Saturday, April 5, 2025

ಸುಳ್ಯ

ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಚೈನೀಸ್ ಕುಕ್ ಜೊತೆ ಪರಾರಿಯಾಗಿದ್ದ ಎರಡು ಮಕ್ಕಳ ತಾಯಿ ಕುಂದಾಪುರದಲ್ಲಿ ಪತ್ತೆ – ಕಹಳೆ ನ್ಯೂಸ್

ಸುಳ್ಯ: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಎರಡು ಮಕ್ಕಳ ತಾಯಿ ಇದೀಗ ಕುಂದಾಪುರದಲ್ಲಿ ಪತ್ತೆಯಾಗಿದ್ದಾಳೆ. ಕಳೆದ ನಾಲ್ಕು ತಿಂಗಳಿAದ ಸುಳ್ಯದ ಪೈಚಾರು ಸಂಸ್ಥೆಯೊ0ದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಅಸ್ಸಾಂ ಮೂಲದ ಕೋಗನ್ ತಾತಿ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಜ.25ರಂದು ಏಕಾಏಕಿ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ಆರಂಭಿಸಿದ ಸುಳ್ಯ ಪೊಲೀಸ್...
ಕೊಡಗುದಕ್ಷಿಣ ಕನ್ನಡಮಡಿಕೇರಿರಾಜ್ಯಸುದ್ದಿಸುಳ್ಯ

ಹಿಂದೂ ಜಾಗರಣಾ ವೇದಿಕೆ ಪೊಲೀಸ್ ಇಲಾಖೆಗೆ ಮಾಹಿತಿ, ತಡರಾತ್ರಿ ಸಂಪಾಜೆ ಚೆಕ್‍ಪೋಸ್ಟ್ ಬಳಿ ಲಾರಿಯಲ್ಲಿ ಅಕ್ರಮ ಗೋಸಾಗಾಟ ಪತ್ತೆ ; 24 ಗೋವುಗಳ ರಕ್ಷಣೆ – ಕಹಳೆ ನ್ಯೂಸ್

ಮಡಿಕೇರಿ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಲಾರಿಯನ್ನು ಪತ್ತೆ ಹಚ್ಚಿ 24 ಗೋವುಗಳನ್ನು ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಚೆಕ್‍ಪೊಸ್ಟ್ ಬಳಿ ನಡೆದಿದೆ. ಸಂಪಾಜೆ ಅರಣ್ಯ ತಪಾಸಣಾ ಗೇಟ್ ಬಳಿ ತಡರಾತ್ರಿ ಲಾರಿಯಲ್ಲಿ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಅರಣ್ಯ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ, ಲಾರಿ ಸಮೇತ 24 ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಅರಣ್ಯ ಇಲಾಖಾ ಸಿಬ್ಬಂದಿ ತಪಾಸಣೆಗೆ ಮುಂದಾಗುತ್ತಿದ್ದಂತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬೆಳ್ಳಾರೆಯಲ್ಲಿ `ತಿರುಮಲ ಹೋಂಡಾ`ದ 6ನೇ ಅಧಿಕೃತ ಸರ್ವೀಸ್ ಸೆಂಟರ್ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ಬೆಳ್ಳಾರೆ ಆಸುಪಾಸಿನ ಜನತೆಗೆ ಉತ್ತಮ ಸೇವೆಯನ್ನು ಒದಗಿಸಬೇಕೆನ್ನುವ ನಿಟ್ಟಿನಲ್ಲಿ, ಹೋಂಡಾ ದ್ವಿಚಕ್ರವಾಹನಗಳ ಹೆಸರಾಂತ ಡೀಲರ್ `ತಿರುಮಲ ಹೋಂಡಾ' ಇದೀಗ ಬೆಳ್ಳಾರೆಯಲ್ಲಿ ಲೋಕಾರ್ಪಣೆಗೊಂಡಿದೆ. ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಶಾಖೆಗಳನ್ನು ಹೊಂದಿರುವ `ತಿರುಮಲ ಹೋಂಡಾ'ದ 6ನೇ ಶಾಖೆಯು ಬೆಳ್ಳಾರೆಯ ಪೋಸ್ಟ್ ಆಫೀಸ್ ಮುಂಭಾಗದಲ್ಲಿ ಶುಭಾರಂಭಗೊ0ಡಿದೆ. ಸವಿಸ್ತಾರವಾಗಿ, ಸುಸಜ್ಜಿತವಾಗಿ ನಿರ್ಮಾಣಗೊಂಡ `ಹೋಂಡಾ'ದ ಅಧಿಕೃತ ಸರ್ವೀಸ್ ಸೆಂಟರ್‌ನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಪನ್ನೆಯವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಿವೃತ್ತ...
ಸುದ್ದಿಸುಳ್ಯ

ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕøತಿಕ ರತ್ನ ಪ್ರಶಸ್ತಿ ಪ್ರದಾನ -ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಅರ್ಥಪೂರ್ಣ ಕಾರ್ಯಕ್ರಮ – ಕಹಳೆ ನ್ಯೂಸ್

ಸುಳ್ಯದ ಚಂದನಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ ಮತ್ತು ಧರ್ಮದೈವಗಳ ಆಡಳಿತ ಮೊಕ್ತೇಸರರಾದ ಶ್ರೀ ಮೋಹನ್ ನಂಗಾರುರವರು ಸಮಾರಂಭದ ಸಭಾಧ್ಯಕ್ಷತೆ ವಹಿಸಿದ್ದರು. ಕನ್ನಡ ರಾಜ್ಯೋತ್ಸವ ಕವಿಗೋಷ್ಟಿಯ ಅಧ್ಯಕ್ಷತೆಯನ್ನು ಖ್ಯಾತ ಮಹಿಳಾ ಸಾಹಿತಿಗಳಾದ ಶ್ರೀಮತಿ ಸಾನು ಉಬರಡ್ಕ ಅವರು ವಹಿಸಿದ್ದರು. ಚಂದನ ಸಾಹಿತ್ಯ ವೇದಿಕೆಯ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ: ಪೋಷಕರಿಗೆ 10 ಸಾವಿರ ದಂಡ ವಿಧಿಸಿದ ಕೋರ್ಟ್- ಕಹಳೆ ನ್ಯೂಸ್

ಸುಳ್ಯ : ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕನ ಪೋಷಕರಿಗೆ ಕೋರ್ಟ್ 10 ಸಾವಿರ ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಸುರೇಶ ಎಂಬವರ ಮಗ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ...
ಸುಳ್ಯ

ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆದ ಹಿರಿಯರ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸುಭಾಶ್ಚಂದ್ರ ರೈಯವರಿಗೆ ಚಿನ್ನದ ಪದಕ- ಕಹಳೆ ನ್ಯೂಸ್

ನ. 12ರಿಂದ 14ರ ವರೆಗೆ ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಸುಳ್ಯದ ಸುಭಾಶ್ಚಂದ್ರ ರೈ ತೋಟರವರಿಗೆ 100 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ್ಲ 100 ಮೀ. ಅಡೆತಡೆ ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸುಭಾಶ್ಚಂದ್ರ ರೈ ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಲವ್ ಅಲ್ಲ ಜಿಹಾದ್ | ಕೌಶಲ್ ಎಂದು ನಂಬಿಸಿ ವಂಚಿಸಿದ ಜಿಹಾದಿ ತಸ್ಲೀಮ್ ; ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ, ಅಶ್ಲೀಲ ಪೋಟೊ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ ಕಾಮುಕ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಸುಳ್ಯ: ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹಿಂದೂ ಯುವತಿಯ ಜೊತೆ ತಾನು ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಬಲಾತ್ಕರವಾಗಿ ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ವಂಚನೆಗೊಳಗಾದ ಯುವತಿ ಠಾಣೆಗೆ ದೂರು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೂಲತಃ ಮಡಿಕೇರಿಯವನಾದ ಆರೋಪಿ ಯುವಕ, ಕಳೆದ ೨ ತಿಂಗಳ ಹಿಂದೆ ಹಿಂದೂ ಯುವತಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು, ಕೌಶಲ್ ‌ಎಂಬ‌ ಹೆಸರಿನಿಂದ ಆಕೆಯ ಜೊತೆ ಪರಿಚಯ ಬೆಳೆಸಿಕೊಂಡಿದ್ದನು....
ಸುಳ್ಯ

ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋದ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು- ಕಹಳೆ ನ್ಯೂಸ್

ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆಯಲ್ಲಿ ನಡೆದಿದೆ.   ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ ಮೃತಪಟ್ಟ ವಿದ್ಯಾರ್ಥಿನಿ. ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ಶ್ರೇಯಾ ಹಿಂತಿರುಗಿ ಬಾರದ ಹಿನ್ನೆಲೆ, ಮನೆಯವರು ಶ್ರೇಯಾನನ್ನು ಹುಡುಕಿಕೊಂಡು ಕೆರೆಯ ಕಡೆ ಹೋಗಿದ್ದು,...
1 15 16 17 18 19 23
Page 17 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ