Friday, March 28, 2025

ಸುಳ್ಯ

ಸುಳ್ಯ

ಸುಳ್ಯ ತಾಲೂಕಿನ ಕೆ.ವಿ.ಜಿ. ದಂತ ವೈದ್ಯಕೀಯ ಕಾಲೇಜುನಲ್ಲಿ ನಡೆದ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮ; ಶಾಸಕ ಸಂಜೀವ ಮಠಂದೂರು ಭಾಗಿ-ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕಿನ ಕೆ.ವಿ.ಜಿ. ದಂತ ವೈದ್ಯಕೀಯ ಕಾಲೇಜುನಲ್ಲಿ ನಡೆದ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್, ಸುದ್ದಿ ಸೌಹಾರ್ದ ಸಹಕಾರಿ ಸಂಘ ಪುತ್ತೂರು ಉಪಾಧ್ಯಕ್ಷರಾದ ಯು.ಪಿ.ರಾಮಕೃಷ್ಣ, ಗಣ್ಯರು ಹಾಗೂ ಅಧ್ಯಾಪಕ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
ಸುಳ್ಯ

ಜನವರಿ 26 ರಂದು ಮುಸ್ಸಂಜೆಯ ಹೊಂಗಿರಣ ಕೃತಿ ಬಿಡುಗಡೆ ; ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆ ಸಂವಾದ ಕಾರ್ಯಕ್ರಮ-ಕಹಳೆ ನ್ಯೂಸ್

ಸುಳ್ಯ : ರೂರಲ್ ಮಿರರ್ ಪ್ರಕಾಶನದ ವತಿಯಿಂದ ಕೊರೋನಾ ಕೃಪೆಯ ವರಗಳತ್ತ ಇಣುಕು ನೋಟದ ಮುಸ್ಸಂಜೆಯ ಹೊಂಗಿರಣ ಕೃತಿ ಬಿಡುಗಡೆ ಹಾಗೂ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ಜನವರಿ 26 ರಂದು ಗುತ್ತಿಗಾರು ಗ್ರಾಮದ ಮೊಗ್ರ ಶಾಲೆಯ ವಠಾರದಲ್ಲಿ ನಡೆಯಲಿದೆ. ಮತ್ತು ಹಿರಿಯ ಬರಹಗಾರ, ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ ಮುಸ್ಸಂಜೆಯ ಹೊಂಗಿರಣ ಕೃತಿಯನ್ನು ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್...
ಸುಳ್ಯ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಳ್ಯದ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಸುಳ್ಯ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಳ್ಯದ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿಯೊಬ್ಬನ ಶವ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಸುಳ್ಯ ಕೊಶಮಟ್ಟಂ ಫೈನಾನ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಪ್ರಮೋದ್ ಕುಂಟುಕಾನ ಎಂಬ ಯುವಕ ಕಳೆದ ವಾರ ನಾಪತ್ತೆಯಾಗಿದ್ದರು. ಪ್ರಮೋದ್ ಅವರು ನಾಪತ್ತೆಯಾದ ದಿನದಂದೇ ಅವರ ಮನೆಯವರು ಸುಳ್ಯ ಠಾಣೆಗೆ ದೂರು ನೀಡಿದ್ದು, ಬಳಿಕ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಕೂಡ ಪ್ರಮೋದ್ ಎಲ್ಲಿಯೂ ಪತ್ತೆಯಾಗಿಲಿಲ್ಲ. ಶನಿವಾರ ಕೊಳೆತ ವಾಸನೆ ಬರುತ್ತಿರುವುದರಿಂದ...
ಸುಳ್ಯ

ಪುತ್ತೂರಿನ ಮದುವೆ ಬಸ್ ಅಪಘಾತ :-ಸೂಕ್ತ ಪರಿಹಾರ ನೀಡಲು ಗಡಿನಾಡ ಹೋರಾಟ ಸಮಿತಿ ಆಗ್ರಹ-ಕಹಳೆ ನ್ಯೂಸ್

ಸುಳ್ಯ: ಸುಳ್ಯ- ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಪಾಣತ್ತೂರು ಬಳಿಯ ಪರಿಯಾರಂ ಎಂಬಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜೀವ ಕಳೆದುಕೊಂಡವರ ಕುಟುಂಬಕ್ಕೆ ಮತ್ತು ಗಾಯಗೊಂಡು ಚಿಕಿತ್ಸೆಯಲ್ಲಿ ಇರುವವರಿಗೆ ಕರ್ನಾಟಕ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಗಡಿನಾಡ ಹೋರಾಟ ಸಮಿತಿಯ ಸಂಚಾಲಕ ವಿಪಿನ್ ನಂಬಿಯಾರ್ ಆಗ್ರಹಿಸಿದ್ದಾರೆ. ಪರಿಯಾರಂನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯವರಾದ ಏಳು ಮಂದಿಗೆ ಜೀವ ಹಾನಿ ಸಂಭವಿಸಿದ್ದು ಹಲವು ಮಂದಿ ಗಂಭೀರ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ...
ಸುಳ್ಯ

ಶಾಲಾ ಬಾಲಾಕಿಗೆ ಸ್ಟ್ರೇ ಸಿಂಪಡಿಸಿ ಪರಾರಿಯಾದ ಅಪರಿಚಿತರು; ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಬಾಲಕಿಯನ್ನು ಆಸ್ವತ್ರೆಗೆ ದಾಖಲಿಸಿದ ಸ್ಥಳೀಯರು-ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಆನೆಕಾರ್ ಎಂಬಲ್ಲಿನ ಶಾಲಾ ಬಾಲಕಿಯೊಬ್ಬಳಿಗೆ ಬೈಕ್‍ನಲ್ಲಿ ಬಂದ ಅಪರಿಚಿತರು ಸ್ಟ್ರೇ ಸಿಂಪಡಿಸಿದ ಘಟನೆ ನಡೆದಿದೆ. ರಾಗಿಯಡ್ಕದ ಬಾಲಕಿ ಕುಕ್ಕುಜಡ್ಕ ಶಾಲೆಗೆ ಮಧ್ಯಾಹ್ನ ಬರುತ್ತಿದ್ದಾಗ ಅಪರಿಚಿತರು ಸ್ಟ್ರೇ ಸಿಂಪಡಿಸಿದರು. ಇದರಿಂದಾಗಿ ಬಾಲಕಿ ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು, ಹಾಗಾಗಿ ಸ್ಥಳೀಯರು ಬಾಲಕಿಯನ್ನು ಗಮನಿಸಿ ಆಸ್ವತ್ರೆಗೆ ದಾಖಲಿಸಿದ್ದಾರೆ. ರಸ್ತೆಯಲ್ಲಿ ಬೇರೆ ವಾಹನ ಬರುವ ಶಬ್ಧ ಕೇಳಿ ಅಪರಿಚಿತರು ಬಾಲಕಿಯನ್ನು ಬಿಟ್ಟು ಅಪರಿಚಿತರು ಹೋದರೆಂದು ಹೇಳಲಾಗುತ್ತಿದೆ....
ಸುಳ್ಯ

ಪಂಜ ಗ್ರಾಮ ಪಂಚಾಯತ್ ಕೂತ್ಕುಂಜ 1ನೇ ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇತ್ರಾವತಿ ಕಲ್ಲಾಜೆ ಗೆಲುವು

ಸುಳ್ಯ : ಪಂಜ ಗ್ರಾಮ ಪಂಚಾಯತ್ ಕೂತ್ಕುಂಜ 1ನೇ ವಾರ್ಡ್‍ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇತ್ರಾವತಿ ಆಯ್ಕೆಯಾಗಿದ್ದಾರೆ. ನೇತ್ರಾವತಿಯವರಿಗೆ 310 ಮತಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭವ್ಯಾ ಕುದ್ವಾ ಅವರಿಗೆ 133 ಮತಗಳು ದೊರೆತಿದೆ. ...
ಸುಳ್ಯ

ತಹಶೀಲ್ದಾರ್ ಅನಿತಾಲಕ್ಷ್ಮಿಯವರಿಗೆ ವಾರದಲ್ಲೇ ವರ್ಗಾವಣೆ – ಹೊಸ ತಹಶೀಲ್ದಾರ್ ವೇದವ್ಯಾಸ್ ಮುತಾಲಿಕ್-ಕಹಳೆ ನ್ಯೂಸ್

ಸುಳ್ಯ: ಸುಳ್ಯಕ್ಕೆ ತಹಶೀಲ್ದಾರ್ ಆಗಿ ಬಂದು ಒಂದು ವಾರವಷ್ಟೇ ಆಗಿದ್ದ ಅನಿತಾಲಕ್ಷ್ಮಿಯವರಿಗೆ ಬಂಟ್ವಾಳ ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದು, ಸುಳ್ಯಕ್ಕೆ ವೇದವ್ಯಾಸ ಮುತಾಲಿಕ್ ಎಂಬವರು ಬರಲಿದ್ದಾರೆ. ಸರಕಾರ ಡಿ..17 ರಂದು ಮಾಡಿದ ಆದೇಶದಲ್ಲಿ ಈ ವರ್ಗಾವಣೆಯ ವಿಚಾರವಿದ್ದು, ತಕ್ಷಣವೇ ಹೊಸ ಪ್ರಭಾರವನ್ನು ವಹಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ....
ಸುಳ್ಯ

ಸುಳ್ಯ: ಯುವತಿ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಬೊಳ್ಳಾಜೆ ಗಂಗಾಧರ ನಾಯ್ಕ ಎಂಬವರ ಪುತ್ರಿ ಪ್ರಸನ್ನಾ (23) ಆತ್ಮಹತ್ಯೆ ಮಾಡಿರುವ ಯುವತಿ. ಈಕೆ ನಿನ್ನೆ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
1 19 20 21 22 23
Page 21 of 23