆ ಮತ್ತು ಶಾಸ್ತ್ರೀಯ ವೃತ್ತದಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುದರ ಮೂಲಕ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸಂಘದ ಸಲಹಾ ಸಮಿತಿ ಅಧ್ಯಕ್ಷರಾದ ದಿನೇಶ್ ಗೋಡೆ,ಛಾಯಾಗ್ರಾಹಕ ಸೊಸೈಟಿಯ ಅಧ್ಯಕ್ಷರಾದ ಗಿರೀಶ್ ಜಿಕೆ,ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ,ಛಾಯಾಗ್ರಾಹಕ ಸಂಘದ...
ಉಡುಪಿಕುಂದಾಪುರಸುದ್ದಿ

ಕುಂದಾಪುರ: ಕುಂದಾಪುರದ ಜನ ಹೃದಯವಂತರು – ಸೈಕಲ್ ಜಾಥ ಉದ್ಘಾಟಿಸಿದ ಕೋಟ ಶ್ರೀನಿವಾಸ್ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕುಂದಾಪುರ, ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ,, ಎಂ.ಜಿ.ಫ್ರೆAಡ್ಸ್ ಕುಂಭಾಸಿ, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ತೆಕ್ಕಟ್ಟೆ ಘಟಕ, ಸೈಕಲ್ ಅಸೋಸಿಯೇಶನ್ ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥ “ಯೋಧ-2024” ಕಾರ್ಯಕ್ರಮಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕುಂದಾಪುರದ ಜನ ಹೃದಯವಂತರು...
ಕುಂದಾಪುರಕ್ರೀಡೆಶಿಕ್ಷಣಸುದ್ದಿ

ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ವಿದ್ಯಾರಣ್ಯ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

"ಹಿಂದೆ ರಾಜಾಶ್ರಯದಲ್ಲಿ ಬೆಳಕು ಕಾಣುತ್ತಿದ್ದ ಪ್ರತಿಭೆಗಳು ಇಂದು ಶಾಲೆಗಳಲ್ಲಿ ಬೆಳಕು ಕಾಣುತ್ತಿವೆ.ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರ ಜಗತ್ತಿಗೆ ತರಲು ಶಾಲೆಯಷ್ಟು ಒಳ್ಳೆಯ ವೇದಿಕೆ ಬೇರೆ ಎಲ್ಲಿಯೂ ಸಿಗಲು ಸಾಧ್ಯವಿಲ್ಲ" ಎಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರಾಗಿರುವ ಡಾ.ಜೀವನ್ ರಾಮ್ ಸುಳ್ಯ ಹೇಳಿದರು. ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ - ಮತ್ಯಾಡಿ ಇಲ್ಲಿ ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಅಭಿನಂದನಾ ಸಮಾರಂಭ ನಡೆಯಿತು. ಉಡುಪಿ...
1 2 3 4 5 6 15
Page 4 of 15
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ