Saturday, April 5, 2025

ಪುತ್ತೂರು

ಪುತ್ತೂರು

ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

“ಶಿಕ್ಷಕರ ದಿನಾಚರಣೆಯಂದು ನಮ್ಮ ವೃತ್ತಿಧರ್ಮದ ಬಗ್ಗೆ ಖುಷಿ ಕೊಡುವ ಕ್ಷಣಗಳನ್ನು ನೆನಪಿಸಿಕೊಳ್ಳೋಣ. ಭಾರತದಲ್ಲಿ ಗುರುಪರಂಪರೆಗೆ ವಿಶೇಷ ಸ್ಥಾನ ಹಾಗೂ ಸರ್ವಪಳ್ಳಿ ರಾಧಾಕೃಷ್ಣರ ಕೊಡುಗೆ ಅಪಾರ. ಭಾರತ ದೇಶ ಪ್ರಕಾಶಿಸುವ ನಾಡು. ನಾವೆಲ್ಲ ನಿತ್ಯ ಜ್ಞಾನಿಗಳಾಗೋಣ” ಎಂದು ಅಂಬಿಕಾದಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾದ ಬೆಟ್ಟಂಪಾಡಿ ಪದವಿ ಕಾಲೇಜಿನ ಪ್ರಾಚಾರ್ಯರಾದ ವರದರಾಜ ಚಂದ್ರಗಿರಿಯವರು ಶಿಕ್ಷಕರಿಗೆ ಶುಭ ಹಾರೈಸಿದರು ಹಾಗೂ ಹೊಸ ಶಿಕ್ಷಣ ನೀತಿಯ ಬಗ್ಗೆ ಮಾಹಿತಿಯನ್ನು ತಿಳಿಸಿದರು. ಭಾವ ಜಗತ್ತನ್ನು...
ಪುತ್ತೂರು

ಫೇಸ್‌ಬುಕ್ ನಲ್ಲಿ ಶರಣ್ ಪಂಪುವೆಲ್ ವಿರುದ್ಧ ಮಾನಹಾನಿಕರ ಪೋಸ್ಟ್: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ವಿರುದ್ಧ ಮಾನಹಾನಿಕರ ಫೇಸ್‌ಬುಕ್ ಪೋಸ್ಟ್ ಮಾಡಿದ ಆಶಿಕ್ ಮೈಕಾಲ ಹಾಗು ಮಾರಿಪಳ್ಳ ಫ್ರೆಂಡ್ಸ್ ಎಂಬ ವಾಟ್ಸಾಪ್ ಗ್ರೂಪ್ ಅಡ್ಮಿನ್ ಹಾಗು ಥಕಿಯಾ ಎಂಬ ಗ್ರೂಪಿನಲ್ಲಿರುವ ಮುಬಾರಕ್ ಎಂಬ ವ್ಯಕ್ತಿಗಳ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು,ಉಪಾಧ್ಯಕ್ಷ ಸೇಸಪ್ಪ ಬೆಳ್ಳಿಪ್ಪಾಡಿ ಬಜರಂಗದಳ ಪುತ್ತೂರು...
ಪುತ್ತೂರುಸುದ್ದಿ

ಕಾರ್ತಿಕ್ ಮೇರ್ಲ ಮನೆಗೆ ಭೇಟಿ ನೀಡಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು: ಕಾರ್ತಿಕ್ ಮೇರ್ಲ ನೆನಪಿಗಾಗಿ ಹಿಂದೂ ಜಾಗರಣಾ ವೇದಿಕೆಯಿಂದ ಸ್ಮಾರಕ ಬಸ್ ತಂಗುದಾಣ ಲೋಕಾರ್ಪಣೆಗೊಂಡ ದಿನ ತಾಲೂಕಿನ ಶಾಸಕ ಸಂಜೀವ ಮಠಂದೂರು ಬೆಂಗಳೂರಲ್ಲಿ ನಡೆಯುತ್ತಿದ್ದ ಮುಖ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಬೆಂಗಳೂರಿನಿಂದ ಮರಳಿ ಬಂದ ಶಾಸಕ, ಸ್ಮಾರಕ ಬಸ್ ತಂಗುದಾಣಕ್ಕೆ ಭೇಟಿ ನೀಡಿ ಬಳಿಕ ಕಾರ್ತಿಕ್ ಮೇರ್ಲ ಮನೆಗೂ ಭೇಟಿ ನೀಡಿದ್ದಾರೆ.ಮಗನನ್ನು ಕಳೆದುಕೊಂಡ ನೋವಿನಲ್ಲಿದ್ದ ತಂದೆ-ತಾಯಿಗೆ, ನಿಮ್ಮ ಜೊತೆ ಸದಾ ನಾನಿದ್ದೇನೆ ಎಂದು ಆತ್ಮಸ್ಥೈರ್ಯ ತುಂಬಿದ್ದಾರೆ. ಅಲ್ಲದೆ ಹಿಂದೂ ಹೋರಾಟಗಾರಿಗೂ...
ಪುತ್ತೂರುಶಿಕ್ಷಣ

ಅಂಬಿಕಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿಕೆಗಾಗಿ ಬಿಎ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ – ಕಹಳೆ ನ್ಯೂಸ್

ಉಚಿತ ಪತ್ರಿಕೋದ್ಯಮ ಶಿಕ್ಷಣ, ಪ್ರಾಯೋಗಿಕ ತರಬೇತಿ:- ಪುತ್ತೂರು: ಕೊರೋನಾ ಹೊರತಾಗಿಯೂ ಪಾರಂಪರಿಕ ಪದವಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ, ಅದರಲ್ಲೂ ಬಿಎ ವಿಭಾಗದ ವಿದ್ಯಾರ್ಥಿಗಳಿಗೆ ಕಳೆದ ಒಂದು ದಶಕದ ಈಚೆಗೆ ಉದ್ಯೋಗ ಪಡೆಯುವುದೆಂದರೆ ಸದಾ ಸವಾಲಾಗಿಯೇ ಕಾಣ ಸುತ್ತಿದೆ. ಇಂತಹ ಸಂದರ್ಭದಲ್ಲಿ ಬಿಎ ಓದಿದವರಿಗೂ ಉದ್ಯೋಗ ದೊರಕಿಸಿಕೊಡಬಹುದಾದ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಪತ್ರಿಕೋದ್ಯಮವೂ ಒಂದು. ಈ ಹಿನ್ನೆಲೆಯಲ್ಲಿ ಪುತ್ತೂರಿನ ಶಿಕ್ಷಣಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯನ್ನೇ ಸೃಷ್ಟಿಸುತ್ತಿರುವ ಅಂಬಿಕಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿಕೆಗಾಗಿ ಹೊಸ...
ಕಡಬಪುತ್ತೂರು

ಪುತ್ತೂರು, ಕಡಬ : 40 ಮಂದಿಗೆ ಕೊರೋನ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು : ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ 40 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿವೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 847 ಪ್ರಕರಣಗಳು ವರದಿಯಾಗಿವೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ 70 ವರ್ಷದ ಮಹಿಳೆ, ಚಿಕ್ಕಪುತ್ತೂರು ನಿವಾಸಿ 50 ವರ್ಷದ ಮಹಿಳೆ, ಶಾಂತಿಗೋಡು ನಿವಾಸಿ 28 ವರ್ಷದ ಮಹಿಳೆ, 33 ವರ್ಷದ ಮಹಿಳೆ, ನರಿಮೊಗರು ನಿವಾಸಿ 65 ವರ್ಷದ ಮಹಿಳೆ, 49 ವರ್ಷದ ಮಹಿಳೆ, 80 ವರ್ಷದ...
ಪುತ್ತೂರುಬೆಳ್ತಂಗಡಿ

ಬಂಟ್ವಾಳ: ದೈಕಿನಕಟ್ಟೆಯ ಪೆಟ್ರೋಲ್ ಬಂಕ್ ನಲ್ಲಿ ದರೋಡೆ, 70 ಸಾವಿರ ರೂ. ಲೂಟಿ – ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ರಸ್ತೆಯ ದೈಕಿನಕಟ್ಟೆಯಲ್ಲಿರುವ ಧರ್ಮಶ್ರೀ ಪೆಟ್ರೋಲ್ ಬಂಕ್ ಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಂಕ್ ನಲ್ಲಿ ಕಳ್ಳರು ಶಟರ್ ನ ಬೀಗ ಮುರಿದು ಗಾಜು ಒಡೆದು ಒಳನುಗ್ಗಿದ್ದು, ಸುಮಾರು 70 ಸಾವಿರ ರೂ. ನಗದು ದೋಚಿದ್ದಾರೆ. ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ.ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಸೌಮ್ಯ ಅವರು...
ಪುತ್ತೂರು

ಬೆಂಗಳೂರಿನಲ್ಲಿ 40 ಲಕ್ಷ ರೂ. ಮೌಲ್ಯದ ವಜ್ರದ ಹರಳು ಮಾರಾಟಕ್ಕೆ ಯತ್ನ ; ಬಲ್ನಾಡಿನ ರವಿ ಕುಮಾರ್ ಕುಂಜತ್ತಾಯ ಸಹಿತ ಮೂವರ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಚಿನ್ನಾಭರಣ ತಯಾರಿಸುವ ಅಂಗಡಿಗೆ ಲಕ್ಷಾಂತರ ರೂ ಮೌಲ್ಯದ ಅಪರೂಪದ ವಜ್ರದ ಹರಳು ಮಾರಾಟಕ್ಕೆ ಹೊಂಚು ಹಾಕುತ್ತಿದ್ದ ಪುತ್ತೂರಿನ ಬೆಳಂದೂರು ಮತ್ತು ಬಲ್ನಾಡು ನಿವಾಸಿಗಳಿಬ್ಬರ ಸಹಿತ ಮೂವರನ್ನು ಬೆಂಗಳೂರು ಸಿಟಿ ಮಾರುಕಟ್ಟೆ ಪೊಲೀಸರು ಬೆಂಗಳೂರು ಸಿಟಿ ಮಾರುಕಟ್ಟೆಯಲ್ಲಿ ಬಳಿ ಸೆ.೧ ರಂದು ರಾತ್ರಿ ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ರಾಮಚಂದ್ರಪ್ಪರವರ ಪುತ್ರ ರವಿ ಕುಮಾರ್ (೫೪ವ), ಬೆಳಂದೂರು ಗ್ರಾಮದ ಅಣ್ಣಿ ಪೂಜಾರಿಯವರ ಪುತ್ರ ಸುಧೀರ್ (೨೮ವ) ಹಾಗೂ ಬೆಳ್ತಂಗಡಿ ತಾಲೂಕಿನ...
ಕ್ರೈಮ್ಪುತ್ತೂರುಸುದ್ದಿಸುಬ್ರಹ್ಮಣ್ಯ

ತಂದೆಗೆ ವಿಷ ಬೆರೆಸಿ ಹತ್ಯೆ ಯತ್ನ ಪ್ರಕರಣ ; ಆರೋಪಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಪುತ್ತೂರು: ತಂದೆಗೆ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿದ್ದ ಲೋಕೇಶ್ ಎಂಬವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಫಿರೇರಾ ಜಾಮೀನು ಮಂಜೂರು ಮಾಡಿದ್ದಾರೆ. ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಅಂಜೇರಿ ಹೊನ್ನಪ್ಪ ನಾಯ್ಕರವರ ಪುತ್ರರಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬವರು ಹೊನ್ನಪ್ಪ ನಾಯ್ಕರವರಿಗೆ ಜುಲೈ.23 ರಂದು ರಾತ್ರಿ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ್ದರು ಎಂದು ಆರೋಪಿಸಿ, ಹೊನ್ನಪ್ಪ ನಾಯ್ಕರವರ ಪತ್ನಿ...
1 289 290 291 292 293 299
Page 291 of 299
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ