ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯದರ್ಶಿಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ-ಕಹಳೆ ನ್ಯೂಸ್
ಮೂಡಬಿದ್ರೆ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಸಹಾಯಕ ಯೋಜನಾಧಿಕಾರಿಗಳ (ಲ್ಯಾಂಪ್ಸ್ )ಕಛೇರಿ ಚಿಕ್ಕಮಂಗಳೂರು ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯದರ್ಶಿಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ ಇಂದು ಬೆಳಿಗ್ಗೆ ಗಂಟೆ 10.30 ಕ್ಕೆ ಮೂಡಬಿದ್ರೆಯಲ್ಲಿ ನಡೆಯಿತು. ಬೆಳ್ತಂಗಡಿ ಲ್ಯಾಂಪ್ಸ್ ನ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ್ ಉರುವಲು. ಮತ್ತು ಉಪಾಧ್ಯಕ್ಷರಾದ ಸಂತೋಷ್ ನಾಯ್ಕ್...