Wednesday, April 2, 2025

ಕುಂದಾಪುರ

ಕುಂದಾಪುರಸುದ್ದಿ

ಸಾರ್ವಜನಿಕರ ಮನವಿಗೆ ತುರ್ತಾಗಿ ಸ್ಪಂದಿಸಿದ ಕುಂದಾಪುರ ಶಾಸಕರು– ಕಹಳೆ ನ್ಯೂಸ್

ಕುಂದಾಪುರ: ಪುರಸಭಾ ವ್ಯಾಪ್ತಿಯ ಚಿಕ್ಕನ್ ಸಾಲ್ ರಸ್ತೆಯ ಜೈಹಿಂದ್ ಹೋಟೆಲ್ ಹತ್ತಿರದ ಅಶ್ವತ್ಥ ಮರದ ಕೊಂಬೆಗಳು ಅಗಲವಾಗಿ ರಸ್ತೆಯ ಕಡೆಗೆ ವಾಲಿಕೊಂಡಿದ್ದು, ಮಳೆಗಾಲ ಪ್ರಾರಂಭಗೊಂಡಿರುವುದರಿಂದ ರಸ್ತೆಗೆ ಬಿದ್ದು ಜೀವ ಹಾನಿಯಾಗುವ ಸಂದರ್ಭವಿದ್ದು,,ಶಾಲಾ ವಿದ್ಯಾರ್ಥಿಗಳು ತಿರುಗುವಾಗ ವಾಹನಗಳು ಅಧಿಕವಾಗಿ ಈ ರಸ್ತೆಯಲ್ಲಿ ತಿರುಗುತ್ತಿದ್ದು ಹತ್ತಿರದ ಮನೆಗಳು ಅಂಗಡಿಗಳು ಹಾಗೂ ಹೋಟೆಲ್ ಗಳು ಇದ್ದು ದುರಂತ ಸಂಭವಿಸಿದರೆ ಅಪಾರ ಹಾನಿ ನಷ್ಟ ಆಗುತ್ತದೆ. ಆದ್ದರಿಂದ ದುರಂತ ನಡೆಯುವ ಮೊದಲೇ ಮರವನ್ನು ತೆರವುಗೊಳಿಸುವುದರ ಬಗ್ಗೆ...
ಕುಂದಾಪುರಸುದ್ದಿ

ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ನಡೆದ ಬೃಹತ್ ಪ್ರತಿಭಟನೆ –ಕಹಳೆ ನ್ಯೂಸ್

ಕುಂದಾಪುರ: ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ ಸಂಪನ್ಮೂಲ ಹೊಂದಾಣಿಕೆಗೆ ಮಾಡಿದ ತೈಲಬೆಲೆ ಏರಿಕೆ ಸಮಸ್ಯೆ, ಬಿಜೆಪಿಯವರಿಗೆμÉ್ಟೀ ಅಲ್ಲ ರಾಜ್ಯದ ಅಷ್ಟೂ ಜನರಿಗೆ. ಅದ್ದರಿಂದ ಎಲ್ಲರ ಪರವಾಗಿ ನಡೆಸುತ್ತಿರುವ ಪ್ರತಿಭಟನೆ ಇದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಹೇಳಿದರು. ಅವರು ಶಾಸ್ತ್ರಿ ಸರ್ಕಲ್ ನಲ್ಲಿ ಕುಂದಾಪುರ ತಾಲೂಕು ಬಿಜೆಪಿ ವತಿಯಿಂದ ನಡೆದ ತೈಲಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ ತೈಲಬೆಲೆ ಏರಿಕೆಯಿಂದ ಎಲ್ಲ ವಸ್ತುಗಳ...
ಉಡುಪಿಕುಂದಾಪುರಸುದ್ದಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ ನಿಲಯದಲ್ಲಿ ಜರೂರು ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸುವ ಬಗ್ಗೆ ಕುಂದಾಪುರ ಶಾಸಕರಿಂದ ಮನವಿ -ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 - 25ನೇ ಸಾಲಿಗೆ ವಿದ್ಯಾರ್ಥಿಗಳ ಶಾಲಾ ಹಾಗೂ ಕಾಲೇಜು ದಾಖಲಾತಿ ಪ್ರಾರಂಭವಾಗಿದ್ದು, ಸರಕಾರಿ ವಸತಿ ನಿಲಯಗಳಲ್ಲಿ ದಾಖಲಾತಿ ಪ್ರಾರಂಭವಾಗಿರುವುದಿಲ್ಲ. ಇದರಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು , 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಾಗಿರುವುದರಿಂದ ಪಿ.ಜಿ ಮಾಡಿ ಸಹ ಅವರನ್ನು ಇಡಲು ಸಾಧ್ಯವಾಗದ ಕಾರಣ ಅವರ ಶೈಕ್ಷಣಿಕ ಪ್ರಗತಿಗೆ ಅಡಚಣೆ ಉಂಟಾಗುತ್ತಿದೆ. ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ಸಹ...
ಉಡುಪಿಕುಂದಾಪುರಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ –ಕಹಳೆ ನ್ಯೂಸ್

ಉಡುಪಿ : ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ಯೋಜನೆಯು 2006ರಲ್ಲಿ 25 ಮಕ್ಕಳಿಂದ ಪ್ರಾರಂಭಗೊAಡು ಈ ವರ್ಷ “ಶ್ರೀರಾಮ ಪ್ರಸಾದ” ಯೋಜನೆಯು ಪ್ರಥಮ ಪಿ ಯು.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯ ಸುಮಾರು 180 ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡುತ್ತದೆ. ಈ ಕಾರ್ಯಕ್ರಮದಲ್ಲಿ ಶ್ರೀ ಪಟ್ಟಾಭಿ ರಾಮಚಂದ್ರ ದೇವಳದ ಆಡಳಿತ ಮುಕ್ತೆಸರರಾದ ಶ್ರೀ ದಿನೇಶ್...
ಕುಂದಾಪುರಸುದ್ದಿ

ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮ –ಕಹಳೆ ನ್ಯೂಸ್

ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್, ಇವರ ಸಹಯೋಗದೊಂದಿಗೆ ಆಸರೆ ಚಾರಿಟೇಬಲ್ ಟ್ರಸ್ಟ್ ವಂಡ್ಸೆ ಮತ್ತು ದೀಪಾಜ್ಯೋತಿ ನೆಟ್ವರ್ಕ್ ಆಫ್ ಪಾಸಿಟಿವ್ ಪೀಪಲ್ಸ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಶೆಟ್ಟಿ ಅಧ್ಯಕ್ಷರು ದೀಪಜ್ಯೋತಿ ಉಡುಪಿ ಇವರು ವಹಿಸಿದ್ದರು,ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಮತ್ತು ಸಮೃದ್...
ಕುಂದಾಪುರಸುದ್ದಿ

ಮಲ್ಯಾಡಿ: ಮುಂಗಾರು ಮಳೆ ಆರಂಭ, ಭರ್ಜರಿ ಮೀನು ಶಿಕಾರಿ : 5 ಕೆಜೆಗೂ ಅಧಿಕ ಭಾರವಿದ್ದ ಮೀನುಗಳು : ಮೀನು ಸಿಕ್ಕ ಸಂಭ್ರಮದಲ್ಲಿ ಸ್ಥಳೀಯರು : 500 ಕೆಜಿಗೂ ಅಧಿಕ ಸಿಕ್ಕ ಮೀನುಗಳು – ಕಹಳೆ ನ್ಯೂಸ್

ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಒಂದೆಡೆ ಕೃಷಿ ಕಾಯಕ ಆರಂಭಗೊಂಡರೆ ಇನ್ನೊಂದೆಡೆ ಜನರು ಮೀನುಗಾರಿಕೆ, ಶಿಕಾರಿಗಳಲ್ಲಿ ತೊಡಗಿಕೊಳ್ಳುವುದು ಸಾಮಾನ್ಯ. ಹೊಲ, ಗದ್ದೆ, ಕೆರೆ, ಕೊಳಗಳಲ್ಲಿ ಮಳೆಗಾಲದಲ್ಲಿ ನೀರು ತುಂಬಿ ಹರಿಯುವ ಕಾರಣ ಇತರೆಡೆಗಳಿಂದ ಮೀನುಗಳು ವಲಸೆ ಬರುವುದರಿಂದ ತೆಕ್ಕಟ್ಟೆ ಗ್ರಾಮದ ಮಲ್ಯಾಡಿ ಭಾಗದ ಹೊಳೆ ಹಾಗೂ ಕೊಜೆ ಹೊಂಡದಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದ ಸ್ಥಳೀಯರು ಮೀನು ಬೇಟೆ ನಡೆಸಿ ಋಷಿಪಟ್ಟರು. ಈಗಾಗಲೇ ಮುಂಗಾರು ಚುರುಕುಗೊಂಡಿರುವುದರಿಂದ ತಾಲೂಕಿನ ಅಲ್ಲಲ್ಲಿ ಮಳೆಗಾಲದ...
ಕುಂದಾಪುರಶಿಕ್ಷಣಸುದ್ದಿ

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್– ಕಹಳೆ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ ( 8-6-2024) ಶಾಸ್ತ್ರಿ ಸರ್ಕಲ್ ನಿಂದ ತಾಲೂಕು ಆಫೀಸಿನ ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ ತಹಶೀಲ್ದಾರ, ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ಆಗ್ರಹವನ್ನು ಇರಿಸಿ ಎಚ್ಚರಿಸಿದರು ಇದರ ಪರಿಣಾಮ...
ಕುಂದಾಪುರಸುದ್ದಿ

ವಿಶ್ವ ಸಾಗರ ದಿನಾಚರಣೆ ಪ್ರಯುಕ್ತ ಮರವಂತೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ : HCL ಫೌಂಡೇಶನ್, ಮತ್ತು ರೀಫ್ವಾಚ್ ಸಂಸ್ಥೆ ಸಹಬಾಗಿತ್ವದಲ್ಲಿ ಗ್ರಾಮ ಪಂಚಾಯತ್ ಮರವಂತೆ, ತ್ರಾಸಿ ಕ್ಲೀನ್ ಕಿನಾರ, ಕರಾವಳಿ ಪೊಲೀಸ್ ಕಾವಲು ಪಡೆ, ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮರವಂತೆ, ಸಮೃದ್ಧ ಬೈಂದೂರು ಕ್ಲೀನ್ ಕಿನಾರ, ಇವರ ಸಹಬಾಗಿತ್ವದಲ್ಲಿ ಮರವಂತೆ ಕಡಲ ತೀರವನ್ನು ಸ್ವಚ್ಚಗೊಳಿಸಲಾಯಿತು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಯಾದ ಶ್ರೀ ಎಸ್ ಜನಾರ್ಧನ್ ಮರವಂತೆ ಸ್ವಚತೆ...
1 5 6 7 8 9 15
Page 7 of 15
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ