Saturday, April 12, 2025

ಸಂತಾಪ

ಕಾಸರಗೋಡುಮಂಜೇಶ್ವರಸಂತಾಪಸುದ್ದಿ

ಸರೋವರ ಕ್ಷೇತ್ರ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ – ಕಹಳೆ ನ್ಯೂಸ್

ಕಾಸರಗೋಡು : ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ "ದೇವರ ಮೊಸಳೆ" ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು...
ರಾಷ್ಟ್ರೀಯಸಂತಾಪಸುದ್ದಿ

ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯರು ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನಿಧನ – ಕಹಳೆ ನ್ಯೂಸ್

ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ(99) ಭಾನುವಾರ ನಿಧನರಾಗಿದ್ದಾರೆ. ಭೋಪಾಲ್: ಮಧ್ಯಪ್ರದೇಶದ ನರಸಿಂಗ್ಪುರದಲ್ಲಿ ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ(99) ಭಾನುವಾರ ನಿಧನರಾಗಿದ್ದಾರೆ. ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಯೋಧ್ಯೆ ಭೂ ವಿವಾದ ಮತ್ತು ರಾಮ ಮಂದಿರಕ್ಕೆ ಸಂಬಂಧಿಸಿದಂತೆ 2 ದಿನದಲ್ಲಿ 2 ಹಿರಿಯ ಜೀವಿಗಳು ಮೃತಪಟ್ಟಿದ್ದಾರೆ. ಶತಾಯುಷಿ ಬಿಬಿ ಲಾಲ್ ಬಳಿಕ, 99 ವರ್ಷದ ಶಂಕರಾಚಾರ್ಯ ಸ್ವರೂಪಾನಂದ ಶ್ರೀ ಇಂದು...
ಅಂತಾರಾಷ್ಟ್ರೀಯಸಂತಾಪಸುದ್ದಿ

ಬ್ರಿಟನ್ ನಲ್ಲಿ ಅತಿ ಹೆಚ್ಚು ಕಾಲ ಆಳಿದ ರಾಣಿ ಎಲಿಜಬೆತ್ II ನಿಧನ – ಕಹಳೆ ನ್ಯೂಸ್

ಲಂಡನ್‌: ಬ್ರಿಟನ್ ನಲ್ಲಿ ಅತಿ ಹೆಚ್ಚು ಕಾಲ ಆಳಿದ ರಾಣಿ ಎಲಿಜಬೆತ್ II ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಅವರು ಬಳಲುತ್ತಿದ್ದರು, ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅಂತ ತಿಳಿದು ಬಂದಿದೆ. ರಾಣಿ ಇಂದು ಮಧ್ಯಾಹ್ನ ಬಾಲ್ಮೋರಲ್ನಲ್ಲಿ ನಿಧನರಾದರು ಅಂತ ಬಕಿಂಗ್ಹ್ಯಾಮ್ ಅರಮನೆ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ....
ಬೆಂಗಳೂರುರಾಜ್ಯಸಂತಾಪಸುದ್ದಿ

ಕರ್ನಾಟಕ ರಾಜ್ಯ ಸರಕಾರದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಇಂದು ರಾತ್ರಿ 10.30 ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಉಡುಪಿಸಂತಾಪಸುದ್ದಿ

ಮಣಿಪಾಲದ ಶಿಲ್ಪಿ ಡಾ. ಟಿ ಎಮ್ ಎ ಪೈ ಅವರ ಹಿರಿಯ ಪುತ್ರ ಟಿ ಮೋಹನ್ ದಾಸ್ ಎಂ ಪೈ (89)ನಿಧನ – ಕಹಳೆ ನ್ಯೂಸ್

ಉಡುಪಿ, (ಜುಲೈ.31):  ಮಣಿಪಾಲದ ಶಿಲ್ಪಿ ಡಾ. ಟಿ ಎಮ್ ಎ ಪೈ ಅವರ ಹಿರಿಯ ಪುತ್ರ ಟಿ.ಮೋಹನ್​ ದಾಸ್ ಎಂ.  ಪೈ ಅವರು ನಿಧನರಾಗಿದ್ದಾರೆ. ಇಂದು(ಭಾನುವಾರ) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ  ಟಿ ಮೋಹನ್ ದಾಸ್ ಎಂ ಪೈ (89) ಸಾವನ್ನಪ್ಪಿದ್ದಾರೆ. ಎಂಜಿಎಂ ಕಾಲೇಜಿನಲ್ಲಿ ನಾಳೆ(ಆಗಸ್ಟ್ 1) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಡಾ ಟಿ ಎಂ ಎ ಪೈ ಫೌಂಡೇಶನ್ ಹಾಗೂ ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷರಾಗಿದ್ದರು...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಬೊಳುವಾರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪವರ್ ಪ್ಯಾಕ್ ಬ್ಯಾಟರಿ ಶಾಪ್ ನ ಮಾಲಕ ಕಿರಣ್ ಶೆಟ್ಟಿ ಹೃದಯಾಘಾತದಿಂದಾಗಿ ನಿಧನ – ಕಹಳೆ ನ್ಯೂಸ್

ಪುತ್ತೂರು: ಬೊಳುವಾರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪವರ್ ಪ್ಯಾಕ್ ಬ್ಯಾಟರಿ ಶಾಪ್ ನ ಮಾಲಕ ಕಿರಣ್ ಶೆಟ್ಟಿ (45) ರವರು ಜು.8 ರಂದು ಹೃದಯಾಘಾತದಿಂದಾಗಿ ನಿಧನರಾದರು. ಕಿರಣ್ ಶೆಟ್ಟಿ ರವರು ಪವರ್ ಪ್ಯಾಕ್ ಬ್ಯಾಟರಿ ಶಾಪ್ ನ ಮಾಲಕ ರಾಗಿದ್ದು, ಅವರು ಮೂಲತಃ ಕಲ್ಲಾರೆ ನಿವಾಸಿಯಾಗಿದ್ದು, ಪ್ರಸ್ತುತ ಬೈಪಾಸ್ ರಸ್ತೆಯಲ್ಲಿನ ಪ್ಲಾಟ್ ನಲ್ಲಿ ಹೆಂಡತಿ ಮಕ್ಕಳೊಂದಿಗೆ ವಾಸವಿದ್ದರು. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಸಂತಾಪಸುದ್ದಿ

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ ವಿಧಿವಶ– ಕಹಳೆ ನ್ಯೂಸ್

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ (74) ಅವರು ಬೆಂಗಳೂರಿನಲ್ಲಿ ನಿನ್ನೆ ದೈವಾಧೀನರಾಗಿದ್ದಾರೆ. ಸಾಹುಕಾರ್ ಬಾಬಾ ಪೈ ಮನೆತನದವರಾದ ಅಣ್ಣಪ್ಪ ಪೈ ರಾಘವೇಂದ್ರ ರಂಗ ಪೈ ಅವರ ಸುಪುತ್ರರಾಗಿದ್ದು ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿ, ಪರೋಪಕಾರಿಯಾಗಿ ಮತ್ತು ಸಮಾಜದ ಸೇವಾ ಚಟುವಟಿಕೆಗಳಲ್ಲಿ ತೊಡಗಿ ಜನಪರ ಕಾಳಜಿಯನ್ನು ಹೊಂದಿದ್ದರು. ಅಷ್ಟೇ ಅಲ್ಲದೆ ಜಿಲ್ಲಾ ಸಣ್ಣ ಕೈಗಾರಿಕಾ ಅಸೋಸಿಯೇಶನ್ ಅಧ್ಯಕ್ಷರಾಗಿ, ರೋಟರಿ ಕ್ಲಬ್ ಅಧ್ಯಕ್ಷರಾಗಿ, ಮಾರ್ಡನ್ ಕಿಚನ್...
ಆರೋಗ್ಯಸಂತಾಪಸಿನಿಮಾಸುದ್ದಿ

ಕೋವಿಡ್ -19 ಸೋಂಕಿನಿಂದ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿಧನ – ಕಹಳೆ ನ್ಯೂಸ್

ಚೆನ್ನೈ, ಜೂ 29 : ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ತೀವ್ರ ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾ ಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೀನಾ 2009 ರಲ್ಲಿ ಬೆಂಗಳೂರಿನ ಮೂಲದ ಉದ್ಯಮಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದು , ಇವರಿಗೆ 11...
1 17 18 19 20 21 26
Page 19 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ