Saturday, April 5, 2025

ಸಂತಾಪ

ಬಂಟ್ವಾಳಸಂತಾಪಸುದ್ದಿ

ನಿವೃತ್ತ ಶಿಕ್ಷಕಿ, ನೃತ್ಯ ನಿರ್ದೇಶಕಿ ಗುಣವತಿ ಎಂ ನಿಧನ – ಕಹಳೆ ನ್ಯೂಸ್

ಮೂಡುಬಿದಿರೆ : ಆಚಾರ್ಯ ಕೇರಿ ನಿವಾಸಿ, ನಿವೃತ್ತ ಶಿಕ್ಷಕಿ, ನೃತ್ಯ ನಿರ್ದೇಶಕಿ, ಗಾಯಕಿ ಗುಣವತಿ ಎಂ. (83) ಅವರು ಉಪ್ಪಿನಂಗಡಿಯಲ್ಲಿರುವ ಪುತ್ರಿಯ ಮನೆಯಲ್ಲಿ ಜೂ. 22ರಂದು ನಿಧನ ಹೊಂದಿದರು. ಮೃತರು ಪುತ್ರಿಯನ್ನು ಅಗಲಿದ್ದಾರೆ. 1960ರ ದಶಕದಲ್ಲಿ ಶಿಕ್ಷಕಿ ವೃತ್ತಿ ಆರಂಭಿಸಿದ್ದ ಅವರು ಹೊಸಬೆಟ್ಟು ಗ್ರಾಮದ ಹೆಗ್ಡೆಬೈಲುನಲ್ಲಿ ಹೊಸ ಶಾಲೆ ಸ್ಥಾಪನೆ, ಹೊಸಕಟ್ಟಡ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಬೆಳುವಾಯಿ ಮೈನ್, ಜ್ಯೋತಿನಗರ, ಮೂಡುಬಿದಿರೆ ಥರ್ಡ್ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ.ಬಿ ಶ್ರೀಧರ್ ಭಟ್ ನಿಧನ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ.ಬಿ ಶ್ರೀಧರ್ ಭಟ್ ಇಂದು ನಿಧನರಾಗಿದ್ದಾರೆ. ವಿವೇಕಾನಂದ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಅತ್ಯಂತ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು, ರಸಾಯನ ಶಾಶ್ತ್ರ ವಿಭಾಗದ ಮುಖ್ಯಸ್ಧರಾಗಿಯು ಕಾರ್ಯನಿರ್ವಹಿಸಿದ್ದರು. ಸರಳ ಹಾಗೂ ಉತ್ತಮ ವ್ಯಕ್ತಿತ್ವವನ್ನ ಹೊಂದಿದ ಶ್ರೀಧರ್ ಭಟ್ ಅವರ ನಿಧನ ಇವರ ಕುಟುಂಬದವರಿಗೆ ಹಾಗೂ ಬಂಧು ಮಿತ್ರರಿಗೆ ಆಘಾತವನ್ನ ಉಂಟುಮಾಡಿದ್ದು, ಕಂಬನಿ ಮಿಡಿದಿದ್ದಾರೆ. ಮೃತರು ಪತ್ನಿ ಸಾವಿತ್ರಿ ಭಟ್, ಪುತ್ರಿಯರಾದ ಸ್ಮಿತಾ ಭಟ್ ಹಾಗೂ ಸ್ವಾತಿ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅವರಿಗೆ ಮಾತೃವಿಯೋಗ – ಕಹಳೆ ನ್ಯೂಸ್

ಪುತ್ತೂರು: ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅವರ ತಾಯಿ ಇಂದಿರಾ ಕಜೆ(83 ವ) ರವರು ಫೆ.24 ರಂದು ನಿಧನರಾದರು. ಅನಾರೋಗ್ಯದಿಂದ ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....
ಸಂತಾಪಸುದ್ದಿ

ಹಾಡು ನಿಲ್ಲಿಸಿದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ – ಕಹಳೆ ನ್ಯೂಸ್

ಮುಂಬೈ : ಭಾರತ ರತ್ನ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಲತಾ ಮಂಗೇಶ್ಕರ್ ಜನವರಿ 8ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಕೊರೊನಾ ಸೋಂಕು ಕೂಡ ದೃಢಪಟ್ಟಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು. ಇಂದೋರ್ ನಲ್ಲಿ 1929ರಲ್ಲಿ ಜನಿಸಿದ ಲತಾ ಮಂಗೇಶ್ಕರ್ ಪ್ರಾಥಮಿಕವಾಗಿ ಹಿಂದಿ ಮತ್ತು...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರಿನ‌ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಇನ್ನಿಲ್ಲ – ಕಹಳೆ ನ್ಯೂಸ್

ಪುತ್ತೂರು : ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ಉದ್ಯೋಗಿ ಬಿಟಿ‌ ರಂಜನ್ ಮಂಗಳೂರಿನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ‌. ಅನಾರೋಗ್ಯದ ಕಾರಣ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಮುಂಜಾನೆ ದೈವಾಧೀನರಾಗಿದ್ದಾರೆ‌....
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು(ಜ.28): ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಿ. ಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ರಾಮಯ್ಯ...
ದಕ್ಷಿಣ ಕನ್ನಡಸಂತಾಪಸುದ್ದಿ

ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ – ಕಹಳೆ ನ್ಯೂಸ್

ಮಂಗಳೂರು, ಜ 26 : ಕಳೆದ ಕೆಲವು ದಿನಗಳಿಂದ ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್(53) ಅವರು ಜನವರಿ 26 ಬುಧವಾರದಂದು ನಿಧನರಾಗಿದ್ದಾರೆ. ಶೀಲಾ ಅವರ ಸಂಗೀತದ ಸಾಧನೆ ಮತ್ತು ಸೇವೆಯನ್ನು ಗುರುತಿಸಿ ಆರ್ಯಭಟ ಪ್ರಶಸ್ತಿ ನೀಡಲಾಗಿತ್ತು. ಅವರು ಕಳೆದ 30 ವರ್ಷಗಳಿಂದ ಸಂಗೀತ ಕಲಿಸುತ್ತಿದ್ದು, ವಿದ್ಯಾರ್ಥಿಗಳಿಗೂ ಸಂಗೀತ ಕಲಿಸುತ್ತಿದ್ದರು. ಶೀಲಾ ಅವರು ದಿವಂಗತ ನಾಗರಾಜ್ ರಾವ್ ಮತ್ತು ದಿವಂಗತ ಶ್ರೀಮತಿ ನಾಗರಾಜ್ ಅವರಿಗೆ ಜೂನ್ 28,...
ಸಂತಾಪಸುದ್ದಿ

ಹೃದಯಾಘಾತದಿಂದ 5 ವರ್ಷದ ಮಗು ಸಾವು- ಕಹಳೆ ನ್ಯೂಸ್

ಸಾಗರ : 5 ವರ್ಷದ ಮಗು ಹೃದಯಾಘಾತದಿಂದ ಮೃತಪಟ್ಟ ಘಟನೆ ಸಾಗಾರ ತಾಲೂಕಿನ ಹೆಗ್ಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೈತೂರು ಬಳಿ ನಡೆದಿದೆ. ಮೃತಪಟ್ಟ ಮಗುವನ್ನು ಕ್ರಿಶಾ (5) ಎಂದು ಗುರುತಿಸಲಾಗಿದೆ. ಸಂಜೆ ಸಮಯದಲ್ಲಿ ಆಟವಾಡಿಕೊಂಡಿದ್ದ ಮಗು ಆಯತಪ್ಪಿ ಬಿದಿದ್ದು, ಕೂಡಲೇ ಮಗುವನ್ನು ಸಾಗರ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆ ವೇಳೆಗೆ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಮೂರ್ತಿ ಮತ್ತು ರಾಜೇಶ್ವರಿ ದಂಪತಿಗಳ ಎರಡನೇ ಮಗುವಾಗಿರುವ ಕ್ರಿಶಾಳ ಹಠಾತ್ ನಿಧನದಿಂದ...
1 18 19 20 21 22 26
Page 20 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ