Tuesday, April 15, 2025

ಮಂಗಳೂರು

ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ತುಳುನಾಡಿನ ಮಣ್ಣಿನ ಧ್ವನಿಯಾಗಿ ಕಾರ್ಯ ನಿರ್ವಹಿಸುವೆ: ಕ್ಯಾ. ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ಮಂಗಳೂರು: ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಈ ಬಾರಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಮುಂದಿನ ದಿನದಲ್ಲಿ ತುಳುನಾಡಿನ ಮಣ್ಣಿನ ಧ್ವನಿಯಾಗಿ ಕಾರ್ಯ ನಿರ್ವಹಿಸುವೆ. ಜನಸಾಮಾನ್ಯರ ಸೇವೆಗೆ ಸದಾ ಬದ್ಧನಾಗಿದ್ದೇನೆ ಎಂದು ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಬುಧವಾರ ಲೋಕಸಭಾ ಚುನಾವಣೆ ಪ್ರಯುಕ್ತ ಪ್ರವಾಸದ ಎಂಟನೇ ದಿನ ಮಂಗಳೂರು ನಗರ ಉತ್ತರ ಮಂಡಲದ ಪ್ರವಾಸದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಜಿಯವರ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದೇಶದಲ್ಲಿ ಶಾಂತಿ-ಸುವ್ಯವಸ್ಥೆ, ಭದ್ರತೆಗೆ ಮತ್ತೊಂದು ಹೆಸರೇ ಮೋದಿ: ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರಕಾರ 2014 ರಿಂದ ಇಲ್ಲಿಯ ವರೆಗೆ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಭಯಮುಕ್ತ ವಾತಾರವಣವನ್ನು ನಿರ್ಮಾಣ ಮಾಡಿರುವುದು ಮೋದಿ ಸರ್ಕಾರದ ಆಡಳಿತದ ಹೆಗ್ಗಳಿಕೆಯಾಗಿದೆ. ಇಂತಹ ಆಡಳಿತ ಅವರಿಂದ ಮಾತ್ರ ಸಾಧ್ಯ ಎಂದು ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಬಂಟ್ವಾಳ ತಾಲೂಕಿನಲ್ಲಿ ಮತ ಯಾಚನೆಗೆ ಪ್ರವಾಸ ಕೈಗೊಂಡ ಸಂದರ್ಭ ಕಾರ್ಯಕರ್ತರು ಹಾಗೂ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ನಂತೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ಯುವಕ ಮೃತ್ಯು..!- ಕಹಳೆ ನ್ಯೂಸ್

ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತರಾದವರು. ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಮರಳುವಾಗ ದುರ್ಘಟನೆ ನಡೆದಿದೆ. ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ಬಳಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿಯಾಗಿದೆ. ತೀವ್ರ ಗಾಯಗಳಿಂದಾಗಿ ಶಮಿತ್ ಶೆಟ್ಟಿ ಮೃತ ಪಟ್ಟಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕೋದಾಗಿ ಹೇಳಿ ಮಹಿಳೆಗೆ ಬೆದರಿಕೆ –ಕಹಳೆ ನ್ಯೂಸ್

ಮಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕೋದಾಗಿ ಹೇಳಿ ಮಹಿಳೆಗೆ ಬೆದರಿಕೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಹಿಳೆ 7 ವರ್ಷದ ಹಿಂದೆ ಮದುವೆಯಾಗಿ ವಿಚ್ಛೇದನವಾಗಿದೆ. ಈಕೆ ತನ್ನ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸ್ತವ್ಯವಿದ್ದು, 2022 ನೇ ವರ್ಷದಲ್ಲಿ ಈಕೆಗೆ ಮೇಟ್ರಿಮೋನಿಯೊಂದರ ಮೂಲಕ ಆರೋಪಿ ಪ್ರಶಾಂತ್ ಕೋಟ್ಯಾನ್ ಉಡುಪಿ ಎಂಬಾತನ ಪರಿಚಯವಾಗಿ ಮದುವೆಯಾಗಲು ತೀರ್ಮಾನಿಸಿದ್ದರು. ಆರೋಪಿಯ ಪೂರ್ವಾಪರವನ್ನು ಮಹಿಳೆಯ ಮನೆಯವರು ವಿಚಾರಿಸಿದಾಗ ಉತ್ತಮ ಅಭಿಪ್ರಾಯ ಕಂಡುಬಾರದ ಹಿನ್ನೆಲೆಯಲ್ಲಿ, ಮಹಿಳೆ ಮತ್ತು ಮನೆಯವರು...
ದಕ್ಷಿಣ ಕನ್ನಡಮಂಗಳೂರುಮಾರುಕಟ್ಟೆವಾಣಿಜ್ಯಸುದ್ದಿ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಷೇರು ಮಾರುಕಟ್ಟೆಗೆ ಬಿಡುಗಡೆ– ಕಹಳೆ ನ್ಯೂಸ್

ತೆಂಗು ಬೆಳೆಗಾರರೇ ಸ್ಥಾಪಿಸಿ, ಮುನ್ನಡೆಸುತ್ತಿರುವ ದೇಶದ ಅತೀ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿಯು ತನ್ನ ಕಾರ್ಯ ವ್ಯಾಪ್ತಿ ಹಾಗೂ ಮಾರುಕಟ್ಟೆ ವಿಸ್ತರಣೆ ಉದ್ದೇಶದಿಂದ ಸಾರ್ವಜನಿಕರಿಂದ ಷೇರು ಸಂಗ್ರಹಕ್ಕೆ ಮುಂದಾಗಿದೆ. 15 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೆಂಗು ಬೆಳೆಗಾರರ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಸಂಸ್ಥೆ 3೦೦ ಕೋಟಿ ರೂ. ಮೌಲ್ಯದ ವಿಸ್ತೃತ ಯೋಜನೆ ಕೈಗೆತ್ತಿಕೊಂಡಿದ್ದು, ಮೊದಲ ಹಂತದಲ್ಲಿ 5೦ ಕೋಟಿ ರೂ....
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬಿಜೈ ಕಾಪಿಕಾಡ್ ನ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಬಿಜೈ ಕಾಪಿಕಾಡ್ ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಎರಡು ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿ ಶಾಲೆಗೆ ಹತ್ತಾಂತರಿಸಿದರು. ನಂತರ ಮಾತನಾಡಿದ ಶಾಸಕರು, 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆ ಇದಾಗಿದ್ದು, ಸರ್ಕಾರಿ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಕಾಲಿವುಡ್ ಗೆ ಎಂಟ್ರಿ ಕೊಟ್ಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ -ಕಹಳೆ ನ್ಯೂಸ್

ಮಂಗಳೂರು: ತುಳು, ಕನ್ನಡ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ತುಳುನಾಡಿನ ಹೆಮ್ಮೆಯ ನಾಯಕ ನಟ, ಬಿಗ್ ಬಾಸ್ ಸೀಸನ್ 9 ರ ವಿನ್ನರ್ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಇದೀಗ ಕಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ನಿರ್ಮಾಪಕ ಮಧು ಮತ್ತು ಅಮುತಾ ಸಾರಥಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ "ಸನ್ನಿಧಾನಮ್ P. O" ಎನ್ನುವ ತಮಿಳು ಚಲನಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ರಾಕ್ ಸ್ಟಾರ್ ಗೆ ತಮಿಳಿನ ಸೂಪರ್ ಸ್ಟಾರ್...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ : ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಅಡ್ಯಾರ್: ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22 ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ರವಿವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಉತ್ತರ ವಿಧಾನನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ,...
1 66 67 68 69 70 72
Page 68 of 72
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ