ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ;“ ವ್ಯವಹಾರ “ –ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: “ಸುಸ್ಥಿರ ಭವಿಷ್ಯವನ್ನು ರಚಿಸಲು, ನಾವು ಇಂದಿನ ಯುವಕರನ್ನುಸಶಕ್ತಗೊಳಿಸಬೇಕು. ಅಗತ್ಯ ಕೌಶಲ್ಯ ಮತ್ತುಜ್ಞಾನದೊಂದಿಗೆ ಅವರನ್ನು ಸಜ್ಜುಗೊಳಿಸುವ ಮೂಲಕ, ಅವರುನಾಳೆಯ ಸವಾಲುಗಳನ್ನು ಎದುರಿಸಲು ಸಿದ್ಧರಾಗುವಂತೆ ಭವಿಷ್ಯದಬದುಕಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು.“ ಎಂದು ಲಘುಉದ್ಯೋಗ ಭಾರತಿ ಸಂಸ್ಥೆ ಪುತ್ತೂರು ಇದರ ಅಧ್ಯಕ್ಷರಾದಕೇಶವ ಅಮೈ ಇವರು ಹೇಳಿದರು. ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕರ್ಯಕ್ರಮ “ ವ್ಯವಹಾರ “ವನ್ನು ಉದ್ಘಾಟಿಸಿ...