Saturday, March 29, 2025

ಸುಳ್ಯ

ದಕ್ಷಿಣ ಕನ್ನಡಸುದ್ದಿಸುಳ್ಯ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ 01 ಮಂಗಳವಾರದAದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮಣಿಪಾಲ ಸಂಶೋದನಾ ಕೇಂದ್ರದಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಪದವಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ರ್ಯಾಂಕ್ ಪಡೆದಿದ್ದ ಕು. ಪ್ರಮೀತ, ದೀಪ ಬೆಳಗಿದ ನಂತರ ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ ಕಾಮನ ಬಿಲ್ಲಿನ ಬಣ್ಣಗಳನ್ನು ಉತ್ಪಾದಿಸಿ ವಿನೂತನ ರೀತಿಯಲ್ಲಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ – ಅಡ್ಕಬಳೆಯಲ್ಲಿ ಕಾಡಾನೆ ದಾಳಿ ; ಅಪಾರ ಪ್ರಮಾಣದ ಕೃಷಿ ನಾಶ – ಕಹಳೆ ನ್ಯೂಸ್

ಸುಳ್ಯ : ಕಾಡಾನೆ ದಾಳಿ ಕೃಷಿ ನಾಶವಾದ ಘಟನೆ ಅಡ್ಕಬಳೆಯಲ್ಲಿ ಸಂಭವಿಸಿದೆ. ಗಂಗಾಧರ ಗೌಡ, ಲೀಲಾವತಿ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಕೃಷಿ ನಾಶವಾಗಿದೆ ಎಂದು ತಿಳಿದುಬಂದಿದೆ. ಈ ಭಾಗದ ಸಾಮಾನ್ಯ ಸಮಸ್ಯೆ ಇದಾಗಿದ್ದು, ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ “ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ” ಚಿತ್ರಪಟ ರಚನೆ ಸ್ಪರ್ಧೆ-ಕಹಳೆ ನ್ಯೂಸ್

ಸುಳ್ಯ:ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಸೆಪ್ಟೆಂಬರ್ 26 ಗುರುವಾರದಂದು "ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ" ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಪಟ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಪ್ರಯೋಗಾಲಯದಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥೆ ಕೃಪಾ ಕೆ ಎನ್, ಬಿಸಿಎ ವಿಭಾಗ ಮುಖ್ಯಸ್ಥೆ ಭವ್ಯ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಬಸ್ಸಿನಲ್ಲಿ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಸಹ ಪ್ರಯಾಣಿಕ ಅಬ್ದುಲ್ ನಿಯಾಝ್ ಅನುಚಿತ ವರ್ತನೆ ; ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಸುಳ್ಯ: ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಯುವಕನೋರ್ವನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದು ಬೆಳಗ್ಗೆ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಬ್ದುಲ್ ನಿಯಾಝ್ ಹಲ್ಲೆಗೊಳಗಾದ ಯುವಕ. ಆತನನ್ನು ಹಲ್ಲೆಕೋರರಿಂದ ರಕ್ಷಿಸಿದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಆತ ಅಲ್ಲಿಂದ ತೆರಳಿರುವುದಾಗಿ ತಿಳಿದುಬಂದಿದೆ.   ಘಟನೆ ವಿವರ: ಬೆಂಗಳೂರಿನಿಂದ ಸುಬ್ರಹ್ಮಣ್ಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್ಸಿಗೆ ಬಿಸಿಲೆ ಘಾಟ್ ಬಳಿ ಸುಳ್ಯದ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ; ಅಂಕದ ಜತೆಗೆ ಸಂಸ್ಕೃತಿಯುತ-ಸAಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ -ಡಾ. ಅನುರಾಧಾ ಕುರುಂಜಿ-ಕಹಳೆ ನ್ಯೂಸ್

ಸುಳ್ಯ:ಒಬ್ಬ ಮಗು ಉತ್ತಮ ಪ್ರಜೆಯಾಗಿ ರೂಪಿಸಲು ,ಪೋಷಕರು ಶಿಕ್ಷಕರು ಕೆತ್ತನೆಯ ಶಿಲ್ಪಿಗಳಾಗಬೇಕು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆ ಗೆ ಸಂಸ್ಕೃತಿಯುತ-ಸAಸ್ಕಾರಯುತ ವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯತೆ ಇದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು. ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು. ಶಾಲಾ ಎಸ್. ಡಿ.ಎಂ.ಸಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಎನ್ನೆಂಸಿ; ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ,ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ: ಡಾ. ಸುಂದರ ಕೇನಾಜೆ–ಕಹಳೆ ನ್ಯೂಸ್

ಸುಳ್ಯ:ನಾವು ಯುವ ವಿದ್ಯಾರ್ಥಿಗಳ ಜೊತೆ ಒಂದಷ್ಟು ಸಮಾಲೋಚಿಸಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿದ್ದೇವೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗಲಿ. ಜೊತೆಗೆ ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ ಎಂದು ಜಾನಪದ ಲೇಖಕರು ಹಾಗೂ ಸಂಶೋಧಕರಾದ ಡಾ. ಸುಂದರ ಕೇನಾಜೆ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ.12ನೇ ಗುರುವಾರದಂದು ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಭೆಯಲ್ಲಿ...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿಸುಳ್ಯ

 ಸುಳ್ಯದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷರಂಗದ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ – ಕಹಳೆ ನ್ಯೂಸ್

ಸುಳ್ಯ, ಸೆ.11: ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ ಮಾಲಿಂಗರಿಂದ ಬಣ್ಣಗಾರಿಕೆ ಹಾಗೂ ರೆಂಜಾಳ ರಾಮಕೃಷ್ಣ ರಾವ್ ರಿಂದ ಹೆಜ್ಜೆಗಾರಿಕೆಯನ್ನು ಕಲಿತವರು. ತನ್ನ ಹದಿನಾರನೇ...
ಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಜಾನಕಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ-ಕಹಳೆ ನ್ಯೂಸ್

ಸುಳ್ಯ: ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಸ್ಥೆಯ ಸ್ಥಾಪಕರ ಧರ್ಮಪತ್ನಿ ದಿವಂಗತ ಜಾನಕಿ ವೆಂಕಟರಮಣ ಗೌಡರ 12ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 22 ಗುರುವಾರದಂದು ನೆರವೇರಿತು. ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದಿವಂಗತರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ.ಮಮತಾ ಕೆ, ಪದವಿ ಪೂರ್ವ...
1 2 3 4 5 6 23
Page 4 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ