Friday, March 28, 2025

ಸುಳ್ಯ

ಸುದ್ದಿಸುಳ್ಯ

ಸುಳ್ಯ:ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ನಿಧನ-ಕಹಳೆ ನ್ಯೂಸ್

ಹೆಸರಾಂತ ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು. ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ ತೋರಿದ್ದರು. ಅನೇಕ...
ಸುದ್ದಿಸುಳ್ಯ

ವಿಶೇಷವಾಗಿ ನೆರವೇರಿದ ಪ್ರತೀಕ್ಷಾ ಮಲ್ಯರ ವರ್ಚುವಲ್ ಬೇಬಿ ಶೊವರ್-ಕಹಳೆ ನ್ಯೂಸ್

ಉಡುಪಿ: ನಮದೇವ ಮಲ್ಯ ಅವರ ಪತ್ನಿ ಪ್ರತೀಕ್ಷಾ ಮಲ್ಯ ಅವರ ಸೀಮಂತ ಕಾರ್ಯಕ್ರಮ ಮಣಿಪಾಲದ ದುಗಾರ್ಂಬ ಮಂದಿರದಲ್ಲಿ ಆಗಷ್ಟ್ 30ರಂದು ನಡೆಯಿತು. ಕೊರೋನ ಹಿನ್ನಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಸರಳವಾಗಿ ತಮ್ಮ ಸಾಂಪ್ರದಾಯದಂತೆ ಸೀಮಂತ ಕಾರ್ಯವನ್ನ ನೆರವೇರಿಸಿ, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಝೂಮ್ ಆಪ್ ಮೂಲಕ ಸೀಮಂತದ ಸಂಭ್ರಮವನ್ನು ನೋಡುವ ಅವಕಾಶವನ್ನ ಕಲ್ಪಿಸಲಾಗಿತ್ತು. ಮುಳಿಯಾ ಜ್ಯುವೆಲ್ಸ್‍ನ ಚೇರ್ ಮ್ಯಾನ್ ಕೇಶವ ಪ್ರಸಾದ್ ಮುಳಿಯ ಅವರ ಪ್ರೇರಣೆಯಲ್ಲಿ ಈ ಸೀಮಂತವನ್ನ ನೆರವೇರಿಸಲಾಯಿತು....
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಳ್ಯ

ಪುತ್ತೂರಿನಲ್ಲಿ 6, ಮಂಗಳೂರಿನಲ್ಲಿ 81 ರವಿವಾರ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 132 ಮಂದಿಗೆ ಕೊರೋನಾ ಪಾಸಿಟಿವ್.! ; 6 ಮಂದಿ ಸಾವು – ಕಹಳೆ ನ್ಯೂಸ್

ಮಂಗಳೂರು : ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ. ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ...
ಕ್ರೈಮ್ಸುಳ್ಯ

ಸುಳ್ಯದ ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ; ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು – ಕಹಳೆ ನ್ಯೂಸ್

ಸುಳ್ಯ, ಜು 29 :  ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.   ಬಂಧಿತನನ್ನು ಬೆಳ್ಳಾರೆ ದರ್ಖಾಸುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸೆಲ್ವ ಕುಮಾರ್ (50) ಎಂದು ಗುರುತಿಸಲಾಗಿದೆ. ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ನೆರೆಮನೆಯ ಐದರ ಹರೆಯದ ಅಪ್ರಾಪ್ತೆಗೆ ಚಾಕಲೇಟು ನೀಡಿ ಆರೋಪಿ ಪುಸಲಾಯಿಸಿ ತನ್ನ ಮನೆಯೊಳಕ್ಕೆ...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನ ಸಂಸ್ಥೆಯಿಂದ ಸೌಂದರ್ಯ ಸ್ಪರ್ಧೆ – ಹಿಂದೂ ಜಾಗರಣ ವೇದಿಕೆ ಆಕ್ರೋಶ ; ಸ್ಪರ್ಧೆಗೆ ಅವಕಾಶ ನೀಡದಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದೂರು – ಕಹಳೆ ನ್ಯೂಸ್

ಸುಳ್ಯ : ನಗರದ ಮೊಬೈಲ್ ಗ್ಯಾರೇಜ್ ಹೆಸರಿನ ಸಂಸ್ಥೆಯೊಂದು ತನ್ನ ಫೇಸ್‌ಬುಕ್ ಪೇಜ್ ಹಾಗೂ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಫೋಟೋ ಸೌಂದರ್ಯ ಸ್ಪರ್ಧೆ ಏರ್ಪಡಿಸಿದ್ದು, ಅದರ ವಿವರಗಳನ್ನು ಒಳಗೊಂಡ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೇಲ್ನೋಟಕ್ಕೆ ಇದೊಂದು ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನವರು ನಡೆಸುವ ಬಗ್ಗೆ ಅನುಮಾನವೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಬಾರಿ ಹಂಚಿಕೆಯಾದ ಫೋಟೋ ಗಳು ಮುಂದೆ ಅಶ್ಲೀಲ ಪೇಜ್ ಗಳಿಗೆ ಅಥವಾ ಫೇಕ್ ಖಾತೆಗಳಿಗೆ ಬಳಕೆಯಾಗುತ್ತಿರುವುದು...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ 16 ವರ್ಷದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ, ಹೆಣ್ಣುಬಾಕ ಗೂನಡ್ಕ ಉಸ್ತಾದ್..! – ಕಹಳೆ ನ್ಯೂಸ್

ಸುಳ್ಯ, ಜು. 21  : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.   ಗೂನಡ್ಕ ಮೂಲದವನಾದ ಈ ಉಸ್ತಾದ್‌ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ ತೈಕಡಪ್ಪುರದಲ್ಲಿ ವಾಸಿಸುತ್ತಿದ್ದು ಅಲ್ಲಿ ಮದ್ರಸ ಅಧ್ಯಾಪಕನಾಗಿದ್ದ. ಈತನಿಗೆ ಗೂನಡ್ಕದಲ್ಲಿ ಒಂದು ವಿವಾಹವಾಗಿದ್ದು ಕಾಞಂಗಾಡ್‌ನಲ್ಲಿ ಮತ್ತೊಂದು ವಿವಾಹವಾಗಿದ್ದಾನೆ. ಆರೋಪಿಯ 16 ವರ್ಷದ ಮಗಳು ಗರ್ಭಿಣಿಯಾದ ಸಂದರ್ಭದಲ್ಲಿ ವಿಚಾರ ಬೆಳಕಿಗೆ ಬಂದಿದ್ದು ಬಾಲಕಿ ತನ್ನ ಮಾವನ...
ಕ್ರೈಮ್ಸುದ್ದಿಸುಳ್ಯ

ಸುಳ್ಯದಲ್ಲಿ ಕ್ವಾರೆಂಟೈನ್ ಉಲ್ಲಂಘಿಸಿದ ಐವರು ವೈದ್ಯರ ವಿರುದ್ದ ಪ್ರಕರಣ ದಾಖಲು..! – ಕಹಳೆ ನ್ಯೂಸ್

ಸುಳ್ಯ :ದ.ಕ ಜಿಲ್ಲೆಯಲ್ಲಿ ಕ್ವಾರೆಂಟೈನ್ ಉಲ್ಲಂಘಿಸಿದ ಐವರು ವೈದ್ಯರ ವಿರುದ್ದ ಪ್ರಕರಣ ದಾಖಲಿಸಿಲಾಗಿದೆ. ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ವಾನನ್ಸ್, ದೇವರಾಮನ್, ಪ್ರೇಮ್ ಕುಮಾರ್ ಜಿ., ಪ್ರಬೀನ್ ಜಾರ್ಜ್, ಶೃತಿ ಸಿ. ವಿರುದ್ದ ಎಫ್ ಐಆರ್ ದಾಖಲಾಗಿದೆ. ಜು.15ರಂದು ಕ್ವಾರೆಂಟೈನ್ ಉಲ್ಲಂಘನೆ ಬಗ್ಗೆ ಡಿಸಿ ಕಚೇರಿಯಿಂದ ಜಿಪಿಎಸ್ ಮೂಲಕ ಮಾಹಿತಿ ಸಿಕ್ಕಿತ್ತು. ಆಸ್ಪತ್ರೆ ಸಿಬ್ಬಂದಿಗೆ...
ದಕ್ಷಿಣ ಕನ್ನಡಸುಳ್ಯ

ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಗಳ ಸಹಿತ 6 ಮಂದಿಗೆ ಕೊರೊನಾ ಪಾಸಿಟಿವ್ ; ಆತಂಕದಲ್ಲಿ ಜನತೆ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಯೊಬ್ಬರಿಗೆ ಕೊರೊನಾ ಬಂದಿತ್ತು. ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ ಚಿಕಿತ್ಸೆ ‌ನೀಡಿದ್ದ ನರ್ಸ್ ಗೆ ಕೂಡಾ ಕೊರೊನಾ ದೃಢವಾಗಿತ್ತು. ಸರಕಾರಿ ಆಸ್ಪತ್ರೆಯ ಒಬ್ಬರು ವೈದ್ಯಾಧಿಕಾರಿ, ಮೂವರು ನರ್ಸ್ ಹಾಗೂ ಇಬ್ಬರು ಡಯಾಲಿಸಿಸ್ ವಿಭಾಗದ ತಂತ್ರಜ್ಞರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ...
1 20 21 22 23
Page 22 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ