Tuesday, April 1, 2025

ಸುಳ್ಯ

ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿಸುಳ್ಯ

ಇಂದಿನಿಂದ ” ತಿರುಮಲ ಹೋಂಡಾ”ದ ಎಲ್ಲಾ ಶೋರೂಂಗಳು ಓಪನ್ ; ಎಲ್ಲಾ ಸಿಬ್ಬಂದಿಗಳಿಗೂ ವ್ಯಾಕ್ಸಿನೇಷನ್‌, ಕೋವಿಡ್ ಟೆಸ್ಟ್..! – ಸಂಪೂರ್ಣ ಸುರಕ್ಷಿತೆಯೊಂದಿಗೆ ಗ್ರಾಹಕರ ಸೇವೆಗೆ ಸಿದ್ಧವಾಗಿದೆ ಪರಿಸರದ ನಂ.1 ಗ್ರಾಹಕರ ಸ್ನೇಹಿ ಸಂಸ್ಥೆ – ಕಹಳೆ ನ್ಯೂಸ್

ಪುತ್ತೂರು: ಕೊರೋನಾ ಸಂಕಷ್ಟದಿಂದ ನಲುಗುತ್ತಿದ್ದ ಉದ್ಯಮ ಕ್ಷೇತ್ರಗಳು‌ ಇಂದಿನಿಂದ ಚೇತರಿಕೆ ಕಂಡಿದ್ದು, ಕರಾವಳಿಯಲ್ಲಿ ಇಂದಿನಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ಸೀಮಿತ ಅವಧಿಯಲ್ಲಿ ತೆರೆದಿದ್ದು, ವ್ಯಾಪರ ವೈವಾಟುಗಳಿಗೆ ಅನುಮತಿಯನ್ನು ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ನಂ.೧ ದ್ವಿಚಕ್ರ ವಾಹನಗಳ ಶೋರೂಂ ತಿರುಮಲ ಹೋಂಡಾ ಸಂಸ್ಥೆ ಇಂದಿನಿಂದ ಕಾರ್ಯಾಚರಣೆಯನ್ನು, ತನ್ನ ಎಲ್ಲಾ ಗ್ರಾಹಕರಿಗೆ ಸೇವೆಯನ್ನು ನೀಡಲಿದ್ದು, ಸಂಪೂರ್ಣ ಕೋವಿಡ್ ನಿಯಮಾವಳಿಗಳ ಪಾಲನೆಯನ್ನು ಮಾಡಿಕೊಂಡು ಸನ್ನಧವಾಗಿದೆ. ಎಲ್ಲಾ ಸಿಬ್ಬಂದಿಗಳು ವ್ಯಾಕ್ಸಿನೇಷನ್‌ : ತಿರುಮಲ ಹೊಂಡಾ ಸಂಸ್ಥೆಯ...
ದಕ್ಷಿಣ ಕನ್ನಡಸುದ್ದಿಸುಳ್ಯ

ಡೆಂಗ್ಯೂ ಜ್ವರಕ್ಕೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ 27 ವರ್ಷದ ಯುವಕ ಬಲಿ – ಕಹಳೆ ನ್ಯೂಸ್

ಸುಳ್ಯ, ಜೂ 16: ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕನೋರ್ವ ಬಲಿಯಾದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನಡೆದಿದೆ. ಇದು ಸುಳ್ಯ ತಾಲೂಕಿನಲ್ಲಿ ಎರಡನೇ ಪ್ರಕರಣವಾಗಿದೆ. ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮ ದಂಪತಿಗಳ ಏಕೈಕ ರ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು....
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮಗಳು ಜೂ. 21ರ ತನಕ ಸೀಲ್ ಡೌನ್ ; ಯಾವೆಲ್ಲಾ ಗ್ರಾಮಗಳು ಸೀಲ್ ಡೌನ್? – ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶದಲ್ಲೇನಿದೆ..!? – ಕಹಳೆ ನ್ಯೂಸ್

ಮಂಗಳೂರು, ಜೂ. 13 : ಕೊರೋನಾ ಪ್ರಮಾಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರಸ್ತುತ ಸೋಂಕು ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.   ಸೋಂಕು ಹೆಚ್ಚಿರುವ ದ.ಕ. ಜಿಲ್ಲೆಯ 17 ಗ್ರಾಪಂ.ಗಳು ಸೀಲ್ ಡೌನ್ ಮಾಡಲಾಗಿದ್ದು, ಜೂ.14ರ ಬೆಳಿಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಜಾರಿಯಲ್ಲಿರಲಿದೆ. 17 ಗ್ರಾ.ಪಂ.ಗಳಿಗೆ ಬರುವವರಿಗೆ, ಹೋಗುವವರಿಗೆ ಕೆಲವು ನಿರ್ಬಂಧಗಳನ್ನು...
ಪುತ್ತೂರುಸುಳ್ಯ

ಬಜರಂಗದಳ ಜಿಲ್ಲಾ ಸಹ ಸಂಚಾಲಕ್ ಲತೀಶ್ ಗುಂಡ್ಯ ರವರ ಮೇಲೆ ಸುಳ್ಳು ಆರೋಪದ ವಿರುದ್ಧ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆ ಖಂಡನೆ-ಕಹಳೆ‌ ನ್ಯೂಸ್

ಬಜರಂಗದಳದ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ ಇವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಮೆಸೇಜ್ ಗಳು ಹರಿದಾಡುತಿದ್ದು ಸದ್ರಿ ವಿಷಯಕ್ಕೆ ಸಂಬಂಧಪಟ್ಟಂತೆ ಸುಳ್ಯದ ಪ್ರಗತಿ ಆಂಬುಲೆನ್ಸ್ ನ  ಅಭಿಲಾಷ್ ಎಂಬವರು ಇಲ್ಲ ಸಲ್ಲದ ಆರೋಪದೊಂದಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಸುಂದರ ಪಾಟಾಜೆ ಮುಖಾಂತರ ಸುಳ್ಳು ಕೇಸ್ ನೀಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದೆ. ಲತೀಶ್ ಗುಂಡ್ಯ ಮೇಲೆ ಕೊಲೆ ಬೆದರಿಕೆ.ಕೋಮು ವಿಚಾರಕ್ಕೆ ಸಂಬಂಧಪಟ್ಟಂತೆ ಸುಳ್ಳು ಆರೋಪ ಮಾಡಿರುವುದನ್ನು ವಿಶ್ವಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ....
ಸುಳ್ಯ

ಸುಳ್ಯ :ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ-ಕಹಳೆ ನ್ಯೂಸ್

ಲಾಕ್ ಡೌನ್ ಸಂದರ್ಭದಲ್ಲಿ ಸರಕಾರದ ಆದೇಶದಂತೆ ದಿನಸಿ ಖರೀದಿಗೆ ಬಂದಿದ್ದ ವಿಕಲಚೇತನ ವ್ಯಕ್ತಿಯೊಬ್ಬರನ್ನು ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಸುಳ್ಯದ ಬೋರುಗುಡ್ಡೆಯ ವಿಕಲ ಚೇತನ ವ್ಯಕ್ತಿ ಆರೀಸ್ ಸಿ.ಎ.ಅವರು ಮಂಗಳವಾರ ದಿನಸಿ ಯನ್ನು ಹೊತ್ತು ನಡೆದುಕೊಂಡು ಕಷ್ಟ ಪಟ್ಟು ಹೋಗುತ್ತಿದ್ದರು.ಸುಳ್ಯ ಪೇಟೆಗೆ ಬಂದು ಮನೆ ಕಡೆ ಹೋಗುತ್ತಿದ್ದಾಗ ಬೆಳಗ್ಗೆ 10 ಗಂಟೆ ಆಗಿತ್ತು‌. ಇದನ್ನು ಗಮನಿಸಿದ ಸುಳ್ಯ ಪೋಲೀಸ್ ಠಾಣೆಯ ಕಾನ್ಸ್ ಟೇಬಲ್...
ಸುದ್ದಿಸುಳ್ಯ

ಸುಬ್ರಹ್ಮಣ್ಯ :ಅಕ್ರಮ ಬಂದೂಕು ತಯಾರಿಸಿ ಮಾರಾಟ,ಸುಳ್ಯದಲ್ಲಿ ನಾಲ್ವರ ಬಂಧನ– ಕಹಳೆ ನ್ಯೂಸ್

ಸುಬ್ರಹ್ಮಣ್ಯ :ಅಕ್ರಮ ಬಂದೂಕು ತಯಾರಿಸಿ ಮಾರಾಟ,ಸುಳ್ಯದಲ್ಲಿ ನಾಲ್ವರ ಬಂಧನ. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಛತ್ರಪ್ಪಾಡಿ ಎಂಬಲ್ಲಿ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬಂದೂಕು, ಮದ್ದುಗುಂಡು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸುಬ್ರಹ್ಮಣ್ಯ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸುಳ್ಯದ ಛತ್ರಪ್ಪಾಡಿ ದಿವಾಕರ ಆಚಾರಿ (52), ಕಡಬ ತಾಲೂಕಿನ ಸುಬ್ರಹ್ಮಣ್ಯ ನೂಚಿಲ ನಿವಾಸಿ ಕಾರ್ತಿಕ್ (25), ಕಡಬದ...
ಸುಳ್ಯ

ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಅಬಕಾರಿ ದಳ ಅಧಿಕಾರಿಗಳು ; ಆರೋಪಿ ಪರಾರಿ-ಕಹಳೆ ನ್ಯೂಸ್

ಸುಳ್ಯ : ಕೇನ್ಯ ಗ್ರಾಮದ ಕೆಮ್ಮಟೆ ಎಂಬಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ವೇಳೆ ಅಬಕಾರಿ ದಳ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿ ನಡೆಸಿದ ವೇಳೆ 10 ಬಾಟಲಿಗಳಲ್ಲಿ ಸಂಗ್ರಹಿಸಿಡಲಾಗಿದ್ದ ಗೇರು ಹಣ್ಣಿನಿಂದ ತಯಾರಿಸಿದ 10 ಲೀ. ಸರಾಯಿ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಆರೋಪಿ ಕೆಮ್ಮಟೆ ಸುಂದರ ಗೌಡ ಎಂಬವರು ಪರಾರಿಯಾಗಿದ್ದಾರೆ. ಮತ್ತು ಅಬಕಾರಿ ದಳದ ನಿರೀಕ್ಷಕ ಸಿದ್ದಪ್ಪ ಮೇಟಿ, ಮತ್ತು ಸಿಬ್ಬಂದಿಗಳಾದ ಮಲ್ಲಣ್ಣ ಗೌಡ, ರಘನಾಥ ಬಜಂತ್ರಿ,...
ಸುಳ್ಯ

ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ, ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯ ಮೃತದೇಹ ಪತ್ತೆ – ಕಹಳೆ ನ್ಯೂಸ್

ಸುಳ್ಯ : ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರ ಮೃತದೇಹ ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ, ಪತ್ತೆಯಾಗಿದೆ. ಏ.16ರ ರಾತ್ರಿ 9.15 ರ ಹೊತ್ತಿಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿ ಬಿದ್ದುಕೊಂಡಿರುವುದು ಗಮನಿಸಿದ ಕೆ.ಎಸ್.ಆರ್.ಟಿ.ಸಿ.ಯ ಟಿ.ಸಿ. ಪೋಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಭೇಟಿ ನೀಡಿ, ಪೋಲೀಸರು ಬಂದು ಪರಿಶೀಲಿಸಿದಾಗ ಆ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ. ಹಾಗೂ ಮೃತದೇಹದ ಬಳಿ ಇದ್ದ ಬ್ಯಾಗ್ ನಲ್ಲಿ ಇದ್ದ ಆಧಾರ್ ಕಾರ್ಡ್...
1 17 18 19 20 21 23
Page 19 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ