Tuesday, April 1, 2025

ಸಂತಾಪ

ದಕ್ಷಿಣ ಕನ್ನಡಯಕ್ಷಗಾನ / ಕಲೆಸಂತಾಪಸುದ್ದಿ

ಅಭಿನವ ವಾಲ್ಮೀಕಿ, ಶ್ರೇಷ್ಠ ಯಕ್ಷಗಾನ ಕಲಾವಿದ, ಖ್ಯಾತ ಭಾಗವತ, ಸಾಹಿತಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಅಲ್ಪಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ಖ್ಯಾತ ಭಾಗವತ, ಸಾಹಿತಿ ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಇಹಲೋಕ ತ್ಯಜಿಸಿದ್ದಾರೆ. ಯಕ್ಷಗಾನ ರಂಗ ಹಾಗೂ ಸಾರಸ್ವತ ಲೋಕಕ್ಕೆ ಪೂಂಜರ ಅಗಲುವಿಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕಟೀಲು ಮೇಳದಲ್ಲಿ ಸುಧೀರ್ಘ ತಿರುಗಾಟ ನಡೆಸಿದ ಪೂಂಜರು ತಮ್ಮ ಅನಾರೋಗ್ಯದ ಮಧ್ಯದಲ್ಲೂ ಯಕ್ಷಗಾನಕ್ಕೆ ಸಂಬಂಧಿಸಿದ ಸಾಹಿತ್ಯಗಳನ್ನು ಬರೆದುಕೊಡುತ್ತಿದ್ದರು. ಹಾಗೂ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಕಹಳೆ ನ್ಯೂಸ್ ವಾಹಿನಿಯಲ್ಲಿ...
ಸಂತಾಪ

ಶ್ರೀ ದುರ್ಗಾಂಬಿಕಾ ಸಿದ್ಧೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ವಿಶ್ವನಾಥ ಸ್ವಾಮಿ ಸೋರ್ಣಾಡು ನಿಧನ – ಕಹಳೆ ನ್ಯೂಸ್

ಬಂಟ್ವಾಳ: ಸೋರ್ಣಾಡು ಶ್ರೀ ದುರ್ಗಾಂಬಿಕಾ ಸಿದ್ಧೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ವಿಶ್ವನಾಥ ಸ್ವಾಮಿ ಸೋರ್ಣಾಡು (90) ಇವರು ಹೃದಯಾಘಾತದಿಂದ ಸೋರ್ಣಾಡು ಆಶ್ರಮದಲ್ಲಿ ನಿಧನರಾದರು. ಏಕಾಂಗಿಯಾಗಿದ್ದ ಇವರು ಬಾಲ್ಯದಿಂದಲೇ ಧಾರ್ಮಿಕತೆ ಜತೆಗೆ ನಾಟಕ, ಯಕ್ಷಗಾನ ಕಲಾವಿದರಾಗಿ ವಿವಿಧ ಪಾತ್ರಗಳಿಗೆ ಜೀವ ತುಂಬಿದ್ದರು. ಕಳೆದ ಹಲವು ವರ್ಷಗಳಿಂದ ಸ್ವತಃ ಯಕ್ಷಗಾನ ಮೇಳ ಮುನ್ನಡೆಸುತ್ತಿದ್ದರು. ತುಳು ಸಾಹಿತ್ಯ ಅಕಾಡೆಮಿ, ಕನ್ನಡ ಸಾಹಿತ್ಯ ಪರಿಷತ್, ಜಾಗತಿಕ ಬಂಟ ಪ್ರತಿಷ್ಠಾನದಿಂದ ವಿಶೇಷ ಸನ್ಮಾನ ಮತ್ತು ಪ್ರಶಸ್ತಿಗೆ ಭಾಜನಾರಾಗಿದ್ದರು....
ದಕ್ಷಿಣ ಕನ್ನಡಯಕ್ಷಗಾನ / ಕಲೆಸಂತಾಪಸುದ್ದಿ

ಯಕ್ಷರಂಗದ ಹಿರಿಯ ಕಲಾವಿದ ಸಂಪಾಜೆ ಶೀನಪ್ಪ ರೈ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದಸಂಪಾಜೆ ಶೀನಪ್ಪ ರೈ ಅವರು ಇಂದು ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು ಮಂಗಳೂರಿನ ಪುತ್ರನ ಮನೆಯಲ್ಲಿ ವಾಸವಿದ್ದರು. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶೀನಪ್ಪ ರೈ ಅವರು ಜನಿಸಿದ್ದು ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ. ತಂದೆ ಕೂಡಾ ಯಕ್ಷಗಾನ ಕಲಾವಿದರಾಗಿದ್ದರು. ಆರಂಭಿಕ ಪಾಠವನ್ನು ತಂದೆಯಿಂದ ಕಲಿತ ಅವರು...
ದಕ್ಷಿಣ ಕನ್ನಡಪುತ್ತೂರುರಾಜ್ಯಸಂತಾಪಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಸಹೋದರ ನವೀನ್ ಕುಮಾರ್ ಅನಾರೋಗ್ಯದಿಂದ ನಿಧನ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್‌ ಕುಮಾರ್‌ ಕಟಿಲ್‌ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್‌ ಕುಮಾರ್‌(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿರವರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಯಕ್ಷಗಾನ / ಕಲೆಸಂತಾಪ

ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಕ್ಯಪದವು ಇನ್ನಿಲ್ಲ – ದಶಕ ಕಾಲದ ನಂಬರ್ ಒನ್ ಓಟಗಾರ ಇನ್ನು ನೆನಪು ಮಾತ್ರ – ಕಹಳೆ ನ್ಯೂಸ್

ಪುಂಜಾಲಕಟ್ಟೆ : ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ  ಶೆಟ್ಟಿ  ಕಿಂಜಾಲು(65) ಅವರು ಅಸೌಖ್ಯದಿಂದ ಜೂ.27ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಜಯ ಶೆಟ್ಟಿ ಅವರು ಉದಯವಾಣಿಯಿಂದ ಕುಗ್ರಾಮವೆಂದು ಗುರುತಿಸಿದ್ದ ಉಳಿ ಗ್ರಾಮದಲ್ಲಿ ಸೌಲಭ್ಯಗಳ ಕೊರತೆಗಳ ಮಧ್ಯೆ ಉತ್ತಮ ಕೃಷಿ ಸಾಧನೆ ಮಾಡಿದ್ದರು. ಕಂಬಳಕ್ಷೇತ್ರದಲ್ಲಿ ಓಟಗಾರರರಾಗಿ ಪ್ರಖ್ಯಾತಿ ಪಡೆದಿದ್ದ ಅವರು...
ದಕ್ಷಿಣ ಕನ್ನಡಸಂತಾಪಸುದ್ದಿ

ನಿಯಂತ್ರಣ ತಪ್ಪಿ ನವಮಂಗಳೂರು ಬಂದರಿನ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ ; ಓರ್ವ ಸಾವು – ಕಹಳೆ ನ್ಯೂಸ್

ಮಂಗಳೂರು, ಜೂ 21 : ನವಮಂಗಳೂರು ಬಂದರಿನ 14ನೇ ಬರ್ತ್‌ನಲ್ಲಿ 10 ಚಕ್ರದ ಕಂಟೈನರ್ ಲಾರಿಯೊಂದು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ ಮತ್ತೋರ್ವ ಕಾಣೆಯಾದ ಘಟನೆ ಭಾನುವಾರ ರಾತ್ರಿ 10.30 ಕ್ಕೆ ನಡೆದಿದೆ. ಮೃತರನ್ನು ಕಂಟೈನರ್ ಲಾರಿ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೇಸಾಬ (26) ಎಂದು ಗುರುತಿಸಲಾಗಿದ್ದು, ಲಾರಿ ಕ್ಲೀನರ್ ಭೀಮಪ್ಪ(22) ನಾಪತ್ತೆಯಾಗಿದ್ದಾರೆ. ಡೆಲ್ಟಾ ಕಂಪನಿಯ ಕೆಎ 22 ಸಿ 8257 ನೋಂದಣಿಯ ಟ್ರಕ್ , ಕಬ್ಬಿಣದ...
ಉಡುಪಿದಕ್ಷಿಣ ಕನ್ನಡಸಂತಾಪಸುದ್ದಿ

ಖ್ಯಾತ ಛಾಯಾಗ್ರಾಹಕ ಡೆನಿಸ್ ರೆಗೊ ನಿಧನ – ಕಹಳೆ ನ್ಯೂಸ್

ಮಂಗಳೂರು, ಮೇ.22 : ಖ್ಯಾತ ಛಾಯಾಗ್ರಾಹಕ ಡೆನಿಸ್ ಸ್ಟುಡಿಯೋದ ಡೆನಿಸ್ ರೆಗೊ ಶನಿವಾರ ನಿಧನರಾಗಿದ್ದಾರೆ.   ಡೆನಿಸ್ ಅವರು ಮೂರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಮಂಗಳೂರು ಮತ್ತು ಉಡುಪಿಯಲ್ಲಿ ಛಾಯಾಗ್ರಹಣ ಜಗತ್ತಿನಲ್ಲಿ ಡೆನಿಸ್ ಅವರು ಪರಿಚಿತ ಮುಖ. ಅವರ ಫೋಟೋ ಸ್ಟುಡಿಯೋ ಬಲ್ಮಠದಲ್ಲಿದೆ. ಇನ್ನು 50 ವರ್ಷಗಳಿಂದ ಛಾಯಾಗ್ರಾಹಣ ಕ್ಷೇತ್ರದಲ್ಲಿದ್ದು, ಜಿಲ್ಲೆಯ ಅನೇಕ ಹವ್ಯಾಸಿ ಛಾಯಾಗ್ರಾಹಕರಿಗೆ ಸ್ಫೂರ್ತಿ ನೀಡಿದರು. ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿನ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

Breaking News : ಪುತ್ತೂರು ಬೈಪಾಸ್ನಲ್ಲಿ ಲಾರಿ – ಸ್ಕೂಟರ್ ಭೀಕರ ಅಪಘಾತ ; ಕೃಷಿ ಯಂತ್ರೋಪಕರಣ ಮಾರಾಟದ ಪ್ರತಿಷ್ಟಿತ ಕೊಡಿಬೈಲ್ ಸಮೂಹ ಸಂಸ್ಥೆ ಮಾಲಕ, ಸಾಮಾಜಿಕ ಮುಂದಾಳು ಸತ್ಯನಾರಯಣ ಭಟ್ ( ಕೊಡಿಬೈಲ್ ಸತ್ಯಣ್ಣ ) ಮೃತ್ಯು – ಕಹಳೆ ನ್ಯೂಸ್

ಪುತ್ತೂರು: ಮೇ 17 : ಪುತ್ತೂರಿನ ಬೈಪಾಸು ರಸ್ತೆ ತೆಂಕಿಲ ಬಳಿ ಮೇ 17 ರಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಲ್ಲಿನ ಪ್ರಸಿದ್ದ ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಮಾರಾಟ ಮಳಿಗೆ ಕೊಡಿಬೈಲ್ ಎಜೆನ್ಸಿ ಹಾಗೂ ಕೊಡಿಬೈಲ್ ಇಂಪೋರ್ಟ್ ಅಂಡ್ ಎಕ್ಸ್ ಪೋರ್ಟ್ ಪ್ರೈ ಲಿ. ಮಾಲಕ, ಸಾಮಾಜಿಕ ಮುಂದಾಳು ಸತ್ಯನಾರಯಣ ಭಟ್ ಮೃತಪಟ್ಟಿದ್ದಾರೆ. ಪುತ್ತೂರಿನ ತೆಂಕಿಲದ ವಿವೇಕಾನಂದ ಕ್ಯಾಂಪಸ್ ಬಳಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ...
1 21 22 23 24 25 26
Page 23 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ