Saturday, April 12, 2025

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಚಲಪತಿ – ಕಹಳೆ ನ್ಯೂಸ್

ಮೂಡುಬಿದಿರೆ ತಾಲೂಕಿನಲ್ಲಿ ಮಾದರಿ ಮತಗಟ್ಟೆಗೆ ಆಯ್ಕೆಯಾದ ಗ್ರಾಮ ಪಂಚಾಯತ್ ಸೇರಿದಂತೆ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆಗಳಿಗೆ ನೂತನ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಖೀ ಎಂಬ ವಿಷಯಕ್ಕೆ ಆಯ್ಕೆಯಾದ ಮಾದರಿ ಮತಗಟ್ಟೆಗಳಿಗೆ ಅಲಂಕಾರವನ್ನು ಮಾಡಿ, ಸ್ವಸಹಾಯ ಗುಂಪಿನ ಮಹಿಳೆಯರಿಂದ ರಂಗೋಲಿಗಳನ್ನು ಬಿಡಿಸಿ, ಮತಗಟ್ಟೆಯನ್ನು ಅಕರ್ಷಕಗೊಳಿಸುವಂತೆ ಹಾಗೂ ಮತಗಟ್ಟೆಗೆ ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿರುವ ಮೂಲಭೂತ ಸೌಕರ್ಯಗಳಾದ ನೀರು, ಶೌಚಾಲಯ,...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಶಿಕ್ಷಕನ ವಿರುದ್ದ ಪೊಲೀಸ್ ಠಾಣೆಗೆ ದೂರು – ಕಹಳೆ ನ್ಯೂಸ್

ಮೂಡುಬಿದಿರೆ: ತಾಲೂಕಿನ ಕಲ್ಲಮುಂಡ್ಕೂರು ಗ್ರಾ.ಪಂಚಾಯತ್ ವ್ಯಾಪ್ತಿಯ ಸರಕಾರಿ ಅನುದಾನಿತ ಪ್ರೌಢಶಾಲೆಯ ಶಿಕ್ಷಕರೋರ್ವರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ. ಶಾಲೆಯ ಸಹ ಅಧ್ಯಾಪಕ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂಬವರು ಆರೋಪಿತ ಶಿಕ್ಷಕ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯ ಶಿಕ್ಷಕ ಸದಾನಂದ ಅವರು...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶ : “ಗ್ಯಾರಂಟಿಗಳಿಂದ ಸಾಮಾಜಿಕ ಕ್ರಾಂತಿ” – ದಿನೇಶ್ ಗುಂಡೂರಾವ್ – ಕಹಳೆ ನ್ಯೂಸ್

ಮೂಡುಬಿದಿರೆ : ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳಿಂದ ಮಹಿಳೆಯರು ಸಬಲರಾಗುತ್ತಿದ್ದು ಮುಖ್ಯ ವಾಹಿನಿಗೆ ಬರುತ್ತಿದ್ದಾರೆ. ಈ ಗ್ಯಾರಂಟಿಗಳು ಸಾಮಾಜಿಕ ಕ್ರಾಂತಿಗೆ ಕಾರಣವಾಗುತ್ತಿದ್ದು, ಪ್ರಗತಿಪರ ರಾಜ್ಯವಾಗಿ ಮುನ್ನುಗ್ಗುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸ್ವರಾಜ್ಯ ಮೈದಾನದಲ್ಲಿ ನಡೆದ ಮೂಡುಬಿದಿರೆ ತಾಲೂಕು ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಸಿವು ಮುಕ್ತ ಕರ್ನಾಟಕಕ್ಕೆ ಒತ್ತು...
ದಕ್ಷಿಣ ಕನ್ನಡಬಂಟ್ವಾಳಮೂಡಬಿದಿರೆಸುದ್ದಿ

ಬಂಟ್ವಾಳ : ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ : ಪ್ರಾಣಾಪಾಯದಿಂದ ಪಾರಾದ ಬಸ್ ಪ್ರಯಾಣಿಕರು – ಕಹಳೆ ನ್ಯೂಸ್

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಆಳ್ವಾಸ್ ಕಾಲೇಜಿನ ಬಿ.ಪಿ.ಟಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ : ಕೇರಳದಲ್ಲಿ ಪ್ರಿಯಕರನೊಂದಿಗೆ ವಿವಾಹವಾದ ಆದಿರಾ – ಕಹಳೆ ನ್ಯೂಸ್

ಮೂಡಬಿದ್ರೆ: ಫೆ.23ರಂದು ನಾಪತ್ತೆಯಾಗಿದ್ದ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಬಿ.ಪಿ.ಟಿ ವಿದ್ಯಾರ್ಥಿನಿ ಆದಿರಾ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನವಳಾಗಿರುವ ಆದಿರಾ ಆಳ್ವಾಸ್ ಕಾಲೇಜಿನಲ್ಲಿ ಬಿ.ಪಿ.ಟಿ. ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಇಲ್ಲಿನ ಶಾಂಭವಿ ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದಳು. ಫೆ.23 ರಂದು ಬೆಳಿಗ್ಗೆ ಕಾಲೇಜಿನ ಬಸ್ಸಲ್ಲಿ ಬಂದಿದ್ದ ಆಕೆ ಕನ್ನಡ ಭವನ ಬಳಿ ಇಳಿದು ಹೋದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು...
ಉಡುಪಿದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆಯ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ನಾಪತ್ತೆ – ಕಹಳೆ ನ್ಯೂಸ್

ಮೂಡುಬಿದಿರೆ, ಫೆ 26 : ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಬಿಳಿ...
ಮೂಡಬಿದಿರೆಸುದ್ದಿ

ಮೂಡುಬಿದಿರೆಯಲ್ಲಿ ವಿಶ್ ಡಮ್ ಇನ್ಸ್ಟಿಟ್ಯೂಶನ್ಸ್ ನೆಟ್ ವರ್ಕ್  ನ  ಮೂರನೇ ಶಾಖೆ ಆರಂಭ-ಕಹಳೆ ನ್ಯೂಸ್ 

ಮೂಡುಬಿದಿರೆ: ವಿಶ್ ಡಮ್ ಇನ್ಸ್ಟಿಟ್ಯೂಶನ್ಸ್ ನೆಟ್ ವರ್ಕ್  ನ ಮೂರನೇ ಶಾಖೆಯು ಮೂಡುಬಿದಿರೆಯ ಪ್ರಭು ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು.   ಭಾರತದ ಒಳಗಡೆ ಮತ್ತು ಹೊರ ದೇಶಗಳಲ್ಲಿ ಉದ್ಯೋಗಾವಕಾಶ ಲಭಿಸಲು ವಿದ್ಯರ‍್ಥಿಗಳಿಗೆ ಉನ್ನತ ಶಿಕ್ಷಣ, ಕೌಶಲಾ ಆಧಾರಿತ ತರಬೇತಿ, ಶುಲ್ಕ ಸಹಿತ ಇಂಟನ್ ಶಿಫ್ ಸೌಲಭ್ಯ,  ಕಾಲೇಜುಗಳಲ್ಲಿ ಪಾಲನಾ ಕೇಂದ್ರಗಳು ಮೊದಲಾದ ಉದ್ದೇಶಗಳನ್ನಿಟ್ಟುಕೊಂಡು ಆರಂಭಗೊಂಡಿರುವ ಈ ಕೇಂದ್ರವನ್ನು ಉದ್ಯಮಿ ಕೆ.ಶ್ರೀಪತಿ ಭಟ್ ಉದ್ಘಾಟಿಸಿದರು.   ನಂತರ ಮಾತನಾಡಿದ ಅವರುಪುರಾತನ ಇತಿಹಾಸ...
ದಕ್ಷಿಣ ಕನ್ನಡಮೂಡಬಿದಿರೆಸಂತಾಪಸುದ್ದಿ

ಮೂಡುಬಿದಿರೆ: ಬೈಲ ಕುರಲ್ ಖ್ಯಾತಿಯ “ಭಾಷಾ” ಇನ್ನಿಲ್ಲ – ಕಹಳೆ ನ್ಯೂಸ್

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ "ಭಾಷಾ" ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(೫೨) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು. ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ "ಭಾಷಾ"...
1 7 8 9 10 11 25
Page 9 of 25
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ