Friday, April 18, 2025

ಮೂಡಬಿದಿರೆ

ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆ೦ಟ್ ಮುಡುಬಿದಿರೆಯಲ್ಲಿ ಮಹಾವೀರ ಜಯ೦ತಿ ಆಚರಣೆ ; ನೇರ೦ಕಿ ಪಾರ್ಶ್ವನಾಥ ಅವರಿಗೆ ವಿಶೇಷ ಗೌರವ ಪುರಸ್ಕಾರ-ಕಹಳೆ ನ್ಯೂಸ್

ಮೂಡುಬಿದಿರೆ: ಜೈನ್ ಪರ೦ಪರೆಯ ೨೪ ನೇ ತೀರ್ಥ೦ಕರರಾದ ಶ್ರೀ ಮಹಾವೀರ ಜನ್ಮ ಕಲ್ಯಾಣದ ಪ್ರಯುಕ್ತ ಎಕ್ಸಲೆ೦ಟ್ ಮೂಡುಬಿದಿರೆಯಲ್ಲಿ ನಡೆದ ಮಹಾವೀರ ಜಯ೦ತಿ ಕಾರ್ಯಕ್ರಮದಲ್ಲಿ ರಾಜ್ಯದ ನೂರಕ್ಕೂ ಹೆಚ್ಚು ಜಿನಮ೦ದಿರಗಳ ಸಚಿತ್ರ ದಾಖಲೀಕರಣ, ಚ೦ದನ ಟಿವಿ, ರತ್ನತ್ರಯ ಟಿವಿ ಚಾನಲ್‌ಗಳ ಮೂಲಕ ಜೀವನದರ್ಶನ ಕಾರ್ಯಕ್ರಮ, ಬಸದಿಗಳ ಸಾಕ್ಷ್ಯಚಿತ್ರ ಪ್ರದರ್ಶನ, ಕರ್ನಾಟಕ ಭಗವಾನ ಶ್ರೀ ಬಾಹುಬಲಿ ವೈಭವ ಶೀರ್ಷಿಕೆಯಲ್ಲಿ ಗೊಮ್ಮಟೇಶ್ವರ ಪ್ರತಿಮೆಗಳ ಪೋಸ್ಟಲ್ ಕಾರ್ಡ್ ಬಿಡುಗಡೆ, ನೇರ೦ಕಿ ಯೂಟ್ಯೂಬ್ ವಾಹಿನಿ ಹಾಗೂ ನೇರ೦ಕಿ...
ಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ‘ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ’-ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ' ಚಿಣ್ಣರ ಪ್ರಶಸ್ತಿ ಪ್ರಧಾನ ' ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ...
ಜಿಲ್ಲೆಮೂಡಬಿದಿರೆಸಂತಾಪಸುದ್ದಿ

ಹೃದಯಾಘಾತದಿಂದ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಾ*ವು-ಕಹಳೆ ನ್ಯೂಸ್

ಮೂಡುಬಿದಿರೆ: ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಮಾಜಮುಖಿ ಚಿಂತನೆಯುಳ್ಳ ಸಕ್ರಿಯ ಕಾರ್ಯಕರ್ತ ವಿಜೇಶ್ ಅವರು ತಡ ರಾತ್ರಿ ಕೊನೆಯುಸಿರೆಳೆದಿದ್ದಾರೆ....
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಯುವತಿಗೆ ಅಶ್ಲೀಲ ಸಂದೇಶ, ಕೊ*ಲೆ ಬೆದರಿಕೆ: ದೂರು-ಕಹಳೆ ನ್ಯೂಸ್

ಪಡುಬಿದ್ರಿ: ಬಡಾ ಗ್ರಾಮದ 21 ವರ್ಷದ ಯುವತಿಯ ಇನ್ಸ್ಟಾ ಗ್ರಾಂ ಖಾತೆಗೆ ಬಡಾ ಗ್ರಾಮದ ನಿವಾಸಿ ಆಸಿಫ್‌ ಎಂಬಾತ ಅಶ್ಲೀಲ ಸಂದೇಶ ಕಳುಹಿಸಿ ಆಕೆಯನ್ನು ತನ್ನೊಂದಿಗೆ ಬರಹೇಳಿದ್ದಲ್ಲದೆ ಮಾ. 7ರಂದು ಕಾರಲ್ಲಿ ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕೈಯಲ್ಲಿ ಚಾಕು ಹಿಡಿದುಕೊಂಡು ಯುವತಿಯ ಕೈಹಿಡಿದೆಳೆದು ಆಕೆಯ ಮೊಬೈಲನ್ನು ಕಸಿದು ನೆಲಕ್ಕೆಸೆದು ಒಡೆದುಹಾಕಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಘಟನೆಯನ್ನು ಮನೆ ಎದುರಿನ ಬಯಲಲ್ಲಿ ನಿಂತು ನೋಡುತ್ತಿದ್ದ ನಾಜಿಮ್‌ ಅವರ...
ಜಿಲ್ಲೆಮೂಡಬಿದಿರೆಸಂತಾಪಸುದ್ದಿ

ಸ್ಕೂಟಿಗೆ ಕಾರು ಢಿಕ್ಕಿ: ಶಿಕ್ಷಕಿ ಸಾವು-ಕಹಳೆ ನ್ಯೂಸ್

ಮೂಡುಬಿದಿರೆ: ಶಿರ್ತಾಡಿ ಸೇತುವೆ ಬಳಿ ಶುಕ್ರವಾರ ಸಂಜೆ ಕಾರೊಂದು ಆಯಕ್ಟಿವಾಕ್ಕೆ ಢಿಕ್ಕಿ ಹೊಡೆದು ಸವಾರೆ, ಶಿರ್ತಾಡಿ ಹೋಲಿ ಏಂಜೆಲ್ಸ್ ಶಾಲೆಯ ಶಿಕ್ಷಕಿ, ಮೂಡುಬಿದಿರೆ ನಾಗರಕಟ್ಟೆ ನಿವಾಸಿ ಸುಜಯಾ ಭಂಡಾರಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಸುಜಯಾ ಅವರನ್ನು ಮಂಗಳೂರು ಆಸ್ಪತ್ತೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟರು. ಅವರಿಗೆ ಅವಳಿ ಮಕ್ಕಳಿದ್ದು, ಪತಿ ವಿದೇಶದಲ್ಲಿದ್ದಾರೆ....
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ-ಕಹಳೆ ನ್ಯೂಸ್

ಕಲ್ಲಬೆಟ್ಟು : ಸ್ತ್ರೀ ಶಕ್ತಿಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ ವೀರೆ- ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ; ಕಾರ್ಯಕ್ರಮವು ಕಲ್ಲಬೆಟ್ಟುವಿನ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ಉದ್ಘಾಸಿದರು . ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಪ್ರತಿಭಾ ಅವರು ಹೆಣ್ಣುಮಕ್ಕಳ ಸುರಕ್ಷತೆಯ ಅವಶ್ಯಕತೆ, ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲು ತರಬೇತಿಗಳ ಮಹತ್ವವನ್ನು ವ್ಯಕ್ತಪಡಿಸುತ್ತ ಅವರ ಹಕ್ಕುಗಳ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಬ್ರಹ್ಮಕಲಶಕ್ಕೆ ಶುಭಕೋರಿದ ಬ್ಯಾನರ್ ಹರಿದ ಕಿಡಿಗೇಡಿಗಳು ಅರೆಸ್ಟ್-ಕಹಳೆ ನ್ಯೂಸ್

ಮೂಡಬಿದಿರೆ:ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾನಿಗೈದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಹೊಟೇಲ್ ಕಾರ್ಮಿಕರಾದ ಮಹಮ್ಮದ್ ಕಾಮ್ದು ಝಮಾನ್ ಮತ್ತು ಜಾರ್ಖಾಂಡ್‌ನ ಮಹಮ್ಮದ್ ಸಿರಾಜ್ ಅನ್ಸಾರಿ ಬಂಧಿತ ಆರೋಪಿಗಳು. ಮೂಡುಬಿದಿರೆ ಪುರಸಭಾ ಸದಸ್ಯ ಇಟ್ಬಾಲ್ ಕರೀಂ ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ ಬ್ಯಾನರ್ ಅನ್ನು ಹರಿದು ಹಾನಿಗೊಳಿಸಲಾಗಿತ್ತು. ಈ ಬಗ್ಗೆ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ:ಮೀನು, ಮಾಂಸ ಅಂಗಡಿಗಳ ಕೊಳಚೆಗೆ ಇಲ್ಲ ದಾರಿ-ಕಹಳೆ ನ್ಯೂಸ್

ಮೂಡುಬಿದಿರೆ: ಕಳೆದ 7 ವರ್ಷಗಳಿಂದ ಸ್ವರಾಜ್ಯಮೈದಾನದಲ್ಲಿ ತಾತ್ಕಾಲಿಕವಾಗಿ ನೆಲೆಗೊಂಡ ಪುರಸಭೆಯ ದಿನವಹಿ ಮಾರುಕಟ್ಟೆಯ ಒಂದು ಭಾಗವಾಗಿ ಪೂರ್ವ ಭಾಗದಲ್ಲಿ ಮೀನು ಮತ್ತು ಮಾಂಸ ಮಾರಾಟ ಮಳಿಗೆಗಳಿವೆ. ಈ ಅಂಗಡಿಗಳಿಂದ ದೊಡ್ಡ ಪ್ರಮಾಣದ ಮೀನು ಮತ್ತು ಮಾಂಸ ತ್ಯಾಜ್ಯ ಮತ್ತು ಕೊಳಚೆ ನೀರು ಹೊರಗೆ ಬರುತ್ತದೆ. ಇದರ ಹೊರಹರಿವಿಗೆ ಸರಿಯಾದ ಚರಂಡಿ ಮತ್ತು ಇತರ ವ್ಯವಸ್ಥೆಗಳು ಇಲ್ಲದೆ ತೆರೆದ ಜಾಗದಲ್ಲೇ ಹರಿಯುತ್ತಿದೆ. ಮೀನು ಮಾಂಸ ಕೊಳಚೆಯ ಮುಕ್ತ ಹರಿವಿನಿಂದಾಗಿ ಹತ್ತಿರದ ಅಂಗಡಿಯವರಿಗೆ,...
1 2 3 25
Page 1 of 25
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ