Saturday, April 12, 2025

ಸಂತಾಪ

ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಖ್ಯಾತ ನೃತ್ಯ ಗುರು ದಿ. ಕುದ್ಕಾಡಿ ವಿಶ್ವನಾಥ ರೈ ಹಾಗೂ ವಿದುಷಿ ನಯನಾ ವಿ ರೈ ಅವರ ಸುಪುತ್ರಿ ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ ನಿಧನ ; ಕಂಬನಿ ಮಿಡಿದ ಕಲಾರಂಗ – ಕಹಳೆ ನ್ಯೂಸ್

ಪುತ್ತೂರು : ಖ್ಯಾತ ನೃತ್ಯ ಗುರು ವಿದ್ವಾನ್ ದಿ. ಕುದ್ಕಾಡಿ ವಿಶ್ವನಾಥ ರೈ ಅವರ ಕಿರಿಯ ಪುತ್ರಿ ಪಡುವನ್ನೂರು ಗ್ರಾಮದ ಕುದ್ಕಾಡಿ ನಿವಾಸಿ, ಬಹರೈನ್ ನಲ್ಲಿ ನೆಲೆಸಿದ್ದ ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ (46) ಮಾ.7 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ, ಪುತ್ರನನ್ನು ಅಗಲಿದ್ದಾರೆ. ಕಲಾವಿದರ ಕುಟುಂಬದಲ್ಲಿ ಜನಿಸಿದ ಆಸ್ತಿಕಾ ರೈ ಪದಡ್ಕ ವಿಶ್ವಕಲಾನಿಕೇತನದಲ್ಲಿ ಕಲಿತು ನೃತ್ಯ, ಯಕ್ಷಗಾನದಲ್ಲಿ ಪಳಗಿದ್ದರು. ಭರತನಾಟ್ಯ ಕಲಾವಿದೆಯಾಗಿ, ಯಕ್ಷಗಾನ...
ಸಂತಾಪಸುದ್ದಿ

ಮಂಗಳೂರಿನ ಖ್ಯಾತ ವೈದ್ಯ ಕೆ. ಜಯರಾಮ್‌ ಶೆಟ್ಟಿ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಮಂಗಳೂರು: (Doctor K. jayaram shetty) ಮಂಗಳೂರು ದೇರಳಕಟ್ಟೆಯ ಜಸ್ಟೀಸ್‌ ಕೆ.ಎಸ್.ಹೆಗ್ಡೆ ಚಾರಿಟೇಬಲ್‌ ಆಸ್ಪತ್ರೆಯ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರು ಆಸ್ಪತ್ರೆಯ ರೇಡಿಯೇಷನ್‌ ಆಂಕಾಲಜಿ ಕ್ಯಾನ್ಸರ್‌ ವಿಭಾಗದ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಗುರುಪುರ ಪರಾರಿ ದೋಟ ಕೊಳಕ್ಕೆಬೈಲು ನಿವಾಸಿ ಡಾ. ಜಯರಾಮ್‌ ಶೆಟ್ಟಿ ( 53 ವರ್ಷ) ನಿಧನರಾಗಿದ್ದಾರೆ. ಡಾ. ಜಯರಾಮ್‌ ಶೆಟ್ಟಿ ಮಂಗಳೂರಿನ ಕೆ.ಎಂ.ಸಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕ್ಕೋತ್ತರ ಉನ್ನತ ಶಿಕ್ಷಣ ಪಡೆದ...
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ನಿಧನ ; ಮಂಗಳೂರಿನ ಲೇಡಿಹಿಲ್​ನ ಮನೆಯಲ್ಲಿ ಸಾರಾ ಅಬೂಬಕ್ಕರ್​ ಅವರ ಅಂತಿಮ ದರ್ಶನ – ಇಂದೇ ಅಂತ್ಯಕ್ರಿಯೆ – ಕಹಳೆ ನ್ಯೂಸ್

ಮಂಗಳೂರು: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಮಂಗಳವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಲೇಡಿಹಿಲ್​ನ ಮನೆಯಲ್ಲಿ ಸಾರಾ ಅಬೂಬಕ್ಕರ್​ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ರಾತ್ರಿ 8 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಪಿ. ಅಹಮದ್ ಮತ್ತು ಚೈನಾಬಿ ದಂಪತಿಯ ಪುತ್ರಿಯಾಗಿ ಸಾರಾ ಜನಿಸಿದರು. ಹುಟ್ಟೂರಿನಲ್ಲೇ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು ಕಾಸರಗೋಡಿನಲ್ಲಿ ಪ್ರೌಢಶಿಕ್ಷಣ...
ದಕ್ಷಿಣ ಕನ್ನಡಸಂತಾಪಸುದ್ದಿ

ಶ್ರೀಮಾತೆ ಶಾರದಾದೇವಿಯವರ ಜನ್ಮ ಜಯಂತಿಯಂದೇ ಇಹಲೋಕ ತ್ಯಜಿಸಿದ ಮಂಗಳೂರು ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷರು ಪೂಜ್ಯ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷ ಪೂಜ್ಯ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ (81) ಗುರುವಾರ(ಡಿ.15) ಬೆಳಗ್ಗೆ ಮಹಾಸಮಾಧಿ ಹೊಂದಿದರು. 81 ವರ್ಷ ವಯಸ್ಸಾಗಿದ್ದ ಸ್ವಾಮೀಜಿಯ ಹುಟ್ಟೂರು ಬಾಗಲಕೋಟೆ. ಶ್ರೀಮಾತೆ ಶಾರದಾದೇವಿಯವರ ಜನ್ಮ ಜಯಂತಿಯಂದೇ ಇಂದು ಬೆಳಗ್ಗೆ 6.15 ಕ್ಕೆ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದರು. ಶ್ರೀ ರಾಮಕೃಷ್ಣ- ವಿವೇಕಾನಂದರ ತತ್ವಾದರ್ಶಗಳಿಂದ ಪ್ರಭಾವಿತರಾದ ಸ್ವಾಮಿಜಿ 1969 ರಲ್ಲಿ ಭಾರತೀಯ ನೌಕಾ ಸೇನೆಯಿಂದ ನಿವೃತ್ತಿ ಪಡೆದು ಮುಂಬೈ ರಾಮಕೃಷ್ಣ ಮಠಕ್ಕೆ ಬ್ರಹ್ಮಚಾರಿಯಾಗಿ ಸೇರಿದರು. ರಾಮಕೃಷ್ಣ...
ಉಡುಪಿಸಂತಾಪ

‘ಕಲಾಕ್ಷೇತ್ರದ ಅಮೂಲ್ಯ ಕೊಂಡಿ ಕಳಚಿದೆ’ : ಶ್ರೀ ಕುಂಬ್ಳೆ ಸುಂದರ ರಾಯರ ನಿಧನಕ್ಕೆ ಪೇಜಾವರ ಶ್ರೀ ಸಂತಾಪ – ಕಹಳೆ ನ್ಯೂಸ್

ಶ್ರೀ ಕುಂಬ್ಳೆ ಸುಂದರ ರಾಯರ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ಸೂಚಿಸಿದ್ದಾರೆ. ಅದ್ಭುತ ವಾಗ್ಮಿಗಳೂ, ಯಕ್ಷಗಾನ ಅರ್ಥಧಾರಿ, ಪಾತ್ರಧಾರಿಗಳಾಗಿ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದ ಕುಂಬ್ಳೆ ಸುಂದರ ರಾಯರ ನಿಧನದ ವಾರ್ತೆ ತಿಳಿದು ತೀರಾ ವಿಷಾದವಾಗಿದೆ. ರಾಮಾಯಣ ಮಹಾಭಾರತ ಪುರಾಣಗಳ ಬಗ್ಗೆ ಅಧ್ಯಯನಾತ್ಮಕ ವಿದ್ವತ್ತನ್ನು ಸಂಪಾದಿಸಿದ್ದ ಅವರು ಅದನ್ನು ಕಲೆಯ ಮೂಲಕ ಜನರಿಗೆ ತಲುಪಿಸಿದ್ದರು. ಇಂದು ಕಲಾಕ್ಷೇತ್ರದ ಅಮೂಲ್ಯ ಕೊಂಡಿಯೊಂದು ಕಳಚಿದಂತಾಗಿದೆ. ಶ್ರೀಮಠದೊಂದಿಗೆ ವಿಶೇಷ ಬಾಂಧವ್ಯ ಒಡನಾಟ ಹೊಂದಿದ್ದರು. ಶ್ರೀ ಕೃಷ್ಣಮಠದ...
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು, ನ 30 : ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88) ಅವರು ಅ. 30 ರ ಬುಧವಾರ ನಿಧನರಾಗಿದ್ದಾರೆ.ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ್ದ ಇವರು, ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು.ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಹಾಗೂ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸಂತಾಪಸುದ್ದಿ

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇನ್ನಿಲ್ಲ – ಕಹಳೆ ನ್ಯೂಸ್

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇಹಲೋಕ ತ್ಯಜಿಸಿದ್ದಾರೆ. ಅವರ ಕೋಣಗಳು ಕಂಬಳದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಂಡು ಜನಪ್ರಿಯತೆ ಗಳಿಸಿತ್ತು....
ರಾಜಕೀಯರಾಷ್ಟ್ರೀಯಸಂತಾಪಸುದ್ದಿ

ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ನಿಧನ – ಕಹಳೆ ನ್ಯೂಸ್

ಗುರುಗ್ರಾಮ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ (Mulayam Singh Yadav) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ 82 ವರ್ಷದ ಮುಲಾಯಂ ಸಿಂಗ್‌ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. “ಜೀವ ರಕ್ಷಕ ಔಷಧಗಳ ಹೊರತಾಗಿಯೂ ಮುಲಾಯಂ ಸಿಂಗ್‌ ಅವರ ಆರೋಗ್ಯ ಇಂದು ಕ್ಷೀಣಿಸಿದೆ. ಆಸ್ಪತ್ರೆಯ ಐಸಿಯುನಲ್ಲಿ...
1 16 17 18 19 20 26
Page 18 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ