Saturday, April 12, 2025

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಲೀಗೋ-ನೆಟ್ ಕಂಪ್ಯೂಟರ್ ಲ್ಯಾಬ್ಲೈ ಬ್ರೆರಿಯ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಲೀಗೋ-ನೆಟ್ ಕಂಪ್ಯೂಟರ್ ಲ್ಯಾಬ್ ಹಾಗೂ ಇ- ಲೈಬ್ರೆರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಉದ್ಘಾಟನಾ ಕಾರ್ಯಕ್ರಮವನ್ನು ಅಬುದಾಬಿಯ ಭಾರತೀಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಮಿತ್ರಂಪಾಡಿ ಜಯರಾಮ್ ರೈಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಡಿಜಿಟಲ್ಯು ಗದಲ್ಲಿ ಜಗತ್ತು ಪ್ರತಿಕ್ಷಣ ಬದಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರವು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.9 ವಾಹನ ಚಾಲಕರಿಗೆ ಕಾರ್ಮಿಕ ಕಾರ್ಡು ವಿತರಣೆ; ರಾಜ್ಯ ಸರಕಾರದ ಹೊಸ ಯೋಜನೆಯ ಲಾಭ ಪಡೆದುಕೊಳ್ಳಿ: ಸುದೇಶ್ ಶೆಟ್ಟಿ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ನಿರಂತರ ಹೋರಾಟದ ಫಲವಾಗಿ ಕರ್ನಾಟಕ ಸರಕಾರ ಕಾರ್ಮಿಕ ಇಲಾಖಾ ವ್ಯಾಪ್ತಿಗೆ ಚಾಲಕರನ್ನು ಸೇರಿಸಿದ್ದು, ಇದು ಬಡ ಚಾಲಕರಿಗೆ ವರದಾನವಾಗಿದೆ. ಕಾರ್ಮಿಕ ಇಲಾಖೆಗೆ ಚಾಲಕರು ತನ್ಮ ಹೆಸರು ನೋಂದಾಯಿಸಿಕೊಂಡಲ್ಲಿ ಸರಕಾರದಿಂದ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ಪುತ್ತೂರು ಶಾಸಕರ ಕಚೇರಿ ಸಭಾಂಗಣದಲ್ಲಿಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಮಾ 6. ರಂದು ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಿಟೈಲ್ ಬ್ಯುಸಿನೆಸ್‌ನ ತರಬೇತಿ ಕಾರ್ಯಕ್ರಮ ; “ವ್ಯವಹಾರ “ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸಲು ಅವಕಾಶಗಳನ್ನು ಒದಗಿಸುವರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “ . ಈ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ತಜ್ಞರಿಂದ (ಇಂಡಸ್ಟ್ರೀಸ್ಪೆಷಲಿಸ್ಟ್) ವಿಶೇಷ ಉಪನ್ಯಾಸಗಳು, ವ್ಯಾಪಾರ ಮೇಳಗಳಲ್ಲಿ ಭಾಗವಹಿಸುವ ಅವಕಾಶ, ಸೇಲ್ಸ್, ಅಕೌಂಟಿAಗ್, ಮಾರ್ಕೆಟಿಂಗ್ ಮುಂತಾದ ವ್ಯಾಪಾರ ಆವರಣಗಳ ಭೇಟಿ, ಸಾಫ್ಟ್ ಸ್ಕಿಲ್ ತರಬೇತಿ, ಉದಯೋನ್ಮುಖ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮತ್ತು ಇನ್ನಿತರ ಕೌಶಲ್ಯಾಧಾರಿತ ತರಬೇತಿಗಳ ಮೂಲಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ 8 ರಂದು ಪಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ 'ಫಿಲೋ ಮಿಲನ - 2025' ಕಾರ್ಯಕ್ರಮವು ಮಾರ್ಚ್ 8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ವಹಿಸಲಿದ್ದು, ಗೌರವ ಅತಿಥಿಗಳಾಗಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್. ಡಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಂಬಳದಲ್ಲಿ ಗೆದ್ದ ಚಿನ್ನದ ಬಹುಮಾನದಲ್ಲಿ ಅರ್ಧಭಾಗ ದೇವರಿಗೆ ಸಮರ್ಪಣೆ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿ ನಡೆದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 2 ‍ಪವನ್‌ ಗೆದ್ದ ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ ಅವರು, 1 ಪವನ್ ಚಿನ್ನವನ್ನು ಸೋಮವಾರ ಪುತ್ತೂರಿನ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಿದರು. ಅವರು ಚಿನ್ನ ಹಾಗೂ ದೇವಳದಲ್ಲಿ ನಡೆಯುವ ಅನ್ನದಾನ ಸೇವೆಗಾಗಿ ₹ 5ಸಾವಿರ ದೇಣಿಗೆ ನೀಡಿದರು. ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನಿಮ್ಮ ಬದುಕಿನ ಯಶಸ್ಸಿಗೆ ನಾವು ದಾರಿಯನ್ನು ತೋರಿಸಬಹುದಷ್ಟೇ ಆದರೆ ನಿಮ್ಮ ಗುರಿಯನ್ನು ನೀವೇ ಮುಟ್ಟಬೇಕು- ವಿಜಯ್ ಕುಮಾರ್.ಕೆ-ಕಹಳೆ ನ್ಯೂಸ್

ಪುತ್ತೂರು. ಫೆ. 28: ನಿಮ್ಮ ಬದುಕಿನ ಯಶಸ್ಸಿಗೆ ನಾವು ದಾರಿಯನ್ನು ತೋರಿಸಬಹುದಷ್ಟೇ ಆದರೆ ನಿಮ್ಮ ಗುರಿಯನ್ನು ನೀವೇ ಮುಟ್ಟಬೇಕು. ಯಾರು ಜೊತೆಯಾಗಿ ಬಂದು ಗುರಿ ತಲುಪಿಸುವುದಿಲ್ಲ. ಹೀಗಾಗಿ ಹಿರಿಯರು ಕೊಟ್ಟ ಮಾರ್ಗದರ್ಶನವನ್ನು ಅನುಸರಿಸಿ ಯಶಸ್ಸುಗಳಿಸಿ ಎಂದು ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕಮಾಂಡರ್ ವಿಜಯ್ ಕುಮಾರ್. ಕೆ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಟ್ರೈನಿಂಗ್ ಆ್ಯಂಡ್ ಪ್ಲೇಸ್‌ಮೆಂಟ್ ಸೆಲ್, ಐಕ್ಯೂಎಸಿ ವತಿಯಿಂದ &quoಣ;ಯಶಸ್ವಿ ಭವಿಷ್ಯಕ್ಕಾಗಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಮಾರ್ಚ್‌ 1ರಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ-ಕಹಳೆ ನ್ಯೂಸ್

ಪುತ್ತೂರು: ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ, ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆ ಮಾರ್ಚ್‌ 1ರಂದು ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದರು. ಪುತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಬೆಳಿಗ್ಗೆ ಕಂಬಳ ಉದ್ಘಾಟಿಸುವರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಾಂಬ್ರಿ ಪ್ರದೇಶದಲ್ಲಿ ಚಿರತೆ ಬಿಟ್ಟಿರುವ ಮಾಹಿತಿ: ಪಾಣಾಜೆಯಲ್ಲಿ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಕೇರಳದ ಬೇಡಗಂ ಬಳಿಯ ಕೊಳತ್ತೂರಿನಲ್ಲಿ ಬೋನಿನಲ್ಲಿ ಸಿಲುಕಿದ್ದ ಚಿರತೆಯೊಂದನ್ನು ಕೇರಳದ ಅರಣ್ಯ ಇಲಾಖೆಯವರು ಗಡಿ ಭಾಗದಲ್ಲಿರುವ ಪಾಣಾಜೆ ಗ್ರಾಮದ ಜಾಂಬ್ರಿ ಪ್ರದೇಶದಲ್ಲಿ ಬಿಟ್ಟಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇದರಿಂದ ಆತಂಕಗೊಂಡ ಪಾಣಾಜೆ ಗಡಿ ಪ್ರದೇಶದ ಗ್ರಾಮಸ್ಥರು ಸೋಮವಾರ ಪಾಣಾಜೆ ಗ್ರಾಮ ಸಭೆಯಲ್ಲೇ ಪ್ರತಿಭಟಿಸಿದರು. ಪಾಣಾಜೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗೆ ಹಾಜರಾಗಿಲು ಬಂದಿದ್ದ ಗ್ರಾಮಸ್ಥರು, ನಮಗೆ ಗ್ರಾಮ ಸಭೆಗಿಂತ ಚಿರತೆ ಹಿಡಿಯುವುದೇ ಮುಖ್ಯ. ಮೊದಲು ಅದರ...
1 7 8 9 10 11 302
Page 9 of 302
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ