Saturday, April 12, 2025

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಬೆಳ್ತಂಗಡಿಯಲ್ಲಿ ಕೊರೊನಾಗೆ ಇಂದು ವೃದ್ಧ ಬಲಿ ; ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಕೊರೊನ ಸೋಂಕಿತ ವೃದ್ಧ ಮನೆಯಲ್ಲೇ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಸದ್ಯಕ್ಕಂತೂ ಹೆಮ್ಮಾರಿ ಕೊರೊನ ತನ್ನ ರುದ್ರನರ್ತನವನ್ನು ನಿಲ್ಲಿಸುವಂತೆ ಕಾಣುತ್ತಿಲ್ಲ. ಕೊರೊನ ಸೋಂಕಿನ ಕಾರಣದಿಂದ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60 ವರ್ಷ ಪ್ರಾಯದ ವೃಧ್ದ ಇಂದು ಬೆಳಿಗ್ಗೆ ತಮ್ಮ ಸ್ವಗ್ರಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ ಎರಡು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು ,ಅದರ ವರದಿ ಇದೀಗ ಕೈ ಸೇರಿದ್ದು ಸೋಂಕು ದೃಢ ಪಟ್ಟಿದೆ. ಮೃತ ದೇಹ ಮನೆಯಲಿದ್ದು...
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮಾಡ್ನೂರು ಗ್ರಾಮದ 50 ವರ್ಷದ ಸೋಂಕಿತ ವ್ಯಕ್ತಿ ಸಾವು – ಕಹಳೆ ನ್ಯೂಸ್

ಪುತ್ತೂರು : ನ್ಯುಮೋನಿಯಾದಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಡ್ನೂರು ಗ್ರಾಮದ ಮೂಲಡ್ಕ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೊರೋನಾ ದೃಢಪಟ್ಟಿದ್ದು, ತೀರಾ ಅನಾರೋಗ್ಯದಿಂದಾಗಿ ಜು.12ರಂದು ಅವರು ಮೃತಪಟ್ಟಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ತೀರಾ ಗಂಭೀರ ಸ್ಥಿತಿಗೆ ಸಂಬಂಧಿಸಿ ಅವರನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೊರೋನಾ ದೃಢಪಟ್ಟಿದ್ದು, ಜು.12ರಂದು ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯ

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ – ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ‘ Jio Mart ‘ ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! – ಕಹಳೆ ನ್ಯೂಸ್

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ' Jio Mart ' ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! ನಲ್ಲಿ ನಡೆಯುತ್ತಿದೆ. ಕೇವಲ 9 ರೂಪಾಯಿಗೆ ಈರುಳ್ಳಿ, ಇನ್ನೂ ಅನೇಕ ವಸ್ತುಗಳು ಅತೀ ಕಡಿಮೆ ಬೆಲೆಯಲ್ಲಿ...! ⚡July 12, ಭಾನುವಾರ ಮಾತ್ರ ಸ್ಪೆಷಲ್ ಆಫರ್ ಅವಕಾಶ https://youtu.be/JxHNZuDmrk8   ನಿಮ್ಮ?ಮೊಬೈಲ್‌ ನಲ್ಲಿ ಬುಕ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

Breaking News : ಬಂಟ್ವಾಳದಲ್ಲಿ ಕರ್ತವ್ಯನಿರತ ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡಸಿದ ಅಬ್ದುಲ್ ಸಲಾಂ – ಕಹಳೆ ನ್ಯೂಸ್

ಬಂಟ್ವಾಳ : ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದ್ದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೋಲೀಸರ ಮೇಲೆಯೇ ಹಲ್ಲೆ ನಡೆದ ಪ್ರಕರಣ ವರದಿಯಾಗಿದೆ. ಸಲಾಂ ಎಂಬ ವ್ಯಕ್ತಿ ಮಾರಕಾಯುಧದಿಂದ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಏನಿದು ಘಟನೆ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ...
ಉಡುಪಿಕುಂದಾಪುರಸುದ್ದಿ

ಉಡುಪಿಯಲ್ಲಿ ಮತ್ತೆ ಇಂದು 22 ಕೊರೊನಾ ಪಾಸಿಟಿವ್ ; 28 ಮಂದಿ ಡಿಸ್ಚಾರ್ಜ್ – ಕಹಳೆ ನ್ಯೂಸ್

ಉಡುಪಿ, ಜು.09 : ಜಿಲ್ಲೆಯಲ್ಲಿ ಗುರುವಾರದಂದು ಮತ್ತೆ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ 28 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಗುರುವಾರದಂದು ಜಿಲ್ಲೆಯಲ್ಲಿ 843 ರಿಪೋರ್ಟ್ ನೆಗೆಟಿವ್ ಆಗಿವೆ. ಇನ್ನು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ. ಇನ್ನು ಕೂಡ 2433 ಮಂದಿಯ ವರದಿಗಳು ಕೈ ಸೇರಲು ಬಾಕಿ ಇದೆ. ಜಿಲ್ಲೆಯಲ್ಲಿ ಒಟ್ಟು 223 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ಕ್ಷೇತ್ರದಲ್ಲಿ ಹರಕೆಹೊತ್ತ ಶಿಕ್ಷಣ ಸಚಿವರು ; ನಾಳೆ ಇತಿಹಾಸ ಪ್ರಸಿದ್ಧ ಪೊಳಲಿಗೆ ಸಚಿವ ಎಸ್ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ, ಜು 09 : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದ ಹಿನ್ನೆಲೆ ರಾಜ್ಯ ಶಿಕ್ಷಣ ಸಚಿವ ಎಸ್‌‌.ಸುರೇಶ್‌ ಕುಮಾರ್‌ ಅವರು ಜು 10ರಂದು ಬಂಟ್ವಾಳಕ್ಕೆ ಆಗಮಿಸಿ ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಶಿಕ್ಷಣ ಸಚಿವರು ಈ ಹಿಂದೆ ಆಗಮಿಸಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ತಿಳಿಸಿದರು. ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಕೂರ್ನಡ್ಕದ ಬಾಣಂತಿ ಸಾವಿನ ಬೆನ್ನಲ್ಲೇ,10 ದಿನದ ಶಿಶುವಿಗೂ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು, ಜು 09 : ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ.   ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ‘ ಡೆಂಗ್ಯೂ ನಿಯಂತ್ರಣಕ್ಕಾಗಿ ಆಂದೋಲನ, ಸ್ವಚ್ಚ ಮನೆ ಪ್ರಶಸ್ತಿ’ ; ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಘೋಷಣೆ – ಕಹಳೆ ನ್ಯೂಸ್

ಬೆಳ್ತಂಗಡಿ, ಜು. 09 : ಸ್ವಚ್ಛತೆಯ ಕೊರತೆಯಿಂದಾಗಿ ಡೆಂಗ್ಯೂ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತಿದೆ. ಹಾಗಾಗಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸ್ವಚ್ಚತೆ ಅತೀ ಮುಖ್ಯವಾಗಿದ್ದು, ಸಾರ್ವಜನಿಕರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಸ್ವಚ್ಚ ಮನೆ ಆಂದೋಲನ ನಡೆಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆರೋಗ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ.   ಜುಲೈ ೮ರಂದು ಬೆಳ್ತಂಗಡಿ ತಾಲೂಕು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಾಲೂಕಿನಲ್ಲಿರುವ 248 ಆಶಾಕಾರ್ಯಕರ್ತೆಯರು ತಮ್ಮ...
1 699 700 701 702 703 708
Page 701 of 708
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ