Saturday, April 5, 2025

ಕುಂದಾಪುರ

ಉಡುಪಿಕುಂದಾಪುರಸುದ್ದಿ

ಲಯನ್ಸ್ ಕ್ಲಬ್ ಕ್ರೌನ್‍ವತಿಯಿಂದ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಕೃಷಿ ಮೇಳ-ಕಹಳೆ ನ್ಯೂಸ್

 ಕುಂದಾಪುರ :ರೈತವ್ಯಾಪ್ತಿ ವರ್ಗದವರಿಗೆ, ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತಹ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕ್ರೌನ್ ಆಯೋಜಿಸಿರುವುದು ಅಭಿನಂದನೀಯ. ಮುಖ್ಯವಾಗಿ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಇಂಥಹ ಕಾರ್ಯಕ್ರಮಗಳು ಪೂರಕವಾಗಬೇಕು. ಈ ಮೂರು ದಿನಗಳಲ್ಲಿ ಸುಮಾರು 20,000 ಗಿಡಗಳ ವ್ಯಾಪಾರ ಮಾರಾಟವಾಗಿರುವುದು ಕೇಳಿ ಸಂತೋಷವಾಯಿತು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕುಂದಾಪುರದ ನೆಹರು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಕೃಷಿ ಮೇಳ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಉಡುಪಿಕುಂದಾಪುರಸುದ್ದಿ

ರಕ್ತದಾನದಿಂದ ಆರೋಗ್ಯವಂತ ಭಾರತ ನಿರ್ಮಾಣವಾಗುತ್ತದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ : ದತ್ತಾಶ್ರಮ ಆದಿಶಕ್ತಿ ಮಠ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ ಆನಗಳ್ಳಿ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಿಜಾಯ್ ಇವೆಂಟ್ ಗ್ರೂಪ್, ಹಾಗೂ ರಕ್ತ ನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ. ಬೃಹತ್ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಮಹಾದಾನ, ಯುವ ತರುಣರೇ ಭಾರತೀಯ ಸಮಾಜದಲ್ಲಿ ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು, ಒಂದೊಂದು ಹನಿ ರಕ್ತವು...
ಕುಂದಾಪುರಕೃಷಿಸುದ್ದಿ

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕೃಷಿ ಮತ್ತು ಹಲಸು ಮೇಳ ಹಾಗೂ ಕೃಷಿಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕುಂದಾಪುರ ನೆಹರು ಮೈದಾನದಲ್ಲಿ ನಡೆಯುತ್ತಿರುವ ಕೃಷಿ ಮತ್ತು ಹಲಸು ಮೇಳದ ಸಮಾರಂಭದ ವೇದಿಕೆಯಲ್ಲಿ ಕೃಷಿಕರಿಗೆ ಸನ್ಮಾನ ನೆರವೆರಿತು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ ರವರ ಜೊತೆಗೂಡಿ ಅದ್ಯಕ್ಷರಾದ ಪ್ರವೀಣ್ ಕುಮಾರ್ ಶೇಟ್ಟಿ, ನಿಯೋಜಿತ ಅದ್ಯಕ್ಷರಾದ ದಿನಕರ್ ಶೆಟ್ಟಿ, ಕಾರ್ಯದರ್ಶಿ ಶ್ರೀಧರ್ ಮರವಂತೆ, ಕೋಶಾಧಿಕಾರಿ ಜಗದೀಶ್ ವಾಸುದೇವ್ ರವರು ಕೃಷಿಕರಾದ ರಾಜೇಂದ್ರ ಪೂಜಾರಿ ಬೆಚ್ಚಳ್ಳಿ, ಸತೀಶ್ ಶೇಟ್ಟಿ ಅಮವಾಸ್ಯಬೈಲ್, ದೇವಿಪ್ರಸಾದ್ ಶೇಟ್ಟಿ ಯಡಮೋಗೆ, ಕೆ.ಬಾಬು...
ಕುಂದಾಪುರಸುದ್ದಿ

ಕುಂದಾಪುರ : ಬಸ್ಸು ಬೈಕ್ ಢಿಕ್ಕಿ: ಪೌರಕಾರ್ಮಿಕ ಸಾವು – ಕಹಳೆ ನ್ಯೂಸ್

ಕುಂದಾಪುರ : ಇಲ್ಲಿನ ಹಂಗಳೂರು ಬಳಿ ರಾತ್ರಿ ಬಸ್ ಬೈಕ್ ಢಿಕ್ಕಿಯಾಗಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ (39) ಮೃತರು ತಂದೆ,ತಾಯಿಯನ್ನು ಅಗಲಿದ್ದಾರೆ. ಇವರು ಕೋಟೇಶ್ವರ ಕಡೆಯಿಂದ ಬೈಕ್ ನಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದಾಗ ಹೆದ್ದಾರಿಯಿಂದ ಖಾಸಗಿ ಬಸ್ ಡಿಪೋಗೆ ನುಗ್ಗುತ್ತಿದ್ದಾಗ ಢಿಕ್ಕಿಯಾಗಿದೆ. ಸ್ಥಳದಲ್ಲೇ ಸುಂದರ ಅವರು ಮೃತಪಟ್ಟಿದ್ದು ನೂರಾರು ಜನ ಜಮಾಯಿಸಿದರು. ವೃತ್ತ ನಿರೀಕ್ಷಕ...
ಕುಂದಾಪುರಸುದ್ದಿ

ದ್ವೇಷ ಭಾವನೆ ಬಿತ್ತಿದ ರಾಹುಲ್ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ : ಕಿಶೋರ್ ಕುಮಾರ್ ಕುಂದಾಪುರ-ಕಹಳೆ ನ್ಯೂಸ್

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ 'ತಮ್ಮನ್ನು ತಾವು ಹಿಂದೂಗಳು ಎಂದು ಕರೆಸಿಕೊಳ್ಳುವವರು 24 ಗಂಟೆ ದ್ವೇಷ, ಹಿಂಸೆ ಮತ್ತು ಸುಳ್ಳಿನಲ್ಲಿ ನಿರತರಾಗಿದ್ದಾರೆ' ಎನ್ನುವ ದುರುದ್ದೇಶಪೂರಿತ ಮಾತನ್ನಾಡುವ ಮೂಲಕ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಮಗದೊಮ್ಮೆ ಬಟ್ಟಾಬಯಲುಗೊಳಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಹಿಂದೂ ವೇಷಧಾರಿಯಾಗಿ ದೇವಸ್ಥಾನಗಳನ್ನು ಸುತ್ತುವ ರಾಹುಲ್ ಗಾಂಧಿ ತನ್ನ ಅಪ್ರಬುದ್ಧ ಮಾತುಗಳಿಂದ ಕಪಟತನವನ್ನು ಪ್ರದರ್ಶಿಸಿ ಜಗತ್ತಿನ...
ಕುಂದಾಪುರಸುದ್ದಿ

ಕುಂದಾಪುರದ ಆರ್.ಎನ್.ಶೆಟ್ಟಿ. ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ-ಕಹಳೆ ನ್ಯೂಸ್

ಕುಂದಾಪುರ : ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕುಂದಾಪುರ ಶಾಸ್ತ್ರಿ ಸರ್ಕಲ್ ಸಮೀಪದ ಆರ್.ಎನ್.ಶೆಟ್ಟಿ. ಸಭಾಭವನದಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಜನ ಸ್ಪಂದನ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಮುಂದಿನ ದಿನಗಳಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಹೆಚ್ಚಾಗಿ ತಿಳಿಯುವಂತೆ ಪ್ರಚಾರ ನೀಡಿ. ಹೆಚ್ಚಿನ ಜನರಿಗೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಮತ್ತು ಈ ದಿನ...
ಕುಂದಾಪುರಸುದ್ದಿ

ಗ್ರಾಮ ಪಂಚಾಯಿತಿನ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರಕ್ಕಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರನ್ನು ಶಾಸಕರಿಂದ ಬೇಟಿ – ಕಹಳೆ ನ್ಯೂಸ್

ಕುಂದಾಪುರ : ಗ್ರಾಮ ಪಂಚಾಯಿತಿಗಳಲ್ಲಿನ ಜಲ್ ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆಯನ್ನು ಒದಗಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಶ್ರೀ ಪ್ರತೀಕ್ ಬಾಯಲ್, ಇವರನ್ನು ಭೇಟಿಯಾಗಿ ಚರ್ಚಿಸಲಾಯಿತು. ಈ ಬಗ್ಗೆ ಅವರು ಪರಿಹಾರಕ್ಕಾಗಿ ಅಧ್ಯಕ್ಷರು,...
ಕುಂದಾಪುರಶಿಕ್ಷಣಸುದ್ದಿ

ದಿ|ಕಂಡ್ಲೂರುನರಸಿಂಹ ಜೋಗಿ ಹಾಗೂ ದಿ|ಶ್ರೀಮತಿ ಗಿರಿಜಾನರಸಿಂಹ ಜೋಗಿ ಸ್ಮರಣಾರ್ಥ ನೋಟ್ ಪುಸ್ತಕ ಕ್ರೀಡಾ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ- ಕಹಳೆ ನ್ಯೂಸ್

"ವಿದ್ಯಾರ್ಥಿಗಳ ಭವ್ಯ ಭವಿಷ್ಯ ರೂಪಿಸುವ, ವಿದ್ಯಾರ್ಥಿಗಳ ಸಾಧನೆ ಹಿಂದಿರುವ ಶಿಕ್ಷಕರನ್ನು ಗೌರವಿಸುವುದರೊಂದಿಗೆ, ಅಬ್ದುಲ್ ಕಲಾಂ ಮತ್ತು ವಿವೇಕಾನಂದರು ನಮ್ಮ ಬದುಕಿನ ಆದರ್ಶವಾಗಬೇಕು. ನಮ್ಮಿಂದ ನಮ್ಮ ತಂದೆ ತಾಯಿ ಗುರುತಿಸಿಕೊಳ್ಳುವಂತಾದರೆ ಅದು ನಮ್ಮ ಬದುಕಿನ ಬಹುದೊಡ್ಡ ಸಾರ್ಥಕತೆ" ಎಂದು ಶ್ರೀ ಶ್ರೀನಿವಾಸ ಜೋಗಿ ಮಾಲಕರು ,ಶ್ರೀ ಭವಾನಿ ಕಂಗನ್ ಸ್ಟೋರ್ಸ್ ಬೆಂಗಳೂರು ಇವರು ಹೇಳಿದರು. ರಾಮ್ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿಯ ವಿದ್ಯಾರ್ಥಿಗಳಿಗೆ ತಮ್ಮ ತಂದೆ ತಾಯಿಯ ಸವಿನೆಪಿನಲ್ಲಿ ಪ್ರತಿ ವರ್ಷ...
1 4 5 6 7 8 15
Page 6 of 15
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ