Wednesday, March 26, 2025

ಪ್ರಾದೇಶಿಕ

ಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಶಿವ ದೇವರ ಕಟ್ಟೆಯಲ್ಲಿ ಜಿಹಾದಿಗಳ ಟಿಕ್ ಟಾಕ್ ; ಹಿಂದೂ ರುದ್ರಭೂಮಿಯ ಶಿವ ಪೀಠದ ಶುದ್ಧೀಕರಣ ನಡೆಸಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ – ಕಹಳೆ ನ್ಯೂಸ್

ಬಂಟ್ವಾಳ : ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನ ಹಿಂದೂ ರುದ್ರ ಭೂಮಿ (ದೇವಭೂಮಿ)ಗೆ ಇತ್ತೀಚೆಗೆ ಮತಾಂಧ ಕಿಡಿಗೇಡಿ ದುಷ್ಕರ್ಮಿಗಳು ಅಕ್ರಮವಾಗಿ ಪ್ರವೇಶಿಸಿ ಶಿವ ದೇವರ ಮಹಾ ಮೂರ್ತಿಯ ಪೀಠದ ಮೇಲೆ ಚಪ್ಪಲಿ ಹಾಕಿ ಕುಣಿದು ಕುಪ್ಪಳಿಸಿ ವಿಕೃತ ಮೆರೆದು ದೇವರ ವಿಗ್ರಹ ಮತ್ತು ದೇವಭೂಮಿಯನ್ನು ಅಪವಿತ್ರ ಗೊಳಿಸಿದ್ದರು. ದೇವಭೂಮಿ ಮತ್ತು ಶಿವನ ಮಹಾ ಮೂರ್ತಿಯನ್ನು ಅಶುದ್ಧ ಗೊಳಿಸಿ ವಿಕೃತ ಮೆರೆದ ಮತಾಂದರಿಗೆ ಸರಿಯಾದ ಶಿಕ್ಷೆಯಾಗಲಿ ಎಂದು ಶ್ರೀ ಕ್ಷೇತ್ರ ಅನ್ನಪ್ಪಾಡಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

Breaking News : ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ದೇವರ ಮೀನುಗಳ ಕಳ್ಳತನ ; ಮಸೀದಿ ಮೌಲ್ವಿ ಸಹಿತ 7 ಮಂದಿ ದುಷ್ಟರನ್ನು ರೆಡ್ ಹ್ಯಾಂಡ್ ಹಿಡಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ದೇವರ ಮೀನುಗಳ ತಾಣ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೀನುಗಳನ್ನು ಕಳ್ಳತನ ಮಾಡುತ್ತಿದ್ದ ಮಸೀದಿಯ ಧರ್ಮಗುರು/ ಮೌಲ್ವಿ ಸಹಿತ 7 ಮಂದಿಯನ್ನು ಸ್ಥಳೀಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಶ್ರೀ ಶಿಶಿಲೇಶ್ವರ ದೇವಾಲಯದ ದೇವರ ಕೆರೆ ಕಪಿಲ ಕೆರೆಯಲ್ಲಿ ಕಳೆದ ಹಲವು ಸಮಯದಿಂದ ಮೀನುಗಳನ್ನು ರಾತ್ರಿ ವೇಳೆ ಕದ್ದು...
ಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು ಮತ್ತು ವಿ.ಹಿಂ.ಪ ಬಜರಂಗದಳ ಹಿಂದವಿ ಶಾಖೆ ಬಲ್ನಾಡು ಇದರ ವತಿಯಿಂದ ವೀರ ಮರಣ ಹೊಂದಿದ ಭಾರತಾಂಭೆಯ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ -ಕಹಳೆ ನ್ಯೂಸ್

ಭಾರತ ಮತ್ತು ಚೀನಾ ಗಡಿಯಲ್ಲಿರುವಂತಹ ಗ್ಯಾಲ್ವನ್ ಕಣಿವೆ ಯಲ್ಲಿ ಪಾಪಿ ಚೀನಾ ಕುತಂತ್ರಿ ನರಿಗಳಿಂದ ವೀರ ಮರಣ ಹೊಂದಿದ ಭಾರತಾಂಭೆಯ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆಯು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಿಂದವಿ ಶಾಖೆ ಬಲ್ನಾಡು ಇದರ ವತಿಯಿಂದ ನಡೆಯಿತು. ಈ ಸಂದರ್ಭ ಬಜರಂಗದಳ ಪುತ್ತೂರು ಪ್ರಖಂಡ ಸಾಪ್ತಾಹಿಕ ಮಿಲನ್ ಪ್ರಮುಖ್ ವಿಶಾಖ್ ಸಸಿಹಿತ್ಲು ನುಡಿನಮನ ಸಲ್ಲಿಸಿದರು, ಚೇತನ್ ಬಲ್ನಾಡು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಪ್ಯೂರ್ ಪ್ರೇಯರ್ ಸಂಸ್ಥೆ ಅವ್ಯವಹಾರ ನಡೆಸಿದೆ ಎನ್ನುವ ವಿಚಾರ ; ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‍ಲೈನ್ ಸೇವೆಗಳ ನಿರ್ವಹಣೆ ಫ್ಯೂರ್ ಪ್ರೇಯರ್ ಸಂಸ್ಥೆಗಿಲ್ಲ – ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ ಆನ್‍ಲೈನ್ ಸೇವೆಗಳ ನಿರ್ವಹಣೆಯಿಂದ ಪ್ಯೂರ್ ಪ್ರೇಯರ್ ಸಂಸ್ಥೆಯನ್ನು ಮುಕ್ತಗೊಳಿಸಲಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಾನು ಮುಜರಾಯಿ ಸಚಿವನಾಗಿ ಆಯ್ಕೆಯಾಗುವ ಮೊದಲೇ ರಾಜ್ಯದ 54 ದೇವಸ್ಥಾನಗಳ ಸೇವೆಯನ್ನು ಆನ್ ಲೈನ್ ಮೂಲಕ ನಡೆಸಲು ಸರ್ಕಾರ ತೀರ್ಮಾನಿಸಿತ್ತು. ಇದಕ್ಕಾಗಿ ಸರ್ವೆಯನ್ನೂ ನಡೆಸಲಾಗಿದ್ದು, ಪ್ಯೂರ್ ಪ್ರೇಯರ್ ಸಂಸ್ಥೆಗೆ 15 ಜಿಲ್ಲೆಗಳ ದೇವಸ್ಥಾನಗಳನ್ನು ಬಿಟ್ಟುಕೊಡಲಾಗಿತ್ತು. ಉಳಿದ ಜಿಲ್ಲೆಗಳ ಸರ್ವೇ ಕಾರ್ಯವನ್ನು ಇನ್ನಷ್ಟೇ ಮಾಡಬೇಕಿದೆ. ಈ ನಡುವೆ...
ಪುತ್ತೂರುರಾಜಕೀಯ

ಪುತ್ತೂರು ಬಿಜೆಪಿ ಕಚೇರಿಗೆ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಭೇಟಿ ; ನೂತನ ಅಧ್ಯಕ್ಷರಿಗೆ ಬಿಜೆಪಿ ಮುಖಂಡರಿಂದ ಗೌರವ ಸಮರ್ಪಣೆ – ಕಹಳೆ ನ್ಯೂಸ್

ಪುತ್ತೂರು: ನಮ್ಮ ಯುವಕರಲ್ಲಿ ದುಡಿಯವ ಸಂಸ್ಕೃತಿ ಕಡಿಮೆ. ಇದಕ್ಕೆ ಕಾರಣ ರಾಜಕರಾಣಗಳು. ದುಡಿಯುವ ಸಂಸ್ಕೃತಿಯಿಂದ ಮಾತ್ರ ದೇಶ ಕಟ್ಟಲು ಸಾಧ್ಯ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರು ಹೇಳಿದರು. ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್(ಕಿಯೋನಿಕ್ಸ್)ನ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಅವರು ಪುತ್ತೂರು ಬಿಜೆಪಿ ಕಚೇರಿಗೆ ಪ್ರಥಮ ಭೇಟಿ ನೀಡಿದರು. ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದಿಂದ ಅವರನ್ನು ಅಭಿನಂದಿಸಲಾಯಿತು. ಇದೇ...
ಪುತ್ತೂರುಸುದ್ದಿ

ಜೂ.21ಕ್ಕೆ ಖಂಡ ಗ್ರಾಸ ಸೂರ್ಯಗ್ರಹಣ ಹಿನ್ನಲೆ : ಹತ್ತೂರ ಒಡೆಯ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯ ಬದಲಾವಣೆ – ಕಹಳೆ ನ್ಯೂಸ್

ಪುತ್ತೂರು: ಜೂ.21ಕ್ಕೆ ಖಂಡ ಗ್ರಾಸ ಸೂರ್ಯಗ್ರಹಣ ನಡೆಯಲಿರುವುದರಿಂದ ದೇವಸ್ಥಾನದಲ್ಲಿ ಸಾರ್ವಜನಿಕ ದರುಶನಕ್ಕೆ ಸಮಯ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆಯೇ ಮಧ್ಯಾಹ್ನದ ಪೂಜೆ ನಡೆಯಲಿದ್ದು ಬಳಿಕ ಬಾಗಿಲು ಮುಚ್ಚಲಾಗುವುದು. ಬೆಳಿಗ್ಗೆ ಗಂಟೆ 7.30ಕ್ಕೆ ಪ್ರಾತಃ ಕಾಲ ಪೂಜೆ, ನಂತರ ಗಂಟೆ 9.15ಕ್ಕೆ ಮದ್ಯಾಹ್ನ ಪೂಜೆ ನಡೆಯಲಿದ್ದು, ಬಳಿಕ ಬಾಗಿಲು ಹಾಕಲಾವುದು. ಸಂಜೆ ಗಂಟೆ 4ಕ್ಕೆ ಬಾಗಿಲು ತೆರೆಯುವುದು. ರಾತ್ರಿ ಗಂಟೆ 7.30ರ ರಾತ್ರಿ ಪೂಜೆ ನಡೆಯಲಿದೆ. ಈ ನಡುವೆ ದೇವಳದಲ್ಲಿ ಗ್ರಹಣ ಶಾಂತಿ...
ಪುತ್ತೂರುಸುದ್ದಿ

ಕಬಕ ರೈಲ್ವೆ ಕ್ರಾಸಿಂಗ್ ಬಳಿ ಇರುವ ತಂತಿಯ ಬದಲಾವಣೆ: ನಾಳೆ ಕರೆಂಟ್ ಇಲ್ಲ ಎಂದ ಮೆಸ್ಕಾಂ- ಕಹಳೆ ನ್ಯೂಸ್

ಕ.ವಿ.ಪ್ರ.ನಿ.ನಿ ಬೃಹತ್ ಕಾಮಗಾರಿ ವಿಭಾಗ ಇವರ ವತಿಯಿಂದ ಕಬಕ ರೈಲ್ವೆ ಕ್ರಾಸಿಂಗ್ ಬಳಿ 110ಕೆವಿ ದ್ವಿಮಾರ್ಗದ ಹಾಲಿ ಇರುವ ತಂತಿಯ ಬದಲಾವಣೆ ಕಾರ್ಯಕ್ಕೆ ಸಂಬಂಧಪಟ್ಟಂತೆ ನಾಳೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ 110/33/11ಕೆವಿ, ಪುತ್ತೂರು ಕರಾಯ ಮತ್ತು ಮಾಡಾವು ಉಪಕೇಂದ್ರಗಳ 110ಕೆವಿ ಮಾರ್ಗದ ವಿದ್ಯುತ್ ನಿಲುಗಡೆ ಮಾಡುವುದಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದೆ. ಇನ್ನೂ 110/33/11ಕೆವಿ ಪುತ್ತೂರು, ಕರಾಯ, ಮತ್ತು ಮಾಡಾವು...
ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ ರಾಷ್ಟ್ರ ಭಕ್ತ ಸಮಿತಿಯಿಂದ ಹುತಾತ್ಮ ಯೋಧರಿಗೆ ನಮನ ; ಮೌನ ಪ್ರಾರ್ಥನೆಗೆ ಜೊತೆಯಾದ ಸಂಘಪರಿವಾರದ ಕಾರ್ಯಕರ್ತರು – ಕಹಳೆ ನ್ಯೂಸ್

ಸುಳ್ಯ : ಭಾರತ ಮತ್ತು ಚೀನಾ ಗಡಿಯಲ್ಲಿ ನಡೆದ ಘಟನೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ನ.ಪಂ.ಸದಸ್ಯ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ‌ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು. ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಭಜರಂಗದಳ, ವಿಶ್ವ ಹಿಂದೂ ಪರಿಷದ್,...
1 690 691 692 693 694
Page 692 of 694
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ