Tuesday, March 25, 2025

ಸಂತಾಪ

ಉತ್ತರ ಪ್ರದೇಶಸಂತಾಪಸುದ್ದಿ

ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ-ಕಹಳೆ ನ್ಯೂಸ್

ಉತ್ತರಪ್ರದೇಶ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ (85ವರ್ಷ) ನಿಧನರಾಗಿರುವುದಾಗಿ ವರದಿ ತಿಳಿಸಿದೆ. ಸತ್ಯೇಂದ್ರ ದಾಸ್‌ ಅವರು ಬ್ರೈನ್‌ (ಮೆದುಳು) ಸ್ಟ್ರೋಕ್‌ ಗೆ ಒಳಗಾದ ನಂತರ‌ ಲಕ್ನೋದ ಸಂಜಯ್‌ ಗಾಂಧಿ ಪೋಸ್ಟ್‌ ಗ್ರ್ಯಾಜ್ಯುಯೇಟ್‌ ಇನ್ಸ್‌ ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಸ್‌ ಅವರ ಅನುಯಾಯಿ ಪ್ರದೀಪ್‌ ದಾಸ್‌ ಅವರು ನೀಡಿರುವ ಮಾಹಿತಿ ಪ್ರಕಾರ, ದೈವಾಧೀನರಾದ ಸತ್ಯೇಂದ್ರ ದಾಸ್‌ ಅವರ ಪಾರ್ಥಿವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಬೆಟ್ಟಂಪಾಡಿ ಚೆಂಡೆವಾದಕ ರಾಮಯ್ಯ ಶೆಟ್ಟಿ ಮತ್ತು ಅಳಿಯ ಜನಾರ್ದನ ಶೆಟ್ಟಿಗೆ ಕಾರು ಡಿಕ್ಕಿ ಹೊಡೆದು ಮೃತ್ಯು-ಕಹಳೆ ನ್ಯೂಸ್

ಪುತ್ತೂರು: ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಇಬ್ಬರು ಪಾದಚಾರಿಗಳಿಗೆ ಕಾರೊಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಬೆಟ್ಟಂಪಾಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ ಕನಕಮಜಲಿನ ಜನಾರ್ದನ ಶೆಟ್ಟಿ (50 ವ) ಎಂದು ತಿಳಿದುಬಂದಿದೆ. ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ಸದಸ್ಯ, ಚೆಂಡೆವಾದಕ ರಾಮಯ್ಯ ಶೆಟ್ಟಿ ಕಕ್ಕೂರು ಹಾಗೂ ಅವರ...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಪ್ಯಾರಾಚೂಟ್‌ ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ವಾಯುಪಡೆ ವಾರೆಂಟ್‌ ಅಧಿಕಾರಿ ಮೃತ್ಯು-ಕಹಳೆ ನ್ಯೂಸ್

ಶಿವಮೊಗ್ಗ: ತರಬೇತಿ ವೇಳೆ ಪ್ಯಾರಾಚೂಟ್‌ ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವಾಯುಪಡೆಯ ವಾರೆಂಟ್‌ ಅಧಿಕಾರಿ ಮಂಜುನಾಥ್‌ ಜಿ.ಎಸ್‌ (36) ಉತ್ತರ ಪ್ರದೇಶದ ಆಗ್ರಾದಲ್ಲಿ ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್‌ ಡ್ರಾಪ್‌ ಜೋನ್‌ನಲ್ಲಿ ತರಬೇತಿ ನಡೆಯುತ್ತಿತ್ತು. ವಾಯುಸೇನೆಯ 12 ಅಧಿಕಾರಿಗಳು ಪ್ಯಾರಾಚೂಟ್‌ ತರಬೇತಿಗೆ ವಿಮಾನದಿಂದ ಜಿಗಿದಿದ್ದರು. 11 ಮಂದಿ ಮಾತ್ರ ಪ್ಯಾರಾಚೂಟ್‌ ಬಳಸಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದ್ದರು. ಆದರೆ ವಾರಂಟ್‌ ಆಫೀಸರ್‌ ಮಂಜುನಾಥ್‌ ಜಿ.ಎಸ್‌...
ದಕ್ಷಿಣ ಕನ್ನಡಮೂಡಬಿದಿರೆಸಂತಾಪಸುದ್ದಿ

ಮೂಡುಬಿದಿರೆ MITE ಕಾಲೇಜು ವಿದ್ಯಾರ್ಥಿ ಮಿಥುನ್ ಮಡಿಯಾಲ ನಿಧನ..! -ಕಹಳೆ ನ್ಯೂಸ್

ಮೂಡುಬಿದಿರೆ  : ಮೂಡುಬಿದಿರೆಯ MITE  ಪ್ರಥಮ ವರ್ಷದ MBA ವಿದ್ಯಾರ್ಥಿ ಮಿಥುನ್ ಮಡಿಯಾಲ ಇಂದು ನಿಧನರಾಗಿದ್ದಾರೆ. ಮಡಿಯಾಲ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಮಡಿಯಾಲರವರ ಪುತ್ರ ಮಿಥುನ್ ಮಡಿಯಾಲ ಇವರು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಇಂಜಿನಿಯರಿಂಗ್ ಮೂಡುಬಿದಿರೆ ಇಲ್ಲಿ MBA ಪ್ರಥಮ ವರ್ಷ ಪೂರೈಸುತ್ತಿದ್ದು, ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಬಂಧು-ಮಿತ್ರರರನ್ನು ಅಗಲಿದ್ದಾರೆ.  ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು-ಕಹಳೆ ನ್ಯೂಸ್

ಪುತ್ತೂರು ಸಮೀಪದ ಮುರ ಎಂಬಲ್ಲಿ ಮಂಗಳವಾರ ತಡರಾತ್ರಿ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ವಾರ್ತಾ ವಾಹಿನಿಯೊಂದರ ವಿಡಿಯೊಗ್ರಾಫರ್ ಚೇತನ್ ಕುಮಾರ್ ಕೆಮ್ಮಿಂಜೆ ಎಂದು ಗುರುತಿಸಲಾಗಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬಕದಿಂದ ಮುರದ ಕಡೆಗೆ ಸಾಗುತ್ತಿದ್ದ ಬೈಕಿಗೆ ಎದುರಿನಿಂದ ಬಂದ ರಿಕ್ಷಾವು ಡಿಕ್ಕಿ ಹೊಡೆದಿತ್ತು. ಬೈಕ್ ಸವಾರ ಚೇತನ್ ಹಾಗೂ ಸಹ ಸವಾರ ಮನೀಶ್ ರಸ್ತೆಗೆ ಬಿದ್ದು, ಇಬ್ಬರೂ ಗಾಯಗೊಂಡಿದ್ದರು.‌ ರಿಕ್ಷಾ ಚಾಲಕ ಮಹಮ್ಮದ್ ತೌಸಿಫ್ ಅವರಿಗೂ...
ಉಡುಪಿಕಾಪುಜಿಲ್ಲೆಸಂತಾಪಸುದ್ದಿ

ಕಾರು ಮತ್ತು ಟಿಪ್ಪರ್ ಮದ್ಯೆ ಭೀಕರ ಅಫಘಾತ.ಟಿಪ್ಪರ್ ಅಡಿಗೆ ಬಿದ್ದು ಚಾಲಕ ಸಾವು-ಕಹಳೆ ನ್ಯೂಸ್

ಶಂಕರಪುರ : ಕಾರ್ ಮತ್ತು ಟಿಪ್ಪರ್ ಮದ್ಯೆ ಅಫಘಾತ ನಡೆದು ಟಿಪ್ಪರ್ ಚಾಲಕ ತನ್ನದೇ ಟಿಪ್ಪರ್ ಅಡಿಗೆ ಬಿದ್ದು ಮೃತನಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ನಡೆದ ಘಟನೆ ನಡೆದಿದೆ. ಶಿರ್ವ ದಿಂದ ಕಟಪಾಡಿ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬಂದ ಕಾರ್ ಗೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಯ ರಭಸಕ್ಕೆ ಟಿಪ್ಪರ್ ಮಗುಚಿ‌ಬಿದ್ದಿದೆ.ಮಗುಚಿ ಬೀಳುವ ಸಂಧರ್ಭ ಚಾಲಕ ಟಿಪ್ಪರ್...
ಬೆಳಗಾವಿಸಂತಾಪಸುದ್ದಿ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ್ದ ಬೆಳಗಾವಿಯ ನಾಲ್ವರ ಮೃತದೇಹ ಇಂದು ತವರಿಗೆ -ಕಹಳೆ ನ್ಯೂಸ್

ಬೆಳಗಾವಿ: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ್ದ ಬೆಳಗಾವಿಯ ನಾಲ್ವರ ಮೃತದೇಹ ಇಂದು ತವರಿಗೆ ಬರಲಿದೆ. ನಾಲ್ವರ ಸಾವಿನಿಂದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಮಹಾಕುಂಭಮೇಳದಲ್ಲಿ ಮೌನಿ ಅಮವಾಸ್ಯೆ ದಿನ ಪುಣ್ಯಸ್ನಾನ ಮಾಡಲು ಹೋಗಿದ್ದಾಗ ನೂಕುನುಗ್ಗಲು ಉಂಟಾಗಿ ನಿನ್ನೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 30 ಭಕ್ತರು ಸಾವನ್ನಪ್ಪಿದ್ದರು ಎಂದು ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ. ಈ ಪೈಕಿ ನಾಲ್ವರು ಕರ್ನಾಟಕದವರೂ ಸೇರಿದ್ದಾರೆ. 44 ವರ್ಷದ ಜ್ಯೋತಿ ಹತ್ತರವಾಠ, ಪುತ್ರಿ ಮೇಘಾ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸಂತಾಪಸುದ್ದಿ

ಆನೇಕಲ್ ನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ-ಕಹಳೆ ನ್ಯೂಸ್

ಆನೇಕಲ್ : ಆನೇಕಲ್ ನ ನಡು ರಸ್ತೆಯಲ್ಲಿ ಮಾಜಿ ರೌಡಿ ಶೀಟರ್ ಬರ್ಬರ ಹತ್ಯೆಯಾಗಿದೆ. ಕಾರು ಬೈಕ್ನಲ್ಲಿ ಬಂದ ಹಂತಕರಿAದ ಕೊಚ್ಚಿ ಕೊಲ್ಲಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ದೊಮ್ಮಸಂದ್ರ ನಿವಾಸಿ ವೆಂಕಟೇಶ್ ಅವರನ್ನ ನಿನ್ನೆ ರಾತ್ರಿ 9.30 ಸುಮಾರಿಗೆ ಮನೆಯ ಸಮೀಪದ ಸಂತೆಬೀದಿ ಬಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ವ್ಯಾಗನಾರ್ ಕಾರು ಮತ್ತು ಮೂರು ಬೈಕ್ಗಳಲ್ಲಿ ಹಿಂಬಾಲಿಸಿ ಬಂದಿದ್ದ ಹಂತಕರು ತಲೆಯನ್ನೇ ಟಾರ್ಗೆಟ್ ಮಾಡಿ ಮಾರಕಾಸ್ತ್ರಗಳಿಂದ...
1 2 3 4 26
Page 2 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ