Friday, April 18, 2025

ಸುಳ್ಯ

ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿಗಳ ಸಂಖ್ಯೆ 27ಕ್ಕೆ ಏರಿಕೆ-ಕಹಳೆ ನ್ಯೂಸ್

ಸುಳ್ಯ : ಬಿಜೆಪಿ ನಾಯಕ, ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇನ್ನೂ ನಾಲ್ವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ದಾಖಲಿಸಿದೆ. ಇವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ಇದು ಈ ಪ್ರಕರಣದಲ್ಲಿ ಎನ್‌ಐಎ ಸಲ್ಲಿಸಿರುವ ದ್ವಿತೀಯ ಪೂರಕ ಆರೋಪ ಪಟ್ಟಿ ಆಗಿದ್ದು, ಇದರಲ್ಲಿ ಅಬ್ದುಲ್‌ ನಾಸಿರ್‌, ನೌಶಾದ್‌, ಅಬ್ದುಲ್‌ ರಹಮಾನ್‌ ಮತ್ತು ಅತೀಕ್‌ ಅಹ್ಮದ್‌ ಎಂಬವರನ್ನು ಹೆಸರಿಸಲಾಗಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆ ಸಾಧ್ಯತೆ ; ಇಂದು, ನಾಳೆ ( ಎ.9,10 ) “ಎಲ್ಲೋ ಅಲರ್ಟ್ ” ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ನಿನ್ನೆ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಸುಮಧುರ ಸಂಜೆಯ ಸಂಗೀತದಲ್ಲಿ ತೇಲಾಡಿದ ಪ್ರೇಕ್ಷಕರು-ಕಹಳೆ ನ್ಯೂಸ್

ಸುಳ್ಯ : ಪ್ರಕೃತಿ ನಾನಾ ಕಲೆಗಳ ಮೂಲ ಕಲೆ ಕಲಾವಿದರು ಬದುಕಿನ ಅನರ್ಘ್ಯ ರತ್ನಗಳು ಕಲೆ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ದೊಡ್ಡ ಮನಸ್ಸು ನಮ್ಮಲ್ಲಿರಬೇಕು ಅದೇ ಭಕ್ತಿರಸ ಗಾನಸುಧಾ ಗಾಯನ ಬದುಕನ್ನು ರೂಪಿಸುತ್ತದೆ ಸುಳ್ಯ ತಾಲೂಕಿನ ಬೆಳ್ಳಾರೆ ಕಳಂಜ ಗ್ರಾಮದ ತಂಟೆಪ್ಪಾಡಿ ನೀನಾದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಸಂಗೀತಕ್ಕೆ ಗುರುವರೇಣ್ಯರ ಜೊತೆ ಹಾಡುವ ಸೌಭಾಗ್ಯ ಖ್ಯಾತ ಗಾಯಕೀ ಸುಪ್ರಿಯ ರಘುನಂದನ್ ಮತ್ತು ಉದಯೋನ್ಮುಖ ಪ್ರತಿಭೆ ಸುಮಾ ಕೋಟೆ ತುಳು ಭಕ್ತಿಗೀತೆ,...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಚರಂಡಿಗೆ ಉರುಳಿದ ರೋಡ್‌ ರೋಲರ್‌-ಕಹಳೆ ನ್ಯೂಸ್

ಸುಳ್ಯ: ಐವರ್ನಾಡು ಗ್ರಾಮದ ಬಿರ್ಮುಕಜೆ ಸಮೀಪ ರೋಡ್‌ ರೋಲರ್‌ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದು ಚಾಲಕ ಅಪಾಯದಿಂದ ಪಾರಾದ ಘಟನೆ ಫೆ. 18ರಂದು ರಾತ್ರಿ ಸಂಭವಿಸಿದೆ. ಜಲಜೀವನ್‌ ಪೈಪ್‌ಲೈನ್‌ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ರೋಡ್‌ ರೋಲರ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದಿದೆ....
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ಅನುರಾಧಾ ಕುರುಂಜಿ-ಕಹಳೆ ನ್ಯೂಸ್

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು, ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ‌ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು .ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವ‌ವಿದ್ಯಾಲಯದ ಸಹಯೋಗದಲ್ಲಿ ಫೆ 3 ರಿಂದ 7 ರವರೆಗೆ ಏನೇಪೋಯ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ರಾಜ್ಯದ ವಿವಿಧ ಪದವಿ, ಮೆಡಿಕಲ್ , ಪಾಲಿಟೆಕ್ನಿಕ್,...
ಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 76ನೇ  ಗಣರಾಜ್ಯ ದಿನಾಚರಣೆ-ಕಹಳೆ ನ್ಯೂಸ್

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 76ನೇ ಗಣರಾಜ್ಯ ದಿನಾಚರಣೆ ಕಾರ್ಯಕ್ರಮ ಜನವರಿ 26 ಆದಿತ್ಯವಾರದಂದು ನೆರವೇರಿತು. ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ (ರಿ.) ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ಗಣ್ಯರಿಗೆ ಕಾಲೇಜು ಎನ್.ಸಿ.ಸಿ ಘಟಕದಿಂದ ಗೌರವ ವಂದನೆ ನೀಡಲಾಯಿತು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಿವೃತ್ತ ಪ್ರೊ. ಜವರೇಗೌಡ, ಕಾಲೇಜಿನ ಪ್ರಾಂಶುಪಾಲರಾದ...
ಶಿಕ್ಷಣಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮತದಾರರ ದಿನಾಚರಣೆ-ಕಹಳೆ ನ್ಯೂಸ್

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇದರ ರಾಜ್ಯಶಾಸ್ತç ವಿಭಾಗ, ಮತದಾರರ ಸಾಕ್ಷರತಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ಜನವರಿ 25ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. 15ನೇ ರಾಷ್ಟಿçÃಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್.ಎಮ್ ಇವರು ವಹಿಸಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ನುಡಿದರು. ರಾಜ್ಯಶಾಸ್ತç ವಿಭಾಗ ಮುಖ್ಯಸ್ಥರಾದ ಡಾ. ಮಮತಾ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಡಿಕೇರಿರಾಜ್ಯಸಿನಿಮಾಸುದ್ದಿಸುಳ್ಯ

ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ : +91 7483953979  ...
1 2 3 23
Page 1 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ