Recent Posts

Saturday, April 26, 2025

ಸುಳ್ಯ

ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ವಿಧಾನಸಭಾ ಚುನಾವಣೆ : ಸುಳ್ಯ ಕ್ಷೇತ್ರದಿಂದ ಕೈ ನಾಯಕ ಕೆ. ಶರಚ್ಚಂದ್ರವರಿಗೆ ಟಿಕೆಟ್ ಪಕ್ಕಾ..? ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಕೈ ನಾಯಕರಿಗೆ ಸಿಗುತ್ತಾ ಗೆಲುವು..? – ಕಹಳೆ ನ್ಯೂಸ್

ವಿಧಾನಸಭಾ ಚುನಾವಣೆಗೆ ಆಯಾ ಕ್ಷೇತ್ರಗಳಲ್ಲಿ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿದೆ. ಪೈಪೋಟಿಯಲ್ಲಿ ಮತದಾರರು ಮಾತ್ರ ಮೌನವಾಗಿ ಎಲ್ಲವನ್ನೂ ಅವಲೋಕಿಸುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಕೇಸರಿ ಕೋಟೆ ಎಂದೇ ಖ್ಯಾತಿ ಗಳಿಸಿರುವ ದಕ್ಷಿಣ ಕನ್ನಡದತ್ತ ಜನ ನಾಯಕರು ಹಾಗೂ ಇಡೀ ರಾಜ್ಯದ ಚಿತ್ತ ಹೊರಳಿದೆ.ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಜನರ ಈ ಕುತೂಹಲಕ್ಕೆ ಕಾರಣವಾಗಿದ್ದು ಇಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳು ಹಾಗೂ ಗಲಭೆಗಳೇ ಎಂದರೆ ತಪ್ಪಾಗದು. ಹೀಗಿರುವಾಗ ಒಟ್ಟು ಎಂಟು ವಿಧಾನಸಭಾ ಸ್ಥಾನಗಳಿರುವ ಈ ಜಿಲ್ಲೆಯ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದಲ್ಲಿ ಅಮಾನುಷ ಕೃತ್ಯ ; ಪತ್ನಿ ಕೊಂದು ಚೀಲದಲ್ಲಿ ತುಂಬಿಸಿ ಪತಿ ಇಮ್ರಾನ್​ ಪರಾರಿ!? ಮೃತ ಮಹಿಳೆಯ ಹೆಸರು, ಆಕೆ ಯಾವ ಧರ್ಮದವಳು ಎಂಬ ಮಾಹಿತಿ ಪೊಲೀಸರಿಗೂ ಲಭಿಸಿಲ್ಲ..! –  ಕಹಳೆ ನ್ಯೂಸ್

ಸುಳ್ಯ(ದಕ್ಷಿಣ ಕನ್ನಡ): ಪಟ್ಟಣದ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ನಾಪತ್ತೆಯಾಗಿದ್ದಾನೆ. ಆತನೇ ಪತ್ನಿಯನ್ನು ಕೊಲೆಗೈದು ಚೀಲದಲ್ಲಿ ತುಂಬಿಸಿಟ್ಟಿರುವ ಸಂಶಯ ವ್ಯಕ್ತವಾಗಿದೆ. ಪಶ್ಚಿಮ ಬಂಗಾಲ ಮೂಲದ ಇಮ್ರಾನ್​ ಎಂಬಾತ ಓಡಬಾಯಿ ಬಳಿ ಹೋಟೆಲೊಂದರಲ್ಲಿ ಆರು ತಿಂಗಳಿನಿಂದ ಕೆಲಸಕ್ಕಿದ್ದ. ಅಲ್ಲೇ ಸನಿಹದ ಬೀರಮಂಗಲದಲ್ಲಿ ಪತ್ನಿ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಎರಡು ದಿನಗಳ ಹಿಂದಷ್ಟೇ ಊರಿಗೆ ಹೋಗುತ್ತೇನೆಂದು ಇಮ್ರಾನ್​ ರಜೆ ಮಾಡಿ ತೆರಳಿದ್ದ. ಆದರೆ ಹೋಗುವಾಗ ಹೆಂಡತಿಯನ್ನು ಕರೆದುಕೊಂಡು ಹೋಗಿರಲಿಲ್ಲ...
ಕೊಡಗುದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ನವರಾತ್ರಿ, ದಸರಾ ಹಬ್ಬದ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಮಳಿಗೆಯಲ್ಲಿ ‘ಜಿ. ಎಲ್. ಸ್ವರ್ಣ ಹಬ್ಬ’ : ವಿಶೇಷ ಕೊಡುಗೆ ನಿಮಗಾಗಿ –ಕಹಳೆ ನ್ಯೂಸ್

ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಮಳಿಗೆಗಳಲ್ಲಿ ವಿಶೇಷ ಕೊಡುಗಳೊಂದಿಗೆ 'ಜಿ. ಎಲ್. ಸ್ವರ್ಣ ಹಬ್ಬ' ಏರ್ಪಡಿಸಲಾಗಿದೆ.ಸೆಪ್ಟೆಂಬರ್ 26ರಿಂದ ಅಕ್ಟೋಬರ್ 05ರವರೆಗೆ ವಿಶೇಷ ಸೇಲ್‌ನಲ್ಲಿ ನಡೆಯಲಿದ್ದು, ದಿನಾಂಕ 26-09-2022ರಂದು 'ಜಿ. ಎಲ್. ಸ್ವರ್ಣ ಹಬ್ಬ'ವನ್ನು ಪುತ್ತೂರು ಶೋರೂಂನಲ್ಲಿ ಪುತ್ತೂರಿನ ಖ್ಯಾತ ವಕೀಲರಾದ ಮಹೇಶ್ ಕಜೆ ಮತ್ತು ದೀಪಿಕಾ ಮಹೇಶ್ ಕಜೆ ದಂಪತಿ ಉದ್ಘಾಟಿಸಲಿದ್ದಾರೆ.'ಜಿ. ಎಲ್. ಸ್ವರ್ಣ ಹಬ್ಬ'ದಲ್ಲಿ ಗ್ರಾಹಕರಿಗೆ ಪ್ರತೀ ಒಂದು ಗ್ರಾಂ ಚಿನ್ನ ಖರೀದಿಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಅರೋಪಿ ಶಫೀಕ್ ಸಹೋದರನಿಂದ ಕೊಲೆ ಬೆದರಿಕೆ ; ಆರೋಪಿ ಸಫ್ರಿದ್ ಅಂದರ್..! – ಕಹಳೆ ನ್ಯೂಸ್

ಬೆಳ್ಳಾರೆ ಸೆ 10 : ಬಿಜೆಪಿ ಯುವ ಮುಖಂಡಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆಯಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ನಿ‌ನ್ನೆ ಸಂಜೆ ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆಮುಂದೆ ಹಿಂದೂ ಸಂಘಟನೆಯ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಅರೋಪಿಯ ಸಹೋದರನಿಂದ ಬೆದರಿಕೆ ; ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ಖಂಡನೆ – ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯಲ್ಲಿ ದಿವಂಗತ ಪ್ರವೀಣ್ ನೆಟ್ಟಾರ್ ಹತ್ಯೆಯ ಉದ್ವಿಗ್ನ ಪರಿಸ್ಥಿತಿ ಮಾಸುವ ಮೊದಲೇ ಮತಾಂಧರೂ ಮತ್ತೆ ಬಾಲ ಬಿಚ್ಚಿದ್ದಾರೆ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಎಂಬಾತ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರಶಾಂತ್ ಬೆಳ್ಳಾರೆಯವರಿಗೆ ಫೋನ್ ಮುಖಾಂತರ ಜೀವ ಬೆದರಿಕೆಯ ಧಮ್ಕಿಯನ್ನು ನೀಡಿದ್ದು ಇದನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸಿದೆ ಎಂದು ಮುರಳಿಕರಷ್ಣ ಹಸಂತಡ್ಕ ಪ್ರಕಟಣೆ ನೀಡಿದ್ದಾರೆ. ತಕ್ಷಣವೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರನಿಂದ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ – ಕಹಳೆ ನ್ಯೂಸ್

ಬೆಳ್ಳಾರೆ ಸೆ 10 : ಬಿಜೆಪಿ ಯುವ ಮುಖಂಡಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆಯಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದುಇಂದು ಸಂಜೆ ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರುಜಮಾಯಿಸಿದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಪುತ್ತೂರು, ಸುಳ್ಯ ತಾಲೂಕಿನ 32 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ, ಕೆಲವು ಶಂಕಿತ ಜಿಹಾದಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..! – ಕಹಳೆ ನ್ಯೂಸ್

ಪುತ್ತೂರು, ಸೆ 06 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಎನ್​ಐಎ ಅಧಿಕಾರಿಗಳ ತಂಡ ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದ ಕಾಲೇಜೋಂದರ ಹಿಂದೂ ಹುಡುಗಿ ಜೊತೆ ಮೊಂಡು ಬ್ಯಾರಿಯ ಚಕ್ಕಂದ ; ಲವ್ ಜಿಹಾದ್ ಮಾಡಲು ಯತ್ನಿಸಿದ ಜಿಹಾದಿ ಬ್ಯಾರಿಯ ಬೆನ್ನಿನಲ್ಲಿ ಡಿಸೈನ್ ಡಿಸೈನ್ ಬಾಸುಂಡೆ..!! – ಕಹಳೆ ನ್ಯೂಸ್

ಸುಳ್ಯ : ಕಾಲೇಜಿಗೆ ಓದಲು ಹೋದ ಯುವಕ-ಯುವತಿ ಪ್ರೀತಿ ಮಾಡಿ ಇದೀಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕಾಲೇಜೋಂದರಲ್ಲಿ ಓದುತ್ತಿದ್ದ ಅನ್ಯಕೋಮಿನ ಯುವಕ-ಯುವತಿ ಕದ್ದು ಮುಚ್ಚಿ ಲವ್ವಿಡವ್ವಿಯಲ್ಲಿ ತೊಡಗಿದ್ದರು. ಈ ವಿಚಾರ ಕಾಲೇಜಿನಾದ್ಯಂತ ಹರಡಿತ್ತು. ಸರಿಯಾದ ಸಮಯಕ್ಕೆ ಕಾಯುತ್ತಿದ್ದ ಕೆಲವರು ಅವರನ್ನು ರೆಡ್ ಹ್ಯಾಂಡ್ ಆಗಿ ಮಂಗಳವಾರ ಬೆಳಗ್ಗೆ ಹಿಡಿದಿದ್ದಾರೆ, ಮಾತ್ರವಲ್ಲ ಹುಡುಗಿಯ ಎದುರೇ ಹುಡುಗನ ಬೆನ್ನಿನ ಚರ್ಮ ಜಾರುವಂತೆ ಬಾರಿಸಿದ್ದಾರೆ. ಸದ್ಯ...
1 12 13 14 15 16 24
Page 14 of 24
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ