ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ- ಕಹಳೆ ನ್ಯೂಸ್
ಕರಾವಳಿಯ ವಾಜಪೇಯ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷದ ಹಿರಿಯ ನೇತಾರ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. Video : " ಬಿಜೆಪಿಯ ಭೀಷ್ಮ " ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ನಿಧನ ; ಗಣ್ಯರಿಂದ ಸಂತಾಪ ‘ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ. ರಾಮ ಭಟ್ ಜಿ ಅವರಂತಹ ದಿಗ್ಗಜರಿಗೆ ಒಂದು ವಿಶೇಷ...