Saturday, March 29, 2025

ಸಂತಾಪ

ದಕ್ಷಿಣ ಕನ್ನಡಸಂತಾಪಸುದ್ದಿ

ರೋಗಿಗಳ ಪ್ರಾಣ ಕಾಪಾಡುವ ಮಂಗಳೂರಿನಲ್ಲಿ ಯುವ ವೈದ್ಯೆ ಕೊರೊನಾಗೆ ಬಲಿ – ಕಹಳೆ ನ್ಯೂಸ್

ಮಂಗಳೂರು : ಕೊರೊನಾ ಅನ್ನೋ ರಕ್ಕಸನ ಆರ್ಭಟ ಮಿತಿ ಮೀರುತ್ತಿದ್ದು, ದಿನೇ ದಿನೇ ಕೋವಿಡ್ ಎಂಬ ಹೆಮ್ಮಾರಿ ರಾಜ್ಯದಲ್ಲಿ ನೂರಾರು ಸಂಖ್ಯೆ ಜನರನ್ನು ತನಗೆ ಬಲಿಯಾಗಿಸಿಕೊಳ್ಳುತ್ತಿದೆ. ಇದೀಗ ಮಂಗಳೂರಿನಲ್ಲಿ ರೋಗಿಗಳ ಪ್ರಾಣ ಕಾಪಾಡುವ ವೈದ್ಯಯೊಬ್ಬರನ್ನು ಪ್ರಾಣವನ್ನೇ ಬಲಿ ಪಡೆದಿದೆ ಈ ಕೋವಿಡ್ ಅನ್ನೋ ನರ ರಕ್ಕಸ. ಹೌದು.. ಮಂಗಳೂರಿನ ಇಂಡಿಯಾನ ಆಸ್ಪತ್ರೆಯ ಆಡಳಿತಾಧಿಕಾರಿ ಬಶೀರ್ ಅವರ ಮಗಳು ಅದೇ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ 27ವರ್ಷದ ಯುವ ವೈದ್ಯೆ ಕೋವಿಡ್...
ಸಂತಾಪ

ಉಪ್ಪಿನಂಗಡಿ ಪವರ್ ಮೆನ್ ಶಿವಾನಂದ ಹೃದಯಾಘಾತದಿಂದ ನಿಧನ-ಕಹಳೆ ನ್ಯೂಸ್

ಉಪ್ಪಿನಂಗಡಿ : ಇಲ್ಲಿನ ಮೆಸ್ಕಾಂ ಸಬ್ ಸ್ಟೇಷನ್ ವ್ಯಾಪ್ತಿಯ ಹಿರೇಬಂಡಾಡಿ ಕ್ಯಾಂಪ್ ಲೈನ್ ಮೆನ್ ಶಿವಾನಂದ ಅವರು ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನ ಹೊಂದಿದರು....
ಸಂತಾಪ

ಆಶ್ರಮದಲ್ಲಿ ವೃದ್ಧ ಮಹಿಳೆ ನಿಧನ ಸಂಬಂಧಿಕರ ಪತ್ತೆಗೆ ಮನವಿ-ಕಹಳೆ ನ್ಯೂಸ್

ಕೆಲವು ದಿನಗಳ ಹಿಂದೆ ವಿಶು ಶೆಟ್ಟಿ ಅಂಬಲಪಾಡಿ ಅವರು ಮಣಿಪಾಲದ ಹೊಸ ಬೆಳಕು ಅನಾಥಾಶ್ರಮಕ್ಕೆ ದಾಖಲಿಸಿದ ಸೋಮ ಮರಕಾಲ್ತಿ ಎಂಬ ವೃದ್ಧೆ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಇನ್ನು ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು, ವೃದ್ಧೆಯ ಸಂಬಂಧಿಕರು ಇದ್ದಲ್ಲಿ ಹೊಸಬೆಳಕು ಆಶ್ರಮಕ್ಕೆ ಸಂಪರ್ಕಿಸಬೇಕಾಗಿ ವಿಶು ಶೆಟ್ಟಿಯವರು ವಿನಂತಿಸಿದ್ದಾರೆ. ಸಂಪರ್ಕ- 9620417570...
ಸಂತಾಪಸುದ್ದಿ

ಧನ್ವಂತರಿ ಆಸ್ಪತ್ರೆಯ ಸ್ಥಾಪಕ ಡಾ.ಕಜೆ ತಿಮ್ಮಣ್ಣ ಭಟ್ ಅವರ ಪತ್ನಿ ಕೆ.ಟಿ ಮೀನಾಕ್ಷಿ ನಿಧನ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಧನ್ವಂತರಿ ಆಸ್ಪತ್ರೆಯ ಸ್ಥಾಪಕ ಡಾ.ಕಜೆ ತಿಮ್ಮಣ್ಣ ಭಟ್ ಅವರ ಪತ್ನಿ ಕೆ.ಟಿ ಮೀನಾಕ್ಷಿ (90 ವ) ರವರು ವಯೋಸಹಜ ನ.16ರಂದು ನಿಧನರಾದರು. ಮೀನಾಕ್ಷಿ ಅವರು ಮುಕ್ರಂಪಾಡಿ ಪುತ್ರ ಡಾ. ರವೀಂದ್ರ ಅವರ ಮನೆಯಲ್ಲಿ ವಾಸ್ತವ್ಯವಿದ್ದು ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನ.16ರಂದು ಬೆಳಿಗ್ಗೆ ಅವರು ನಿಧನರಾಗಿದ್ದಾರೆ. ಮ್ರತರು ಪುತ್ರರಾದ ಡಾ.ಚಂದ್ರಶೇಖರ್, ಡಾ.ರವೀಂದ್ರ, ಡಾ. ರವಿಪ್ರಕಾಶ್ ಮತ್ತು ಸೊಸೆಯಂದಿರಾದ ಜಾನಕಿ, ಶಾಮಲ, ವಿಜಯಸರಸ್ವತಿ ಮತ್ತು ಮೊಮ್ಮಕ್ಕಳು,...
ಸಂತಾಪಸುದ್ದಿ

ಮುಳುಗಿದ ಸಾಹಿತ್ಯ ಲೋಕದ ರವಿ..! ; ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ – ಕಹಳೆ ನ್ಯೂಸ್

ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ. ಓದುಗರು,ವೀಕ್ಷಕರು ಈ ಸುದ್ದಿ ಅರಗಿಸಿಕೊಳ್ಳಲೇಬೇಕಾಗಿದೆ. ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 12.15 ಕ್ಕೆ ಹಾಯ್ ಬೆಂಗಳೂರು ಆಫೀಸ್ ನಲ್ಲಿ ಹೃದಯಾಘಾತವಾಗಿದೆ. ನಂತರ ಅಪೋಲೋ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದೆ.   ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನನಿಸಿದ ಬೆಳಗೆರೆ...
ಉಡುಪಿಕುಂದಾಪುರದಕ್ಷಿಣ ಕನ್ನಡಸಂತಾಪಸುದ್ದಿ

ಹಿರಿಯ ಯಕ್ಷಗಾನ ಕಲಾವಿದ, ಅಪ್ರತಿಮ ವಾಗ್ಮಿ ಮಲ್ಪೆ ವಾಸುದೇವ ಸಾಮಗ ಕೊರೊನಾಕ್ಕೆ ಬಲಿ ; ಶಾಶ್ವತವಾಗಿ ತಿರುಗಾಟ ನಿಲ್ಲಿಸಿದ ಸಂಯಮ’ದ ಸಾಹುಕಾರ – ಕಹಳೆ ನ್ಯೂಸ್

ಉಡುಪಿ: ಯಕ್ಷಗಾನ ರಂಗದ ಹಿರಿಯ ಕಲಾವಿದ, ಸಂಘಟಕರಾದ ಮಲ್ಪೆ ವಾಸುದೇವ ಸಾಮಗ ಅವರು ಅಲ್ಪ ಕಾಲದಿಂದ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ತನ್ನ ವಾಕ್ಪಟುತ್ವದಿಂದ ಹೆಸರು ಗಳಿಸಿದ್ದ ವಾಸುದೇವ ಸಾಮಗ (71) ಅವರು ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು.   ತೆಂಕು ಬಡಗು ತಿಟ್ಟು ಅಪ್ರತಿಮ ಕಲಾವಿದ ಚತುರ ಮಾತುಗಾರ ಯಕ್ಷಗಾನ ತಾಳಮದ್ದಳೆ ತಂಡ ಕಟ್ಟಿ ಮೊಟ್ಟಮೊದಲು ಸಂಚಾರ ಆರಂಭಿಸಿದ ತಾಳಮದ್ದಳೆ ಅರ್ಥದಾರಿಯಾಗಿದ್ದಾರೆ. ಮಲ್ಪೆ ರಾಮದಾಸ ಸಾಮಗ...
ಸಂತಾಪಸುದ್ದಿ

ಅಪ್ರತಿಮ ಯಕ್ಷಾಭಿಮಾನಿ ಮೂಡಾಜೆ ಸೀತಾರಾಮ ಭಟ್ ನಿಧನ – ಕಹಳೆ ನ್ಯೂಸ್

ಉಪ್ಪಿನಂಗಡಿ : ಅಪ್ರತಿಮ ಯಕ್ಷಗಾನ ಅಭಿಮಾನಿ, ಸಜ್ಜನ ಮೂಡಾಜೆ ಸೀತಾರಾಮ ಭಟ್ ( ತಮ್ಮಣ್ಣ ) ನಿನ್ನೆ ತಾ 26.09.20ನೇ ಶನಿವಾರ ರಾತ್ರಿ 11.45ಕ್ಕೆ ದೈವಾದೀನರಾದ್ದಾರೆ. ಅನಾರೋಗ್ಯ ಕಾರಣದಿಂದ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ‌ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಮಕ್ಕಳು, ಮೊಮ್ಮಗಳು ಹಾಗೂ ಆಪಾರ ಇಷ್ಟ ನೆಂಟರು, ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಗಣ್ಯರು, ಯಕ್ಷಗಾನ...
ಸಂತಾಪಸುದ್ದಿ

ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಂತಾಪ – ಕಹಳೆ ನ್ಯೂಸ್

ನವದೆಹಲಿ: ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ‘ದೀನದಲಿತರ ಸಬಲೀಕರಣಕ್ಕಾಗಿ ಮತ್ತು ಸಮುದಾಯದ ಸೇವೆಗಾಗಿ ಪೂಜ್ಯ ಕೇಶವಾನಂದ ಭಾರತಿ ಸ್ವಾಮೀಜಿ ಅವರನ್ನು ನಾವು ಸದಾ ನೆನೆಯುತ್ತೇವೆ. ಅವರು ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ಶ್ರೇಷ್ಠ ಸಂವಿಧಾನದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಸ್ವಾಮೀಜಿ ಅವರು ಸದಾ ನಮ್ಮ ನೆನಪಿನಲ್ಲಿರುತ್ತಾರೆ.ಮುಂದಿನ ತಲೆಮಾರುಗಳಿಗೆ ಸ್ಫೂರ್ತಿಯಾಗಿರುತ್ತಾರೆ. ಓಂ...
1 22 23 24 25 26
Page 24 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ