Saturday, April 12, 2025

ಪುತ್ತೂರು

ಪುತ್ತೂರು

ಎಸ್.ಎಸ್.ಎಲ್.ಸಿ ಮರುಪರೀಕ್ಷೆಯಲ್ಲಿ 95% ಫಲಿತಾಂಶ ಸೋತವರಿಗೆ ದಾರಿದೀಪವಾದ ಪ್ರಗತಿ ಸ್ಟಡಿ ಸೆಂಟರ್-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಧರ್ಮಸ್ಥಳ ಬಿಲ್ಟಿಂಗ್ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜುಕೇಶನಲ್ ಫೌಂಡೇಶನ್(ರಿ.)ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗಾಗಿಯೇ ಕಳೆದ 13 ವರುಷಗಳಿಂದ ತನ್ನ ಸೇವೆಯನ್ನು ನೀಡುತ್ತಾ ಬಂದಿದ್ದು, 2019-20ನೇ ಮರುಪರೀಕ್ಷೆಯಲ್ಲಿ ದಾಖಲೆಯ 95% ಫಲಿತಾಂಶ ಬಂದಿರುತ್ತದೆ. ದ.ಕ, ಕೊಡಗು, ಚಿಕ್ಕಮಂಗಳೂರು, ಬೆಂಗಳೂರು ಹಾಸನದಿಂದ ಬಂದ ಒಟ್ಟಾರೆ 65 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, 62 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.  ಕೊರೋನಾ ಮಧ್ಯೆಯು ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದುದರ...
ಪುತ್ತೂರು

ಪುತ್ತೂರು: ಕಲ್ಲೇಗ ಟೈಗರ್ಸ್ 3ನೇ ವರ್ಷದ ಹುಲಿವೇಷ ಪ್ರದರ್ಶನ; ಕೋವಿಡ್ ನಿಯಮಾನುಸಾರ ಸರಳ ರೀತಿಯಲ್ಲಿ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ದಸರಾಹಬ್ಬ ಬರುತ್ತಿದ್ದಂತೆ ಎಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಆದರೆ ಕೊರೊನ ಮಹಾಮಾರಿ ಹಿನ್ನಲೆಯಲ್ಲಿ ಈ ವರ್ಷ ಸರಳತೆಯಲ್ಲಿ ನಡೆಸುವಂತೆ ಸರ್ಕಾರ ಆದೇಶಿಸಿದೆ. ಇದರಂತೆ ಪುತ್ತೂರಿನಲ್ಲಿ ಕಳೆದ 2ವರ್ಷದಿಂದ ತುಳುನಾಡ ಸಂಸ್ಕೃತಿಯಂತೆ ಕಲ್ಲೇಗ ಟೈಗರ್ಸ್ ನಡೆಸಿಕೊಂಡು ಬರುತ್ತಿರುವ ಹುಲಿವೇಷ ಕುಣಿತವು ಈ 3ನೇ ವರ್ಷದಂದು ಸರ್ಕಾರದ ನಿಯಮಕ್ಕನುಸಾರವಾಗಿ ಸರಳ ರೀತಿಯಲ್ಲಿ ಆಚರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಇದರಂತೆ ಇಂದು ಹುಲಿವೇಷ ಪ್ರದರ್ಶನದ ಕರಪತ್ರ ಬಿಡುಗಡೆ ನಡೆಯಿತು. ಮಹಾಲಿಂಗೇಶ್ವರನ ಸನ್ನಿದಿಯಲ್ಲಿ ಕರಪತ್ರಕ್ಕೆ...
ಪುತ್ತೂರು

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ರಚನೆ -ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಇದರ ನೂತನ ತಾಲೂಕು ಸಮಿತಿ ರಚನಾ ಸಭೆಯು ಇಂದು ಪುತ್ತೂರಿನ ಬ್ಲಡ್ ಬ್ಯಾಂಕ್ ಬಿಲ್ಡಿಂಗ್‍ನಲ್ಲಿರುವ ರೋಟರಿ ಟ್ರಸ್ಟ್ ಹಾಲ್‍ನಲ್ಲಿ ಜರಗಿತು. ಈ ನೂತನ ಸಮಿತಿಯ ಅಧ್ಯಕ್ಷರಾಗಿ ಶಾಂತಿನಗರದ ಸಂತೋಷ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಕೆ, ಉಪಾಧ್ಯಕ್ಷರಾಗಿ ರಾಮ್‍ದಾಸ್, ಹಾಗೂ ಹೇಮಜಯರಾಮ ರೈ ಪುತ್ತೂರು ಕೋಶಾಧ್ಯಕ್ಷರಾಗಿ ಅನೀಶ್, ಉಪಾಧ್ಯಕ್ಷರಾಗಿ ನಿಶಾಂತ್ ಬನ್ನೂರು, ಜೊತೆ ಕಾರ್ಯದರ್ಶಿಯಾಗಿ ಚೈತ್ರಾ ಬಂಗೇರ, ರಾಜಶೇಖರ್ ಅವರು ಆಯ್ಕೆಯಾಗಿರುತ್ತಾರೆ.ಕಾರ್ಯಕಾರಿಣಿ ಸಮಿತಿಗೆ ಆದಿತ್ಯಾ,ಭರತ್...
ಪುತ್ತೂರುಸುದ್ದಿ

ಜಿಡಿಪಿಯನ್ನು ಹೆಚ್ಚಿಸಲು ಹೊಸ ಶಿಕ್ಷಣ ನೀತಿ ಸಹಕಾರಿಯಾಗಲಿದೆ- ಶ್ರೀಮತಿ ರೂಪಲೇಖ –ಕಹಳೆ ನ್ಯೂಸ್

ಪುತ್ತೂರು: ಹೊಸ ಶಿಕ್ಷಣ ನೀತಿಯು ಕೌಶಲ್ಯ ವೃತ್ತಿಗೆ ಒತ್ತು ನೀಡುವುದರಿಂದ ಉದ್ಯೋಗವಕಾಶವನ್ನು ವಿಫುಲವಾಗಿ ನೀಡಬಹುದು .ಈ ರೀತಿಯ ಬೆಳವಣಿಗೆಗಳು ಆದಾಗ ಜಿಡಿಪಿಯಲ್ಲಿಯೂ ಬದಲಾವಣೆಯಾಗಲು ಸಾಧ್ಯ ಎಂದು ಪುತ್ತೂರಿನ ನರೇಂದ್ರ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಕಲಾರವರು ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದ ಸಂಸ್ಕ್ರತಿ-ಪ್ರಸ್ತುತಿ ಎರಡನೇಯ ಸರಣಿ ಕಾರ್ಯಕ್ರಮದಲ್ಲಿ ಸಮನ್ವಯಕಾರರಾಗಿ ಭಾಗವಹಿಸಿ ಶಿಕ್ಷಣದಿಂದ ಜಿಡಿಪಿಯನ್ನು ಹೆಚ್ಚಿಸಲು ಸಾಧ್ಯವೇ ಎನ್ನುವುದರ ಬಗೆಗೆ ಮಾಹಿತಿಯನ್ನು ನೀಡಿದ್ದರಲ್ಲದೆ, ಕಾರ್ಯಕ್ರಮದಲ್ಲಿ...
ಪುತ್ತೂರುಸುದ್ದಿ

ವಿವೇಕಾನಂದ ಕಾಲೇಜು : “ಯಂ ಸಿ ಎಫ್” ಕಂಪೆನಿಗೆ ಆಯ್ಕೆಯಾದ ಮಂಗಳೂರಿನ ಕುವರ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜಿನ ಅಂತಿಮ ಬಿ ಎಸ್ಸಿ ವಿದ್ಯಾರ್ಥಿ ಅಭಿಕ್ಷಿತ್ ಕೆ.ಮ್ ಮಂಗಳೂರಿನ "ಯಂ ಸಿ ಎಫ್" ಕಂಪೆನಿಗೆ ಆಯ್ಕೆಯಾಗಿದ್ದಾರೆ. ಶಿಕ್ಷಣದೊಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶ ಈ ಶಿಕ್ಷಣ ಸಂಸ್ಥೆಯಾದಾಗಿದೆ. ಆ ನಿಟ್ಟಿನಲ್ಲಿ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ ಅಯೋಜಿಸಿದ ಉದ್ಯೋಗ ಮೇಳದಲ್ಲಿ ಸ್ಪರ್ಧಿಸಿ ಆಯ್ಕೆಯಾದ ವಿದ್ಯಾರ್ಥಿ ಎಂದು ಕಾಲೇಜು ಪ್ರಕಟನೆ ತಿಳಿಸಿದೆ. ಈತನ ತಂದೆ ವಿಷ್ಣು ಭಟ್ ಕೆ.ಎಂ, ತಾಯಿ ಸತ್ಯವತಿ ಕೆ. ಮೂಲತಃ ಕಾಸರಗೋಡು...
ಪುತ್ತೂರುಸುದ್ದಿ

ಪುತ್ತೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾದ ವಿಟ್ಲದ ಮಹಮ್ಮದ್‌ ಫಯಾಝ್ ನನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಪುತ್ತೂರು ಬಿಜೆಪಿ ನಾಯಕರು – ಕಹಳೆ ನ್ಯೂಸ್

ಪುತ್ತೂರು : ನಗರದ ಹಳೇ ಬಸ್ಸು ನಿಲ್ದಾಣದ ನಾಗನ‌ಕಟ್ಟೆ ಬಳಿ ರಾತ್ರಿ ಸುಮಾರು 9.00 ಗಂಟೆ ಸಮಯಕ್ಕೆ ರಸ್ತೆ ಅಪಘಾತ ಒಂದು ಸಂಭವಿಸಿದ್ದು, ವಿಟ್ಲದ ಮಹಮ್ಮದ್ ಫಯಾಝ್ ತನ್ನ ಆಕ್ಟಿವಾದಿಂದ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ, ತಕ್ಷಣ ಅದೇ ಮಾರ್ಗವಾಗಿ ತೆರಳುತ್ತಿದ್ದ, ಪುತ್ತೂರಿನ ಬಿಜೆಪಿ ನಾಯಕರು ಆತನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ‌. ಪುತ್ತೂರು ಬಿಜೆಪಿ ನಗರದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಯುವ ಮೋರ್ಛಾ ಮುಖಂಡರಾದ ಕಿರಣ್...
ಪುತ್ತೂರು

ಅನುತ್ತೀರ್ಣರಾದವರ ದಾರಿದೀಪವಾದ ಪ್ರಗತಿ ಸ್ಟಡಿ ಸೆಂಟರ್, ಪುತ್ತೂರು- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಧರ್ಮಸ್ಥಳ ಬಿಲ್ಟಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜುಕೇಶನಲ್ ಫೌಂಡೇಶನ್(ರಿ.) ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್‍ಗೆ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗಾಗಿಯೇ ಕಳೆದ 13 ವರುಷಗಳಿಂದ ತನ್ನ ಸೇವೆಯನ್ನು ನೀಡುತ್ತಾ ಬಂದಿದ್ದು, 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92% ಫಲಿತಾಂಶ ಪಡೆದುಕೊಂಡಿತ್ತು. ಮರುಪರೀಕ್ಷೆಯಲ್ಲಿ ದಾಖಲೆಯ 96% ಫಲಿತಾಂಶ ಬಂದಿರುತ್ತದೆ. ದ.ಕ, ಉಡುಪಿ, ಕೊಡಗು, ಚಿಕ್ಕಮಂಗಳೂರು, ಶಿವಮೊಗ್ಗ, ಬೆಂಗಳೂರು ಜಿಲ್ಲೆಗಳಿಂದ ಆನ್‍ಲೈನ್ ತರಗತಿಯಲ್ಲಿ 60 ವಿದ್ಯಾರ್ಥಿಗಳು...
ಪುತ್ತೂರು

ಮನುಷ್ಯನ ದುರಾಸೆಯೇ ಪ್ರಕೃತಿ ವಿಕೋಪಕ್ಕೆ ಕಾರಣ ಡಾ. ಶ್ರೀಷ ಕುಮಾರ್ ಎಂ.ಕೆ – ಕಹಳೆ ನ್ಯೂಸ್

ಪುತ್ತೂರು : ಅ.8 ಇಂದು ಪ್ರಕೃತಿಯ ಮುನಿಸಿಗೆ ಮಾನವನ ಕೃತ್ಯಗಳೇ ಕಾರಣ. ಒಂದು ವೇಳೆ ನಾವಿಂದು ಪ್ರಕೃತಿಗೆ ಒಲಿಯದೇ ಹೋದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ವಿವೇಕಾನಂದ ಪದವಿ ಕಾಲೇಜಿನ ಸಂಸ್ಕøತ ಉಪನ್ಯಾಸಕರಾದ ಡಾ. ಶ್ರೀಷ ಕುಮಾರ್ ಎಂ.ಕೆ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ಸಂಸ್ಕøತಿ- ಪ್ರಸ್ತುತಿ ಎಂಬ ಮೂರನೇ ಹಂತದ ಸರಣಿ ಸಂವಾದ ಕಾರ್ಯಕ್ರಮದಲ್ಲಿ ಕೊಡಗಿನ ಭೂ ಕುಸಿತಕ್ಕೆ ಕಾರಣಗಳೇನು ಹಾಗೂ ಶಿಕ್ಷಣ ಹಾಗೂ...
1 288 289 290 291 292 302
Page 290 of 302
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ