Wednesday, March 26, 2025

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾರಾಯಣಗುರುಗಳು ಧಾರ್ಮಿಕ ಶೋಷಣೆಯ ಬಲಿಷ್ಠ ಕೋಟೆಯನ್ನು ಸದ್ದಿಲ್ಲದೆ ಬೇಧಿಸಿದರು : ಸಂತೋಷ್ ಕುಮಾರ್- ಕಹಳೆ ನ್ಯೂಸ್

ಬಂಟ್ವಾಳ : ಸಹಸ್ರಾರು ವರ್ಷಗಳಿಂದ ದೇವಸ್ಥಾನಗಳಿಗೆ ಪ್ರವೇಶ ನೀಡದೆ ಮೂಢನಂಬಿಕೆ, ಕಂದಾಚಾರದ ಮೂಲಕ ಧಾರ್ಮಿಕ ಶೋಷಣೆ ಮಾಡುತ್ತಿದ್ದ ಪಟ್ಟಭದ್ರ ಹಿತಾಸಕ್ತಿಗಳು ಪರಂಪರಾಗತವಾಗಿ ರಕ್ಷಿಸಿಕೊಂಡು ಬಂದ ಬಲಿಷ್ಠವಾದ ಕೋಟೆಯನ್ನು ನಾರಾಯಣಗುರುಗಳು ಸದ್ದಿಲ್ಲದೆ ಭೇದಿಸಿದರು ಎಂದು ಪೂಂಜಲಕಟ್ಟೆ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ತಿಳಿಸಿದರು. ಅವರು ಯುವವಾಹಿನಿ ಬಂಟ್ಟಾಳ ಘಟಕದ ಸಾಂಸ್ಕೃತಿಕ ನಿರ್ದೇಶಕ ಧನುಷ್ ಮದ್ವ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 38 ಮಾಲಿಕೆಯಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ...
ಅಂಕಣಉಡುಪಿದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ವೃತ್ತಿಯಲ್ಲಿ ಶಿಕ್ಷಕಿ, ಪ್ರವೃತ್ತಿ ಹವ್ಯಾಸಿ ಕಲಾವಿದೆ..‌!! ಸಾಧನೆಯ ಹಾದಿಯಲ್ಲಿ ವಿನುತ ನಿತೇಶ್ ಪೂಜಾರಿ..!! – ಕಹಳೆ ನ್ಯೂಸ್

ಯಕ್ಷಗಾನ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಕಲೆ ಕೂಡಾ ಹೌದು. ಅಂತಹ ಪ್ರಸಿದ್ಧ ಕಲೆಗಳಲ್ಲಿ ಅದೆಷ್ಟೋ ಮಂದಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಸಾಧನೆ ಮೆರೆದಿದ್ದಾರೆ. ಅಂತವರಲ್ಲಿ ಕೈರಂಗಳ ವಿನುತಾ ನಿತೇಶ್ ಪೂಜಾರಿ ಕೂಡಾ ಒಬ್ಬರು. ವಿನುತ ನಿತೇಶ್ ಪೂಜಾರಿ. ದಿ. ಶಿವರಾಮ ಗಟ್ಟಿ ಹಾಗೂ ಜಯಲಕ್ಷ್ಮೀದಂಪತಿಯ ಪುತ್ರಿ. ಎಂಎಸ್‍ಸಿ ಹಾಗೂ ಬಿಇಡಿ ಮುಗಿಸಿರುವ ವಿನುತಾ ಸದ್ಯ ಉಡುಪಿಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಪು ವಲಯದ ಮಾಣಿಲದಲ್ಲಿ ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕಿನ ಕೇಪು ವಲಯದ ಮಾನಿಲ ವ್ಯವಸಾಯ ಸೇವಾ ಸಹಕಾರ ಭವನದಲ್ಲಿ ಕಳೆದ 3 ತಿಂಗಳಿನಿಂದ ಹೊಲಿಗೆ ತರಬೇತಿಯನ್ನು ಆರಂಭಿಸಿದ್ದು ಈ ತರಬೇತಿಯಲ್ಲಿ 20 ಮಂದಿ ಸದಸ್ಯರು ಪ್ರಯೋಜನವನ್ನು ಪಡೆದಿದ್ದು, ಬೆರಿಪದವು ಹೊಲಿಗೆ ಕೇಂದ್ರದ ಶಿಕ್ಷಕರಾದ ಶ್ರೀಮತಿ ಸರೋಜಿನಿ ಇವರು ತರಬೇತಿಯನ್ನು ನೀಡಿರುತ್ತಾರೆ. ಈ ದಿನ ಹೊಲಿಗೆ ತರಬೇತಿಯ ಸಮಾರೋಪ ಕಾರ್ಯಕ್ರಮವು ಮಾನಿಲ ಒಕ್ಕೂಟದ ಅಧ್ಯಕ್ಷರಾದ ಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಳಿಕೆಯ ಮುಳಿಯ ಆಶಕ್ತ ಕುಟುಂಬಕ್ಕೆ ವಾತ್ಸಲ್ಯ ಮನೆ ಹಸ್ತಾಂತರ-ಕಹಳೆ ನ್ಯೂಸ್

 ವಿಟ್ಲ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಅಳಿಕೆ ಗ್ರಾಮದ ಮುಳಿಯ ವಾತ್ಸಲ್ಯ ಮನೆ ಹಸ್ತಾಂತರ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರು, ಜಾಗ ಹಾಗೂ ದಾಖಲೆ ಇದ್ದಾಗ ಮಾತ್ರ ಸರಕಾರದ ಸವಲತ್ತುಗಳನ್ನು ಪಡೆಯಬಹುದು.ಹಿಂದಿನ ಅವಧಿಯಲ್ಲಿ ಫಲಾನುಭವಿಗಳಿಗೆ ಪಂಚಾಯಿತಿಯಿಂದ 275 ಮನೆಯನ್ನು ವಿತರಿಸಲಾಗಿದೆ. ಗ್ರಾಮಕ್ಕೆ ಸರ್ಕಾರದ ಮನೆ ಬಂದರೂ ಪಲಾನುಭವಿಗಳಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ದಾಖಲೆ ಪತ್ರ ಇರುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನಗರಕ್ಕೆ ಭೂಗತ ಒಳಚರಂಡಿ ಮತ್ತು ಕೊಳಚೆ ನೀರು ಸಂಸ್ಕರಣಾ ಘಟಕ-ಕಹಳೆ ನ್ಯೂಸ್

ಪುತ್ತೂರು ನಗರಕ್ಕೆ ಅಳವಡಿಸಿಕೊಳ್ಳಲಿರುವ ಕೊಳಚೆ ನೀರು ಸಂಸ್ಕರಣಾ ಘಟಕದ ಹಂಚಿಕೆ ಮತ್ತು ಪ್ರಕ್ರಿಯೆಯನ್ನು KUIDFC ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀಮತಿ ರಮ್ಯಾ ವಿವರಿಸಿದರು. ಡಿಪಿಆರ್ ತಯಾರಿಕೆಯ ಬಗ್ಗೆ Egis ಕಂಪನಿಯ ಸಲಹೆಗಾರರು ತಿಳಿಸಿದರು. ಉತ್ಪಾದಿಸುವ ತ್ಯಾಜ್ಯ ನೀರನ್ನು ಸಂಪೂರ್ಣವಾಗಿ ಎಸ್‌ಟಿಪಿಗೆ ಕಳುಹಿಸಲು ಪುತ್ತೂರು ನಗರಕ್ಕೆ 8.1 ಎಂಎಲ್‌ಡಿ ಎಸ್‌ಟಿಪಿ ಸ್ಥಾಪಿಸಲು ವಿವರವಾದ ವರದಿಯನ್ನು ಸಿದ್ಧಪಡಿಸಬೇಕು ಎಂದು ಶಾಸಕ ಶ್ರೀ. ಅಶೋಕ್ ರೈ ಹೇಳಿದರು. ಕೆಯುಡಬ್ಲ್ಯೂಎಸ್ ಮತ್ತು ಡಿಬಿ ಮತ್ತು ಎಸ್‌ಬಿಎಂ ಮಿಷನ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನಸಿಕ ಸಮತೋಲನ ಸಾಧಿಸಲು ಸಾಹಿತ್ಯ ನೆರವು ನೀಡುತ್ತದೆ: ಡಾ. ಸೌಮ್ಯ ಎಚ್-ಕಹಳೆ ನ್ಯೂಸ್

ಮಂಗಳೂರು, ಮಾ. 20: ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಹಿತ್ಯ ನೆರವಾಗುತ್ತದೆ. ಸಾಹಿತ್ಯವನ್ನು ಜ್ಞಾನವಾಗಿಸಿಕೊಂಡಾಗ ನಿಜಾರ್ಥದಲ್ಲಿ ಬದುಕನ್ನು ಸರಳೀಕರಣಗೊಳಿಸಿಕೊಳ್ಳಲು ಸಾಧ್ಯ ಕಾಸರಗೋಡಿನಪೆರಿಯ ಕೇಂದ್ರೀಯ ವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯ ಎಚ್. ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕನ್ನಡ ಸಂಘ ಹಾಗೂ ಕಾಸರಗೋಡಿನ ಪೆರಿಯ ಕೇಂದ್ರೀಯ ವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ನಡೆದ ಸವಿ ಸವಿ ಸಾಹಿತ್ಯ ವಿಶೇಷ ಉಪನ್ಯಾಸ ಮತ್ತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗ ಮತ್ತು ಬೆಂಗಳೂರಿನ ಮೇದಿನಿ ಟೆಕ್ನಾಲಜೀಸ್ ಲಿಮಿಟೆಡ್ ಇದರ ಸಂಯುಕ್ತ ಆಶ್ರಯದಲ್ಲಿ ನಿರ್ಮಿಸಲಾದ ಕೌಶಲಾಭಿವೃದ್ಧಿ ಕೇಂದ್ರಕ್ಕೆ ಚಾಲನೆ-ಕಹಳೆ ನ್ಯೂಸ್

ಪುತ್ತೂರು: ಉತ್ಪಾದನೆ ಮತ್ತು ನಿರ್ಮಾಣ ಕ್ಷೇತ್ರಗಳು ಸಾಕಷ್ಟು ಚೇತರಿಸಿಕೊಂಡಿದ್ದು, ಈ ವಿಭಾಗಗಳಲ್ಲಿ ನುರಿತ ತಂತ್ರಜ್ಞರ ಕೊರತೆ ಕಾಡುತ್ತಿದೆ ಎಂದು ಮೇದಿನಿ ಟೆಕ್ನಾಲಜೀಸ್ ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಕಲ್ಲೂರ್ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗ ಮತ್ತು ಬೆಂಗಳೂರಿನ ಮೇದಿನಿ ಟೆಕ್ನಾಲಜೀಸ್ ಲಿಮಿಟೆಡ್ ಇದರ ಸಂಯುಕ್ತ ಆಶ್ರಯದಲ್ಲಿ ನಿರ್ಮಿಸಲಾದ ಕೌಶಲಾಭಿವೃದ್ಧಿ ಕೇಂದ್ರಕ್ಕೆ ಚಾಲನೆ ನೀಡಿ ಮಾತಾಡಿದರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರೆಸಾರ್ಟ್‌, ಹೋಮ್‌ಸ್ಟೇ ನೋಂದಣಿ ಕಡ್ಡಾಯ-ಮುಲ್ಲೈ ಮುಗಿಲನ್‌ -ಕಹಳೆ ನ್ಯೂಸ್

ಮಂಗಳೂರು: ರೆಸಾರ್ಟ್‌ ಮತ್ತು ಹೋಮ್‌ಸ್ಟೇಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದಲ್ಲದೇ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮತ್ತು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಸೂಚಿಸಿದ್ದಾರೆ. ಬುಧವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ರೆಸಾರ್ಟ್‌, ಹೋಮ್‌ ಸ್ಟೇ ಮಾಲಕರ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ವಿವಿಧ ಪ್ರವಾಸಿ ತಾಣಗಳಲ್ಲಿ ನಡೆಸಲಾಗುತ್ತಿರುವ ರೆಸಾರ್ಟ್‌/ಹೋಮ್‌ ಸ್ಟೇಗಳಲ್ಲಿ ಬರುವ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ಕೈಗೊಳ್ಳಬೇಕಾದ...
1 2 3 4 5 694
Page 3 of 694
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ