Saturday, April 12, 2025

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸುದ್ದಿ

ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿ – 12 ಎಕ್ರೆ ಪ್ರದೇಶದಲ್ಲಿ ಕೃಷಿ ಮೇಳ ; ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಮೂಡುಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಡಿ. 21ರಿಂದ 27ರ ವರೆಗೆ ನಡೆಯಲಿರುವ “ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿ’ ವೇಳೆ 12 ಎಕ್ರೆ ಜಾಗದಲ್ಲಿ ಕೃಷಿ ಮೇಳ ನಡೆಸಲು ಸಕಲ ಸಿದ್ಧತೆಗಳಾಗುತ್ತಿದೆ ಎಂದು ಜಾಂಬೂರಿ ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಸ್ಕೌಟ್ಸ್‌ ಗೈಡ್ಸ್‌ ಮುಖ್ಯ ಆಯುಕ್ತ ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹೆಸರಿನ ಆವರಣದಲ್ಲಿ 4 ಎಕರೆ ಜಾಗದಲ್ಲಿ 100 ಬಗೆಯ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸಿನಿಮಾಸುದ್ದಿ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಅನುರಾಧ ಭೇಟಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಟಿ ತಾರಾ ಅನುರಾಧ (Tara Anuradha) ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ(Kateel Durgaparameshwari) ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ. ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ...
ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆ ಸಾವಿರ ಕಂಬದ ಬಸದಿ ಯಲ್ಲಿ ಲಕ್ಷದೀಪೋತ್ಸವ ಪೂಜೆ: ಮಕ್ಕಿಮನೆ ಕಲಾವೃಂದ ದಿಂದ ಸಾಂಸ್ಕ್ರತಿಕ ಕಾರ್ಯಕ್ರಮ

ಭಾರತಿಯ ಜೈನ್ ಮಿಲನ್ ವಲಯ-8 ರ19ನೇ ವಲಯ ಸಮ್ಮೇಳನದ ಪ್ರಯುಕ್ತ ಜೈನ ಕಾಶಿ ಮೂಡುಬಿದಿರೆ ಯ ಸಾವಿರ ಕಂಬದ ಬಸದಿ ಯಲ್ಲಿ ಶನಿವಾರ (15-10-2022) ಲಕ್ಷದೀಪೋತ್ಸವ ಪೂಜೆ ಹಾಗೂ ಮಕ್ಕಿಮನೆ ಕಲಾವೃಂದ ದಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು. ಮೂಡುಬಿರೆ ಜೈನ ಮಠದ ಪರಮಪೂಜ್ಯ ಡಾ.ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಯವರುಪಾವನ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.ಡಿ. ಸುರೇಂದ್ರ ಕುಮಾರ್ ಧರ್ಮಸ್ಥಳ, ಕೆ. ಅಭಯಚಂದ್ರ ಜೈನ್ ಮೂಡುಬಿದಿರೆ, ಪುಷ್ಪರಾಜ್ ಜೈನ್ ಮಂಗಳೂರು...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸಂತಾಪಸುದ್ದಿ

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇನ್ನಿಲ್ಲ – ಕಹಳೆ ನ್ಯೂಸ್

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇಹಲೋಕ ತ್ಯಜಿಸಿದ್ದಾರೆ. ಅವರ ಕೋಣಗಳು ಕಂಬಳದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಂಡು ಜನಪ್ರಿಯತೆ ಗಳಿಸಿತ್ತು....
ಮೂಡಬಿದಿರೆ

ಧವಲತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಮೂಡಬಿದ್ರೆ ಹಾಗೂ ರಮಾರಾಣಿ ಶೋಧ ಸಂಸ್ಥಾನ ಇವರ ಜಂಟಿ ಆಶ್ರಯದಲ್ಲಿ ಪ್ರಾಕೃತ ಕಲಿಕಾ ಕಾರ್ಯಾಗಾರ – ಕಹಳೆ ನ್ಯೂಸ್

ಮೂಡಬಿದಿರೆ: ಧವಲತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಮೂಡಬಿದ್ರೆ ಹಾಗೂ ರಮಾರಾಣಿ ಶೋಧ ಸಂಸ್ಥಾನ ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ಪ್ರಾಕೃತ ಕಲಿಕಾ ಕಾರ್ಯಾಗಾರ ಮೂಡಬಿದ್ರೆಯ ಸ್ವಸ್ತಿಶ್ರೀ ಭಟ್ಟಾರಕ ಸಭಾಭವನದಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಬಳಿಕ ಆಶೀರ್ವಚನ ನೀಡಿದ ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಉತ್ತರ ಭಾರತದ ಎಲ್ಲಾ ಭಾಷೆಗಳಿಗೂ ಪ್ರಾಕೃತ ಭಾಷೆ ತಾಯಿ ಭಾಷೆಯಾಗಿದೆ. ಅರ್ಧ ಮಾಗದಿ ಅಪ...
ಮೂಡಬಿದಿರೆಸುದ್ದಿ

ರಾಷ್ಟ್ರಮಟ್ಟದಲ್ಲಿ ನಡೆದ ಐಐಟಿ (ಜೆಇಇ ಮೈನ್ಸ್) ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಮೂಡಬಿದಿರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ – ಕಹಳೆ ನ್ಯೂಸ್

ಮೂಡಬಿದಿರೆ : ತಾಂತ್ರಿಕ ಶಿಕ್ಷಣದ ದಾಖಲಾತಿಗೆ ರಾಷ್ಟ್ರಮಟ್ಟದಲ್ಲಿ ನಡೆದ ಐಐಟಿ (ಜೆಇಇ ಮೈನ್ಸ್) ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಮೂಡಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಸಮಹಿತ ರಾಜೇಂದ್ರ ಹೆಗ್ಡೆ (99.4828796), ಲಕ್ಶ್ಮೀಶ ಸಿ ನಾೈಕ್ (99.4762917), ಸಿ ಜೆ ಸಂಹಿತ್ (98.8035951), ಕಾರ್ತಿಕ್ ವಿ ಹೆಗ್ಡೆ (98.1792347), ಸಂಕಲ್ಪ ಬಿ ಆರ್ (98.0621839), ಸುಧನ್ವ ಬಿ ಆರ್ (96.2366598),...
ಮೂಡಬಿದಿರೆಸುದ್ದಿ

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ವನಮಹೋತ್ಸವ ಆಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆ0ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ವನಮಹೋತ್ಸವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಸ್ಯ ಶಾಶ್ತ್ರಜ್ಞ ದಿನೇಶ್ ನಾಯಕ್, ಇನ್ನೋರ್ವ ಅತಿಥಿ ಡೆಪ್ಯೂಟಿ ರೇ0ಜ್ ಫಾರೆಸ್ಟ್ ಆಫೀಸರ್ ಮ0ಜುನಾಥ್ ಹಾಗೂ ಇತರ ಗಣ್ಯರು ಸ0ಸ್ಥೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಸಸ್ಯ ಶಾಶ್ತ್ರಜ್ಞ ದಿನೇಶ್ ನಾಯಕ್ ಮಾತನಾಡುತ್ತಾ, ಸಸ್ಯ ಶಾಮಲೆಯಾದ ಭಾರತಭೂಮಿಯಲ್ಲಿ ನಾವು ಜನ್ಮ ತಾಳಿರುವುದು ನಮ್ಮ ಪುಣ್ಯ. ಗಿಡವನ್ನು ಉಳಿಸುತ್ತೇವೆ...
ಮೂಡಬಿದಿರೆಸುದ್ದಿ

ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ವತಿಯಿಂದ ನಡೆದ 90ನೇ ವಾರದ ಸ್ವಚ್ಛತಾ ಕಾರ್ಯ- ಕಹಳೆ ನ್ಯೂಸ್

ಮೂಡುಬಿದಿರೆ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ವತಿಯಿಂದ 90ನೇ ವಾರದ ಸ್ವಚ್ಛತಾ ಕಾರ್ಯವು ಪುರಸಭಾ ವ್ಯಾಪ್ತಿಯ ಕದಡಬೆಟ್ಟು ನಾಗ ಬನ ಕಟ್ಟೆಯನ್ನು ಶುಚಿಗೊಳಿಸುವುದರ ಮೂಲಕ ನಡೆಯಿತು. ಕಾರ್ಯಕ್ರಮದಲ್ಲಿ ಸಂಚಾಲಕರಾದ ರಾಹುಲ್ ಕುಲಾಲ್ ಪದಾಧಿಕಾರಿಗಳಾದ ದಿನೇಶ್ ಶೆಟ್ಟಿ, ಶರತ್, ಗಣೇಶ್, ಪ್ರಶಾಂತ್ ಮಾಸ್ತಿಕಟ್ಟೆ, ಪ್ರಸಾದ್, ಯಶವಂತ ಮಾಸ್ತಿಕಟ್ಟೆ, ನಿತ್ಯಾನಂದ ಕುಲಾಲ್, ಸಂದೇಶ್ ಕುಂದರ್, ಸುಶಾಂತ್ ಸುವರ್ಣ, ವರುಣ್, ತೇಜಸ್, ನಿತಿನ್ ಭಟ್ ಉಪಸ್ಥಿತರಿದ್ದರು....
1 15 16 17 18 19 25
Page 17 of 25
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ