Saturday, April 12, 2025

ಪುತ್ತೂರು

ಪುತ್ತೂರು

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಮತ್ತು ಪ್ರಸಾದ್ ನೇತ್ರಾಲಯ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ 10ದಿನಗಳ ಕಾಲ ಉಚಿತ ನೇತ್ರ ತಪಾಸಣಾ ಶಿಬಿರವು ಕಳೆದ ಜನವರಿ ತಿಂಗಳಿನಲ್ಲಿ ಜರಗಿತ್ತು. ನೇತ್ರ ತಪಾಸಣಾ ಸಂದರ್ಭದಲ್ಲಿ ಕನ್ನಡಕದ ಅವಶ್ಯಕತೆಯನ್ನು ತಿಳಿಸಿರುವವರಿಗೆ ದಿನಾಂಕ 22.10.2020ರಂದು ಶ್ರೀರಾಮ ಪ್ರಾಥಮಿಕ ಶಾಲಾ ವಿಭಾಗದ ವೇದವ್ಯಾಸ ಧ್ಯಾನ ಮಂದಿರದಲ್ಲಿ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು. ಪ್ರಸಾದ್ ನೇತ್ರಾಲಯ ಮಂಗಳೂರು ಇದರ ಸಂಸ್ಥಾಪಕರಾದ ಡಾ| ಕೃಷ್ಣಪ್ರಸಾದ್ ಇವರು ಮಾತನಾಡಿ “ನಾವು ಈಗ ಉತ್ತಮ...
ಪುತ್ತೂರು

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ-ಕಹಳೆ ನ್ಯೂಸ್

ಪುತ್ತೂರಿನ ಹೃದಯ ಭಾಗದಲ್ಲಿರುವ ಕಳೆದ 13 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.) ಪುತ್ತೂರು ಇದರಡಿಯಲ್ಲಿ ಕಾರ್ಯಾಚರಿಸುತ್ತಿರುವ ಧರ್ಮಸ್ಥಳ ಬಿಲ್ಡಿಂಗ್‍ನ ಪ್ರಗತಿ ಸೆಂಟರ್‌ನ ಮುಖ್ಯ ಶಾಖೆ ಹಾಗೂ ಪೋಳ್ಯದಲ್ಲಿ ನೂತನವಾಗಿ ನಿರ್ಮಿತಗೊಂಡಿರುವ ಪ್ರಗತಿ ರೆಸಿಡೆನ್ಶಿಯಲ್ ಸ್ಟಡಿ ಸೆಂಟರ್‌ನಲ್ಲಿ ಅ. 21 ರಂದು ನವರಾತ್ರಿಯ ಮೂರು ದಿನಗಳ ಶಾರದೋತ್ಸವದ ಅಂಗವಾಗಿ ವೇದಮೂರ್ತಿ ಸುಬ್ರಹ್ಮಣ್ಯ ಹೊಳ್ಳರವರ ಸಹಕಾರದೊಂದಿಗೆ ಶಾರದಾಮಾತೆಯನ್ನು ಪೀಠಲಂಕೃತಳನ್ನಾಗಿಸಿ, 13ನೇ ವರ್ಷದ ಶಾರದ...
ಪುತ್ತೂರುಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ಗೌರವಾಧ್ಯಕ್ಷರಾಗಿ ವಿ.ಬಿ.ಅರ್ತಿಕಜೆ, ಕಾನೂನು ಸಲಹೆಗಾರರಾಗಿ ಮಹೇಶ್ ಕಜೆ, ಗೌರವ ಸಲಹೆಗಾರರಾಗಿ ರಾಕೇಶ್ ಕಮ್ಮಾಜೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರೊ. ವಿ.ಬಿ.ಅರ್ತಿಕಜೆ ಮತ್ತು ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿ ಮಹೇಶ್‌ ಕಜೆರವರನ್ನು ನೇಮಕ‌ ಮಾಡಲಾಗಿದೆ. ಹಿರಿಯ ಪತ್ರಕರ್ತರಾಗಿ, ಹಿರಿಯ ಸಾಹಿತಿಗಳಾಗಿ, ವಿಶ್ರಾಂತ ಪ್ರಾಧ್ಯಾಪಕರಾಗಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸೇರಿದಂತೆ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿರುವ ಪ್ರೊ.ವಿ.ಬಿ.ಅರ್ತಿಕಜೆಯವರನ್ನು ಗೌರವಾಧ್ಯಕ್ಷರಾಗಿ ಮತ್ತು ಪುತ್ತೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ...
ಪುತ್ತೂರು

ಪ್ರಥಮ ಚಿಕಿತ್ಸೆಯ ಸಂದರ್ಭದಲ್ಲಿ ಮೊಬೈಲ್ ಬಳಸಬಾರದು- ರೋ.ಕ್ಸೇವಿಯರ್ ಡಿಸೋಜಾ- ಕಹಳೆ ನ್ಯೂಸ್

ಪುತ್ತೂರು: ಅ.12 ಪ್ರಥಮ ಚಿಕಿತ್ಸೆ ಮಾಡುವ ಸಂದರ್ಭದಲ್ಲಿ ನಾವು ಮೊಬೈಲ್ ಬಳಸಬಾರದು. ಅಲ್ಲದೇ ಅಪಘಾತಗೊಂಡಿರುವ ವ್ಯಕ್ತಿಯ ಜೀವುಳಿಸುವ ಕಾರ್ಯವಾಗಬೇಕೆ ವಿನಃ ಅನ್ಯ ಕಾರ್ಯಗಳ ಬಗೆಗೆ ಅಲೋಚನೆಗಳು ಇರಬಾರದು ಎಂದು ಪುತ್ತೂರಿನ ರೋಟರಿ ಕ್ಲಬ್ ನ ಅಧ್ಯಕ್ಷ ರೋ.ಕ್ಸೇವಿಯರ್ ಡಿಸೋಜಾ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ಪ್ರಥಮ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಮನುಷ್ಯ ಎಷ್ಟೇ ಮುಂದುವರೆದರು ಕೂಡಾ ಎಂದೆಂದಿಗೂ ಮಾನವೀಯತೆಯನ್ನು ಮರೆಯಬಾರದು. ಯಾರಿಗಾದರು ಪ್ರಥಮ ಚಿಕಿತ್ಸೆಯ ಅವಶ್ಯಕತೆ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಯೋಗ ಶಿಕ್ಷಕ ಚಂದ್ರಶೇಖರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ದೇಹದಲ್ಲಿರುವ ಸ್ನಾಯುಗಳು ಬಲವರ್ಧನೆಯಾಗಲು ಯೋಗ ಸಹಕಾರಿ. ಚಂಚಲ ಮನಸ್ಸನ್ನು ಪ್ರಯತ್ನಪೂರ್ವಕವಾಗಿ ಒಂದೆಡೆಗೆ ತರಲು ಯೋಗವನ್ನು ಪ್ರತಿಯೊಬ್ಬರು...
ಪುತ್ತೂರು

ವಿವೇಕಾನಂದ ಪದವಿ ಪೂರ್ವಕಾಲೇಜಿನಿಂದ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಸ್ಫರ್ಧೆಗಳ ಆಯೋಜನೆ-ಕಹಳೆ ನ್ಯೂಸ್

ಪುತ್ತೂರು: ಪಾಠಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ವಿದ್ಯಾರ್ಥಿಗಳ ಮನಸ್ಸು ಪ್ರಪುಲ್ಲಗೊಳ್ಳುತ್ತದೆ. ಆನ್‍ಲೈನ್ ಸ್ಫರ್ಧೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿಭಟ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ 2020-21 ನೇ ಸಾಲಿನ ಆನ್‍ಲೈನ್ ಸ್ಫರ್ಧೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರು, ಕೊರೊನಾದಿಂದಾಗಿ ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿದ್ದ...
ಪುತ್ತೂರು

ಸುಭಾಷ್ ಪಟ್ಟಾಜೆಗೆ ಡಾಕ್ಟರೇಟ್ ಪದವಿ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ನಿರ್ವಹಿಸಿದ ಸುಭಾಷ್ ಪಟ್ಟಾಜೆ ಅವರು ಡಾ. ಮಹೇಶ್ವರಿ ಯು. ಅವರ ಮಾರ್ಗದರ್ಶನದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯಕ್ಕೆ ಸಮರ್ಪಿಸಿದ ‘ಕನ್ನಡ ಮತ್ತು ಮಲಯಾಳಂ ಸಣ್ಣಕತೆಗಳಲ್ಲಿ ಪರಕೀಯ ಪ್ರಜ್ಞೆಯ ನೆಲೆಗಳು- ಒಂದು ತೌಲನಿಕ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರಕಿದೆ. ಚೆಡೆಕಲ್ಲು- ಪಟ್ಟಾಜೆ ನಿವಾಸಿ ವಿಘ್ನೇಶ್ವರ ಪಿ ಮತ್ತು ಸವಿತಾ ದಂಪತಿ ಪುತ್ರರಾಗಿರುವ ಇವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2016 ರಿಂದ 2020...
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ-ಕಹಳೆ ನ್ಯೂಸ್

ಪುತ್ತೂರು: ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2020ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಲವು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಷ್ಟ್ರ ಮಟ್ಟದ ಉತ್ತಮ ರ‍್ಯಾಂಕ್ ಗಳನ್ನು ಪಡೆದಿದ್ದಾರೆ.       ಅಕ್ಷಯ್ ಪಾಂಗಾಳ್ 720 ಅಂಕಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳಲ್ಲಿ ಪುತ್ತೂರಿನ ದಿನೇಶ್ ಪಾಂಗಳ್ ಮತ್ತು ಸಂಧ್ಯಾ ಪಾಂಗಳ್ ರವರ ಪುತ್ರ ಅಕ್ಷಯ್ ಪಾಂಗಾಳ್-642 ಅಂಕಗಳನ್ನು ಗಳಿಸಿ...
1 287 288 289 290 291 302
Page 289 of 302
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ