Saturday, April 5, 2025

ಕುಂದಾಪುರ

ಕುಂದಾಪುರಸುದ್ದಿ

ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ವಾರ್ಷಿಕೋತ್ಸವ ಸಮಾರಂಭ– ಕಹಳೆ ನ್ಯೂಸ್

ಫಾರ್ಚೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕೊಳಪಟ್ಟ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಹಾಗೂ ಬಿ.ಡಿ. ಶೆಟ್ಟಿ ಕಾಲೇಜ್ ಮಾಬುಕಳ ಇದರ ವಾರ್ಷಿಕೋತ್ಸವ ಸಮಾರಂಭವು ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಡಾ| ಬಿ. ಜಗದೀಶ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲರು, ಪೂರ್ಣಪ್ರಜ್ಞಾ ಕಾಲೇಜು, ಉಡುಪಿ ಹಾಗೂ ಆಡಳಿತಾಧಿಕಾರಿ, ಸಾಂಸ್ಕೃತಿಕ ಕೇಂದ್ರ, ಮಾಹೆ, ಶ್ರೀಮತಿ ಕಲ್ಪನ ಶೆಟ್ಟಿ, ಮುಖ್ಯೋಪಾಧ್ಯಾಯರು, ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಕುಂದಾಪುರಕ್ರೈಮ್ಸುದ್ದಿ

ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಸೆರೆ- ಕಹಳೆ ನ್ಯೂಸ್

ಕುಂದಾಪುರ : ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಯನ್ನು ಅಮಾಸೆಬೈಲು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೇಯಸ್ ನಾಯ್ಕ್ (25) ಬಂಧಿತ ಆರೋಪಿ. ಮೇ 18ರಂದು ಅಮಾಸೆಬೈಲು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದ್ದು ದೂರು ದಾಖಲಾಗು ತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ...
ಕುಂದಾಪುರಸುದ್ದಿ

ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್ ಗೆ ಹೋಗಿದ್ದ ಕುಂದಾಪುರ ನಿವಾಸಿ ಪದ್ಮನಾಭ ಭಟ್ ಕುಂಭಾಶಿ ಮೃತ್ಯು – ಕಹಳೆ ನ್ಯೂಸ್

ಕುಂದಾಪುರ : ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್ ಗೆ ಹೋಗಿ ದುರ್ಮರಣಕ್ಕೀಡಾದ 9 ಜನರ ಪೈಕಿ ಓರ್ವರಾದ ಪದ್ಮನಾಭ ಭಟ್ ಮೂಲತಃ ಕುಂದಾಪುರ ತಾಲೂಕು ಕುಂಭಾಶಿಯವರು. ಕುಂಭಾಶಿಯ ಕೊರವಡಿ ರಸ್ತೆಯಲ್ಲಿರುವ ಶ್ರೀ ಹರಿಹರ ನಿಲಯವು ಮೃತ ಪದ್ಮನಾಭ ಭಟ್ಟರ ಹಿರಿಯರ ಮೂಲ ಮನೆ. ಪ್ರಸ್ತುತ ಇಲ್ಲಿ ಚಿಕ್ಕಪ್ಪನ ಕುಟುಂಬದವರು ವಾಸ್ತವಿಸಿದ್ದಾರೆ. ಕೃಷ್ಣಮೂರ್ತಿ ಭಟ್ -ಸತ್ಯವತಿ ದಂಪತಿಯ ಪುತ್ರ ಪದ್ಮನಾಭ ಭಟ್. ಇವರಿಗೆ ಇಬ್ಬರು ಅಕ್ಕಂದಿರು, ಇಬ್ಬರು ತಂಗಿಯರಿದ್ದಾರೆ. ಕೃಷ್ಣಮೂರ್ತಿ ಭಟ್ಟರು ಬೆಂಗಳೂರಿನಲ್ಲೇ...
ಕುಂದಾಪುರದಕ್ಷಿಣ ಕನ್ನಡಸುದ್ದಿ

ಕುಂದಾಪುರ: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ : ಆಡಳಿತ ವೈದ್ಯಾಧಿಕಾರಿ ವಿರುದ್ಧ ದೂರು – ಆರೋಪಿ ನಾಪತ್ತೆ-ಕಹಳೆ ನ್ಯೂಸ್

ಕುಂದಾಪುರ: ಕಳೆದ ಆರು ತಿಂಗಳಿನಿAದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಸಹೋದ್ಯೋಗಿ ವೈದ್ಯೆಯೊಬ್ಬಳು ನೀಡಿದ ದೂರಿನಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ಅವರ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಸರ್ಕಾರೀ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿAದಲೇ ಹಲವು ಆರೋಪಗಳಿದ್ದವು. ಇದೀಗ ತನ್ನ ಆಸ್ಪತ್ರೆಯಲ್ಲಿರುವ ಗುತ್ತಿಗೆ ಆಧಾರದಲ್ಲಿ ಕೆಲಸ...
ಕುಂದಾಪುರಸುದ್ದಿ

“ಸಿಡಿಲಿನಿಂದ ಹಾನಿಯಾದ ಮನೆಗೆ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ : ಪರಿಹಾರದ ಭರವಸೆ” – ಕಹಳೆ ನ್ಯೂಸ್

ನಿನ್ನೆ ರಾತ್ರಿ ಸಿಡಿಲು ಬಡಿದು ಬೆಂಕಿ ಹತ್ತಿಕೊಂಡು ಕುರ್ಕಾಲು ಗ್ರಾಮದ ಪ್ರಭಾಕರ ಸೇರಿಗಾರ ರವರ ಮನೆ ಭಾಗಶಃ ಹಾನಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೇಟಿ ನೀಡಿದ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ಹಾಗೂ ಗ್ರಾಮ ಆಡಳಿತಾಧಿಕಾರಿಗಳಾದ ಲೆಸ್ಟನ್ ಮತ್ತು ಸಂತ್ರಸ್ತರಿಗೆ ಸಾಂತ್ವನದ ಜೊತೆಗೆ ಆದ ನಷ್ಟವನ್ನು ವರದಿ ಮೇರೆಗೆ ಪರಿಶೀಲಿಸಿ ಪರಿಹಾರ ಒದಗಿಸುವಲ್ಲಿ ತಾನು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಮಾಜದ ಪ್ರತಿಯೊಬ್ಬರ ಕಷ್ಟದಲ್ಲಿ ನಾವೆಲ್ಲರೂ ಮಾನವೀಯತೆ ತೋರಿಸಬೇಕು....
ಉಡುಪಿಕುಂದಾಪುರಸುದ್ದಿ

ಕುಂದಾಪುರದ ಶ್ರೇಯಸ್ಸ್ ಇನ್ ಸಭಾಂಗಣದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ,ಬೈಂದೂರು ವಲಯದ ವತಿಯಿಂದ ನಡೆದ canon ಕಾರ್ಯಗಾರ – ಕಹಳೆ ನ್ಯೂಸ್

ಕುಂದಾಪುರ: ತನ್ನದೆಯಾದ ಕಲ್ಪನೆಯ ಮೂಲಕ ಛಾಯಾಗ್ರಹಣ ಮಾಡುದರ ಮೂಲಕ ಒಂದೋಂದು ಚಿತ್ರಗಳಿಗು ಅವಿನಾಭಾವ ಸಂಭಂಧ ಸೃಷ್ಟಿ ಮಾಡುವ ಕಲಾಕಾರರು ಛಾಯಾಗ್ರಾಹಕರು.ಯಾವುದೇ ಚಿತ್ರ ಕೇವಲವಲ್ಲ ಹಾಗೂ ಆ ಚಿತ್ರವನ್ನು ಸೃಷ್ಟಿಸಿದ ಕಲಾವಿದ,ಛಾಯಾಗ್ರಾಹಕ ಯಾವತ್ತು ಕೇವಲ ಅನ್ನಿಸಿಕೊಳ್ಳುದಿಲ್ಲ ಸಮಾಜದಲ್ಲಿ ಛಾಯಗ್ರಾಹಕರ ಮೌಲ್ಯ ಅಪಾರವಾದದ್ದು ಎಂದು ಉದಯವಾಣಿಯ ಕುಂದಾಪುರದ ವರದಿಗಾರರಾದ ಲಕ್ಷ್ಮೀ ಮಚ್ಚಿನ ನುಡಿದರು. ಅವರು ಕುಂದಾಪುರದ ಶ್ರೇಯಸ್ಸ್ ಇನ್ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ,ಬೈಂದೂರು ವಲಯದ...
ಕುಂದಾಪುರದಕ್ಷಿಣ ಕನ್ನಡಶಿಕ್ಷಣಸುದ್ದಿ

ಕುಮಾರಿ ಶುಕ್ತಿಜಾ ಸತೀಶ್ ದೇವಾಡಿಗ ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ‍್ಯಾಂಕ್-ಕಹಳೆ ನ್ಯೂಸ್

ಕುಂದಾಪುರ ವೆಂಕಟರಮಣ ಆಂಗ್ಲ ಮಾದ್ಯಮ ಪ್ರೌಢಶಾಲೆಯಲ್ಲಿ ಓದುತ್ತಿರುವ ಕುಮಾರಿ ಶುಕ್ತಿಜಾ ಸತೀಶ್ ದೇವಾಡಿಗ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 621 ಅಂಕ ಪಡೆದು 99.36 ಶೇಕಡಾ ಫಲಿತಾಂಶ ದಾಖಲಿಸುವ ಮೂಲಕ ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 5ನೇ ರ‍್ಯಾಂಕ್ ಗಳಿಸಿರುತ್ತಾಳೆ. ಇವಳು ಕುಂದಾಪುರ ವಡೆಯರಹೋಬಳಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ರಾಜೀವಿ ದೇವಾಡಿಗ ಹಾಗು ಸತೀಶ್ ದೇವಾಡಿಗ ದಂಪತಿಯ ಪುತ್ರಿ...
ಕುಂದಾಪುರಶಿಕ್ಷಣಸುದ್ದಿ

ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ 1ನೇ ಸ್ಥಾನ ಪಡೆದ ಪ್ರತ್ವಿತಾ ಪಿ. ಶೆಟ್ಟಿ-ಕಹಳೆ ನ್ಯೂಸ್

2024ರ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ 1ನೇ ಸ್ಥಾನ ಪಡೆದ ಎಕ್ಸ್ಲೆಂಟ್ ಮತ್ತು ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿಗೆ ಐ.ಎ.ಎಸ್ ಅಧಿಕಾರಿಯಾಗು ಕನಸು. ಕುಂದಾಪುರ: ಎಕ್ಸ್ಲೆಂಟ್ ಮತ್ತು ಲಿಟ್ಲ್ ಸ್ಟಾuಟಿಜeಜಿiಟಿeಜರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ...
1 6 7 8 9 10 15
Page 8 of 15
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ