Saturday, April 12, 2025

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯ; ಶ್ರೀಮತಿ.ಪ್ರೇಮಾ.ಬಿ-ಕಹಳೆ ನ್ಯೂಸ್

ಪುತ್ತೂರು: ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಶಿಕ್ಷಣವು ಮಾನವನ ಜೀವನವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಅದರಂತೆಯೇ ಕ್ರೀಡೆಗಳೂ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು:ಮಹಿಳಾ ಸಾಂತ್ವನ ಕೇಂದ್ರ ಕಚೇರಿ ಕಟ್ಟಡಕ್ಕೆ ಹೊಸ ರೂಪ-ಕಹಳೆ ನ್ಯೂಸ್

ಪುತ್ತೂರು: ಮಹಿಳಾ ದೂರು ದುಮ್ಮಾನಗಳಿಗೆ ನ್ಯಾಯ ಕಲ್ಪಿಸಲೆಂದು ಇರುವ ಪುತ್ತೂರಿನ ಸಾಂತ್ವನ ಕೇಂದ್ರ ಕಚೇರಿ ಶಿಥಿಲವಾಗಿ ಸಂಪೂರ್ಣ ನೆಲಸಮವಾಗುವ ಭೀತಿಯಲ್ಲಿತ್ತು. ಆ ವೇಳೆ ಶಾಸಕ ಅಶೋಕ್‌ ರೈ ಅವರ ಸೂಚನೆ ಮೇರೆಗೆ ನಗರಸಭೆ ಸ್ವಂತ ನಿಧಿಯಿಂದ 5 ಲಕ್ಷ ರೂ. ಅನುದಾನ ಬಳಸಿ ದುರಸ್ತಿ ಕಾರ್ಯ ನಡೆಸಿತು. 2008ರಲ್ಲಿ ಜನಶಿಕ್ಷಣ ಟ್ರಸ್ಟ್‌ ನಡಿಯಲ್ಲಿ ಕೇಂದ್ರ ಆರಂಭಗೊಂಡಿತ್ತು. ಪುತ್ತೂರು ಮಿನಿ ವಿಧಾನಸೌಧದ ಬಳಿಯ ನಗರಸಭೆಯ ಹಳೆಯ ಕಟ್ಟಡದ ಸನಿಹದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾಂತ್ವನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಗುಂಡ್ಯದಿಂದ ಸಕಲೇಶಪುರಕ್ಕೆ ಸುರಂಗ ಮಾರ್ಗ ನಿರ್ಮಾಣ ವಿಚಾರ; ಲಕೋಪಯೋಗಿ ಸಚಿವರ ಸಭೆಯಲ್ಲಿ ಚರ್ಚೆ- ಗಡ್ಕರಿಗೆ ಮನವಿ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ಮಂಗಳೂರು- ಬೆಂಗಳೂರು ರಾ. ಹೆದ್ದಾರಿ ೭೫ ರ ಗುಂಡ್ಯದಿಂದ ಸಕಲೇಶಪುರದವರೆಗೆ ಸುರಂಗ ಮಾರ್ಗ ನಿರ್ಮಾಣದ ಅಗತ್ಯತೆ ಇದ್ದು ಈ ವಿಚಾರದ ಬಗ್ಗೆಸೋಮವಾರ ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ್‌ಜಾರಕಿಹೊಳಿಯವರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಗಿದ್ದು, ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂದಿಸಿದಂತೆ ಅನುದಾನಕ್ಕಾಗಿ ಕೇಂದ್ರ ಹೆದ್ದಾರಿ ಸಚಿವರ ನಿತಿನ್‌ಗಡ್ಕರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ರಾ. ಹೆದ್ದಾರಿ ಪ್ರಾಧಿಕಾರದ ಅಧೀನದಲ್ಲಿ ಇದೀಗ ಹೆದ್ದಾರಿ ಕಾಮಗಾರಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಾಹೀರಾತು ನಂಬಿ ₹4.90 ಲಕ್ಷ ಕಳೆದುಕೊಂಡ ಬನ್ನೂರಿನ ಯುವತಿ-ಕಹಳೆ ನ್ಯೂಸ್

ಪುತ್ತೂರು: ಸಾಮಾಜಿಕ ಮಾಧ್ಯಮದಲ್ಲಿ ಬಂದ ಜಾಹೀರಾತು ನಂಬಿ ಅಧಿಕ ಹಣ ಗಳಿಸುವ ಆಸೆಯಿಂದ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್‌ಗೆ ಮುಂದಾದ ಪುತ್ತೂರಿನ ಬನ್ನೂರು ನಿವಾಸಿ ಯುವತಿ ₹ 4.90 ಲಕ್ಷವನ್ನು ಅಪರಿಚಿತರು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತಹಂತವಾಗಿ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಷ್ಟೆಲ್ಲಾ ಹಣ ವರ್ಗಾವಣೆ ಮಾಡಿದ ಬಳಿಕವೂ ತನ್ನ ಬ್ಯಾಂಕ್ ಖಾತೆಗೆ ಹಣ ಬಾರದೆ ಇದ್ದಾಗ ಮೋಸದ ಅರಿವಾಗಿ ದೂರು ನೀಡಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾರುಕಟ್ಟೆಯಲ್ಲಿ ಏರಿಕೆಯತ್ತ ಚಾಲಿ ಅಡಿಕೆ ಧಾರಣೆ-ಕಹಳೆ ನ್ಯೂಸ್

ಪುತ್ತೂರು: ರಾಜ್ಯ ಬಜೆಟ್‌ ಮಂಡನೆ ಬೆನ್ನಲ್ಲೇ ಹೊಸ ಅಡಿಕೆ, ರಬ್ಬರ್‌ ಧಾರಣೆ ಏರಿಕೆಯತ್ತ ಮುಖ ಮಾಡಿದ್ದು, ಬೆಳೆಗಾರರಲ್ಲಿ ನಿರೀಕ್ಷೆ ಮೂಡಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 400 ರೂ. ತಲುಪಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ.8ರಂದು ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 390 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ 400 ರೂ.ಇತ್ತು. ಸಿಂಗಲ್‌ ಚೋಲ್‌ 455 ರೂ., ಡಬ್ಬಲ್‌ ಚೋಲ್‌ 495 ರೂ. ಇದ್ದು ಧಾರಣೆ ಸ್ಥಿರವಾಗಿತ್ತು. 190ಕ್ಕೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ “ ವ್ಯವಹಾರ “ ಕ್ಲಬ್ ವತಿಯಿಂದ ಬ್ಯಾಂಕಿಂಗ್ ಬಗ್ಗೆ ವಿಶೇಷ ಉಪನ್ಯಾಸ-ಕಹಳೆ ನ್ಯೂಸ್

ಪುತ್ತೂರು: “ಬ್ಯಾಂಕುಗಳು ಆಧುನಿಕ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಅವು ದೇಶದ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಜನರಲ್ಲಿ ಉಳಿತಾಯದ ಹವ್ಯಾಸವನ್ನು ಪ್ರೋತ್ಸಾಹಿಸಲು ಬ್ಯಾಂಕುಗಳು ಕಾಲಕಾಲಕ್ಕೆ ವಿವಿಧ ಯೋಜನೆಗಳನ್ನು ನೀಡುತ್ತವೆ. ಬ್ಯಾಂಕಿನಲ್ಲಿ ಹಾಕುವ ಹಣವು ಉಳಿತಾಯವಾಗುವುದಲ್ಲದೆ ಬೆಳೆಯುತ್ತದೆ.ವ್ಯವಹಾರಗಳ ಬೆಳವಣಿಗೆಯನ್ನು ಉತ್ತೇಜಿಸುವ ಮತ್ತು ವ್ಯಕ್ತಿಗಳ ಹಣ ಮತ್ತು ಇತರ ಅಮೂಲ್ಯ ಆಸ್ತಿಗಳನ್ನು ರಕ್ಷಿಸುವ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳು ದೇಶದ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಖಂಡಿತವಾಗಿಯೂ ಅವಿಭಾಜ್ಯ ಪಾತ್ರವನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ;“ ವ್ಯವಹಾರ “ –ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: “ಸುಸ್ಥಿರ ಭವಿಷ್ಯವನ್ನು ರಚಿಸಲು, ನಾವು ಇಂದಿನ ಯುವಕರನ್ನುಸಶಕ್ತಗೊಳಿಸಬೇಕು. ಅಗತ್ಯ ಕೌಶಲ್ಯ ಮತ್ತುಜ್ಞಾನದೊಂದಿಗೆ ಅವರನ್ನು ಸಜ್ಜುಗೊಳಿಸುವ ಮೂಲಕ, ಅವರುನಾಳೆಯ ಸವಾಲುಗಳನ್ನು ಎದುರಿಸಲು ಸಿದ್ಧರಾಗುವಂತೆ ಭವಿಷ್ಯದಬದುಕಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು.“ ಎಂದು ಲಘುಉದ್ಯೋಗ ಭಾರತಿ ಸಂಸ್ಥೆ ಪುತ್ತೂರು ಇದರ ಅಧ್ಯಕ್ಷರಾದಕೇಶವ ಅಮೈ ಇವರು ಹೇಳಿದರು. ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕರ‍್ಯಕ್ರಮ “ ವ್ಯವಹಾರ “ವನ್ನು ಉದ್ಘಾಟಿಸಿ...
ಜಿಲ್ಲೆಪುತ್ತೂರುಸುದ್ದಿ

ಅಂಬಿಕಾದಲ್ಲಿ ರಜಾ ದಿನಗಳ ತರಗತಿ ಉದ್ಘಾಟನೆ ಹಾಗೂ ಒರಿಯೆಂಟೇಷನ್ ಕಾರ್ಯಕ್ರಮ;ವಿದ್ಯಾರ್ಥಿಗಳು ಯೋಧರಂತೆ ಗುರಿ ಸಾಧಿಸುವಉತ್ಸಾಹದಲ್ಲಿರಬೇಕು : ಸುಬ್ರಮಣ್ಯ ನಟ್ಟೋಜ-ಕಹಳೆ ನ್ಯೂಸ್

ಪುತ್ತೂರು: ಸಾಧನಾ ಪಥದಲ್ಲಿ ಗುರಿ ಮುಟ್ಟಲು ವಿದ್ಯಾರ್ಥಿಗಳು ಶಸ್ತç ಸನ್ನದ್ಧರಾದ ಯೋಧರಂತೆ ಜಾಗೃತರಾಗಿರಬೇಕು. ನಮ್ಮ ನಮ್ಮ ಕರ್ತವ್ಯಗಳನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಬೇಕಾದದ್ದು ನಮ್ಮ ಧರ್ಮ. ವಿದ್ಯಾರ್ಥಿಗಳು ವಿದ್ಯಾರ್ಜನೆಯನ್ನು ಸರಿಯಾದ ರೀತಿಯಲ್ಲಿ ಮಾಡಬೇಕು. ಅಂದAದು ಮಾಡಬೇಕಾದ ಕೆಲಸ ಕಾರ್ಯಗಳನ್ನು ಅಂದAದೇ ಮಾಡುವ ಅಭ್ಯಾಸವನ್ನು ವಿದ್ಯಾರ್ಥಿಗಳು ಜಾರಿಗೊಳಿಸಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ...
1 6 7 8 9 10 302
Page 8 of 302
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ