Sunday, March 30, 2025

ಪುತ್ತೂರು

ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕ ; ಪೈ ಟ್ರೇಡರ್ಸ್ ನ ಮಾಲಕ ಹರೀಶ್ ಪೈ ನಿಧನ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರ ಪ್ರಮುಖ್ ಆಗಿ ಚಿರಪರಿಚಿತಗೊಂಡಿರುವ ಇಲ್ಲಿನ ಸಿಪಿಸಿ ಪ್ಲಾಝಾದಲ್ಲಿರುವ ಪೈ ಟ್ರೇಡರ್‍ಸ್‌ನ ಮಾಲಕ ಹರೀಶ್ ಪೈ(52ವ)ರವರು ಜು.14ರ ನಸುಕಿನ ಜಾವ ಮೃತಪಟ್ಟಿದ್ದಾರೆ. ಜು.೧೨ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರೊಂದಿಗೆ ಆದಿತ್ಯವಾರದ ಸ್ವಚ್ಛತಾ ಕಾರ್ಯವನ್ನು ಮುಗಿಸಿ ಮಧ್ಯಾಹ್ನ ದೇವಳದ ಹೊರಾಂಗಣದ ಗೋಪುರದಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ತಕ್ಷಣ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ...
ದಕ್ಷಿಣ ಕನ್ನಡಪುತ್ತೂರು

Breaking News : ಶಾಂತಿಗೋಡಿನ 15 ವರ್ಷದ ಬಾಲಕಿ, ಬಲ್ಯದ ನರ್ಸ್‌ ಸಹಿತ ಪುತ್ತೂರು ತಾಲೂಕಿನಲ್ಲಿ 4 ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಇಂದು ಪುತ್ತೂರು ತಾಲೂಕಿನಲ್ಲಿ 4 ಕೊರೋನಾ ದೃಢಪಟ್ಟ ಕುರಿತು ವರದಿಯಾಗಿದೆ. ವಿದೇಶದಿಂದ ಬಂದು ಮಂಗಳೂರು ಖಾಸಗಿ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್ ಆಗಿರುವ ಇಚಿಲಂಪಾಡಿಯ ಸುಮಾರು 27 ವರ್ಷದ ಯುವಕ, ಮರೀಲ್ ಕ್ಯಾಂಪ್ಕೋ ವಸತಿ ಗೃಹದ ನಿವಾಸಿ 35 ವರ್ಷದ ಗೃಹಿಣಿ, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿರುವ ಬಲ್ಯ ಹೊಸ್ಮಠದ 22 ವರ್ಷದ ಯುವತಿ ಮತ್ತು ಶಾಂತಿಗೋಡು ನಿವಾಸಿ 15...
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮಾಡ್ನೂರು ಗ್ರಾಮದ 50 ವರ್ಷದ ಸೋಂಕಿತ ವ್ಯಕ್ತಿ ಸಾವು – ಕಹಳೆ ನ್ಯೂಸ್

ಪುತ್ತೂರು : ನ್ಯುಮೋನಿಯಾದಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಡ್ನೂರು ಗ್ರಾಮದ ಮೂಲಡ್ಕ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೊರೋನಾ ದೃಢಪಟ್ಟಿದ್ದು, ತೀರಾ ಅನಾರೋಗ್ಯದಿಂದಾಗಿ ಜು.12ರಂದು ಅವರು ಮೃತಪಟ್ಟಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ತೀರಾ ಗಂಭೀರ ಸ್ಥಿತಿಗೆ ಸಂಬಂಧಿಸಿ ಅವರನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೊರೋನಾ ದೃಢಪಟ್ಟಿದ್ದು, ಜು.12ರಂದು ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯ

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ – ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ‘ Jio Mart ‘ ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! – ಕಹಳೆ ನ್ಯೂಸ್

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ' Jio Mart ' ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! ನಲ್ಲಿ ನಡೆಯುತ್ತಿದೆ. ಕೇವಲ 9 ರೂಪಾಯಿಗೆ ಈರುಳ್ಳಿ, ಇನ್ನೂ ಅನೇಕ ವಸ್ತುಗಳು ಅತೀ ಕಡಿಮೆ ಬೆಲೆಯಲ್ಲಿ...! ⚡July 12, ಭಾನುವಾರ ಮಾತ್ರ ಸ್ಪೆಷಲ್ ಆಫರ್ ಅವಕಾಶ https://youtu.be/JxHNZuDmrk8   ನಿಮ್ಮ?ಮೊಬೈಲ್‌ ನಲ್ಲಿ ಬುಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಕೂರ್ನಡ್ಕದ ಬಾಣಂತಿ ಸಾವಿನ ಬೆನ್ನಲ್ಲೇ,10 ದಿನದ ಶಿಶುವಿಗೂ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು, ಜು 09 : ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ.   ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ ಉಪ್ಪಿನಂಗಡಿ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ ; ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್‌ರಿಂದ ಪದಪ್ರಧಾನ – ಕಹಳೆ ನ್ಯೂಸ್

ಉಪ್ಪಿನಂಗಡಿ: ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 10ರಂದು ಉಪ್ಪಿನಂಗಡಿ ರೋಟರಿ ಸಮುದಾಯ ಭವನದಲ್ಲಿ ಜರಗಲಿದೆ ಎಂದು ಉಪ್ಪಿನಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರವೀಂದ್ರ ದರ್ಭೆ ತಿಳಿಸಿದರು. ಅವರು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿ, ರೋಟರಿ ವಲಯ-4ರ ಸಹಾಯಕ ಗವರ್ನರ್ ಹಾಗೂ ವಿಧಾನ ಪರಿಷತ್ ಸದಸ್ಯ  ಪ್ರತಾಪಸಿಂಹ ನಾಯಕ್ ಪದಪ್ರಧಾನ ಮಾಡಲಿದ್ದಾರೆ. ರೋಟರಿ ವಲಯ ಸೇನಾನಿ ಜೆರೋಮಿಯಸ್ ಪಾಯಸ್, ಮಾತೃ ಘಟಕವಾದ ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮೂಲದ 32 ವರ್ಷದ ಮಹಿಳೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮೂರು ಮಂದಿ ಬಲಿ ; ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 08 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.08 ರ ಬುಧವಾರ ಕೊರೊನಾದಿಂದ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಕೊರೊನಾ...
ಪುತ್ತೂರುಸುದ್ದಿ

ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿ ನೀಡಿದ ಪುತ್ತೂರಿನ ಹಿರಿಯ ವೈದ್ಯೆ ಡಾ.ಗೌರಿ ಪೈ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹಿರಿಯ ವೈದ್ಯೆ ಡಾ. ಗೌರಿ ಪೈಯವರು ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಅವರ ಮುಖಾಂತರ ಪ್ರಧಾನಿಯವರ ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿಗಳನ್ನು ಚೆಕ್ ಮುಖಾಂತರ ದೇಣಿಗೆ ನೀಡಿದರು....
1 293 294 295 296 297 298
Page 295 of 298
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ