ಮಾ.9 ವಾಹನ ಚಾಲಕರಿಗೆ ಕಾರ್ಮಿಕ ಕಾರ್ಡು ವಿತರಣೆ; ರಾಜ್ಯ ಸರಕಾರದ ಹೊಸ ಯೋಜನೆಯ ಲಾಭ ಪಡೆದುಕೊಳ್ಳಿ: ಸುದೇಶ್ ಶೆಟ್ಟಿ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ನಿರಂತರ ಹೋರಾಟದ ಫಲವಾಗಿ ಕರ್ನಾಟಕ ಸರಕಾರ ಕಾರ್ಮಿಕ ಇಲಾಖಾ ವ್ಯಾಪ್ತಿಗೆ ಚಾಲಕರನ್ನು ಸೇರಿಸಿದ್ದು, ಇದು ಬಡ ಚಾಲಕರಿಗೆ ವರದಾನವಾಗಿದೆ. ಕಾರ್ಮಿಕ ಇಲಾಖೆಗೆ ಚಾಲಕರು ತನ್ಮ ಹೆಸರು ನೋಂದಾಯಿಸಿಕೊಂಡಲ್ಲಿ ಸರಕಾರದಿಂದ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ಪುತ್ತೂರು ಶಾಸಕರ ಕಚೇರಿ ಸಭಾಂಗಣದಲ್ಲಿಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು...