Saturday, April 12, 2025

ಸುಳ್ಯ

ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ ; ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು, ಡಿ 13 : ಕಡಬ ತಾಲೂಕು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಟಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚಿಸಿದರೆ....
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ (ಡಿ. 12) ಇಂದು ಲಕ್ಷದೀಪೋತ್ಸವ, ಕುಣಿತ ಭಜನೆ ; ಚಂದ್ರಮಂಡಲ ರಥೋತ್ಸವದ ಬಳಿಕ ಬೀದಿ ಉರುಳು ಸೇವೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಡಿ. 12ರಂದು ಲಕ್ಷದೀಪೋತ್ಸವ, ಕುಣಿತ ಭಜನೆ ಜರಗಲಿದೆ. ರವಿವಾರ ಕೊಪ್ಪರಿಗೆ ಏರುವ ಮೂಲಕ ಈ ವರ್ಷದ ಚಂಪಾಷಷ್ಠಿ ಮಹೋತ್ಸವ ಆರಂಭಗೊಂಡಿದ್ದು, ಅಂದು ರಾತ್ರಿ ಮತ್ತು ಸೋಮವಾರ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ಜರಗಿತು. ಡಿ. 12ರಂದು ರಾತ್ರಿ ಕಾಚುಕುಜುಂಬ ದೈವದಿಂದ ಶ್ರೀ ದೇವರ ಭೇಟಿಯ ಬಳಿಕ ಪಂಚಶಿಖರವನ್ನೊಳಗೊಂಡ ಚಂದ್ರ ಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ರಥಬೀದಿಯಿಂದ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

KVG ಶಿಕ್ಷಣ ಸಂಸ್ಥೆಗಳ ರಾಮಕೃಷ್ಣ ಕೊಲೆ ಪ್ರಕರಣ : ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ ಡಾ| ರೇಣುಕಾ ಪ್ರಸಾದ್‌ ಆಸ್ಪತ್ರೆಗೆ – ಕಹಳೆ ನ್ಯೂಸ್

ಮಂಗಳೂರು: ಕೆವಿಜಿ ಶಿಕ್ಷಣ ಸಂಸ್ಥೆಗಳ ಸಮೂಹದ ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್‌. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ ಡಾ| ರೇಣುಕಾ ಪ್ರಸಾದ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೇಣುಕಾ ಪ್ರಸಾದ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ಕಲ್ಪಿಸಲು ಆತನ ಪರ ವಕೀಲರು ಮಾಡಿದ ಮನವಿಯನ್ನು ಹೈಕೋರ್ಟ್‌ ಪರಿಗಣಿಸಿತ್ತು.   ಪ್ರಕರಣದಲ್ಲಿ ರೇಣುಕಾ ಪ್ರಸಾದ್‌ ಅಲ್ಲದೆ ಮನೋಜ್‌ ರೈ, ಎಚ್‌.ಆರ್‌. ನಾಗೇಶ್‌, ವಾಮನ ಪೂಜಾರಿ ಮತ್ತು ಶಂಕರನಿಗೂ ಜೀವಾವಧಿ ಶಿಕ್ಷೆ...
ಸುದ್ದಿಸುಳ್ಯಹೆಚ್ಚಿನ ಸುದ್ದಿ

ಶೌರ್ಯ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆಯಿಂದ ಅದ್ಧೂರಿ ಸ್ವಾಗತ – ಕಹಳೆ ನ್ಯೂಸ್

ಸುಳ್ಯ : ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ, ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಾಜ್ಯದಾದ್ಯಂತ ಸಂಚಾರ ಆರಂಭಿಸಿರುವ ಶೌರ್ಯ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.   ಬಜರಂಗದಳ ಶೌರ್ಯ ಜಾಗರಣ ರಥಯಾತ್ರೆಯೂ ಸುಮಾರು 11 ದಿನಗಳ ತನ್ನ ಸುಧೀರ್ಘ ಪ್ರಯಾಣ ಮುಗಿಸಿ ಇದೀಗ ತುಳುನಾಡಿಗೆ ತಲುಪಿರುವ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆ ಪುಷ್ಪವೃಷ್ಠಿಗೈದು ಸ್ವಾಗತಿಸಿದ್ದು,  ಸುಳ್ಯ ಚೆನ್ನಕೇಶವ...
ಕ್ರೈಮ್ಸುದ್ದಿಸುಳ್ಯ

ಅನ್ಯಕೋಮಿನ ವ್ಯಕ್ತಿಗೆ ಹಲ್ಲೆ ಪ್ರಕರಣ: ಸುಳ್ಯದ ಹಿಂದೂ ಯುವಕ ಜೈಲಿನಿಂದ ಬಿಡುಗಡೆ, ಯುವಕನಿಗೆ ಜಾಮೀನು ಕೊಡಿಸಿದ ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿ ಮತ್ತು ತಂಡ -ಕಹಳೆ ನ್ಯೂಸ್ 

ಸುಳ್ಯ : ಯುವತಿಯೊಬ್ಬಳ ಜೊತೆ ತಿರುಗಾಡಿದ್ದ ಅನ್ಯಕೋಮಿನ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ಯುವಕನನ್ನು ಸುಳ್ಯದ ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿ ನೇತೃತ್ವದಲ್ಲಿ ಜಾಮೀನು ಕೊಡಿಸಿ ಬಿಡುಗಡೆಗೊಳಿಸಲಾಗಿದೆ. ಪುನೀತ್ ಸೋಣಂಗೇರಿ ಎಂಬ ಹಿಂದೂ ಯುವಕನನ್ನುಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ಪೊಲೀಸರು ಬಂಧಿಸಿದ್ದರು. ಇದೀಗ ಹರೀಶ್ ಕಂಜಿಪಿಲಿ ನೇತೃತ್ವದಲ್ಲಿ ಸುಳ್ಯದ ವಕೀಲರೊಬ್ಬರ ಸಹಾಯದೊಂದಿಗೆ ಯುವಕನನ್ನು ಬಿಡುಗಡೆಗೊಳಿಸಲಾಗಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದಿಂದ ಬುಧವಾರ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಬಿಡುಗಡೆ...
ಸುದ್ದಿಸುಳ್ಯ

ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಜಂಟಿ ಆಶ್ರಯದಲ್ಲಿ ಆ.18ರಂದು ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷನ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಮತ್ತು ಸರಸ್ವತಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ಆ.18ರಂದು ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟ ನಡೆಯಲಿದೆ....
ಕ್ರೈಮ್ಸುದ್ದಿಸುಳ್ಯ

ಸುಳ್ಯ : ಯುವತಿಯನ್ನು ಕರೆದುಕೊಂಡು ಹೋದ ವಿಚಾರವಾಗಿ ಹಲ್ಲೆ ಪ್ರಕರಣ : ಐವರ ವಿರುದ್ಧ ಕೇಸ್ ದಾಖಲು ; ಓರ್ವ ಅರೆಸ್ಟ್ ..!!! – ಕಹಳೆ ನ್ಯೂಸ್

ಸುಳ್ಯ : ಪರಿಚಯದ ಯುವತಿಯೋರ್ವಳನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋದ ವಿಷಯವಾಗಿ ಯುವಕರ ತಂಡವೊಂದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ಸುಳ್ಯ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ (39) ನೀಡಿದ ದೂರಿನ ಮೇರೆಗೆ ಲತೀಶ್ ಗುಂಡ್ಯ, ವರ್ಷಿತ್, ಪುನೀತ್ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ ಪ್ರಸ್ತುತ ಸುಳ್ಯ ತಾಲೂಕು ಅರಂತೋಡಿನಲ್ಲಿ ರಬ್ಬರ್...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಯುವತಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಕಡಬದ ರೆಹಮಾನ್ ; ಹೊಟೇಲ್ ರೂಂ ಮಾಡಿ ನಿರಂತರ 20 ದಿನ ದೈಹಿಕ ಸಂಪರ್ಕ ಬೆಳೆಸಿದ್ದ ಕಾಮುಕನ ಬಂಧನ! – ಕಹಳೆ ನ್ಯೂಸ್

ಸುಳ್ಯ : ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಯುವತಿಗೆ ವಂಚಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಮಂಗಳೂರು ಪೊಲೀಸರು ಇಂದು (ಜೂನ್ ೨೯) ರಂದು ಬಂಧಿಸಿದ್ದಾರೆ. ಇನ್ಸ್ಟಾಗ್ರಾಂ ಮೂಲಕ ಅನೀಶ್ ರೆಹಮಾನ್ ಗೆ ಪರಿಚಯವಾಗಿದ್ದ ಯುವತಿಯನ್ನು ನಂಬಿಸಿ, ಆಕೆಯ ಜೊತೆ ನಿರಂತರ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ, ಹೊಟೇಲ್ ನಲ್ಲಿ ರೂಂ ಮಾಡಿ ನಿರಂತರ 20 ದಿನಗಳ ಕಾಲ ದೈಹಿಕ...
1 8 9 10 11 12 23
Page 10 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ