Tuesday, March 25, 2025

ಸಂತಾಪ

ರಾಜ್ಯಸಂತಾಪಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಮೂವರು ಸಾವು-ಇಬ್ಬರಿಗೆ ಗಾಯ-ಕಹಳೆ ನ್ಯೂಸ್

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಶುಕ್ರವಾರ (ಜ.24) ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಜಯಪುರ ನಗರದ ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24), ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ. ಇನ್ನುಳಿದ ರಾಜು ಕಾಂಬಳೆ ಮತ್ತು ಪೋಳ ಎಂಬುವರು ಗಾಯಗೊಂಡಿದ್ದಾರೆ. ಈ ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿದ್ದರು. ಅಲ್ಲಿಂದ ಮರಳಿ ಬರುವಾಗ ಈ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಆಕಸ್ಮಿಕ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ; ಚಿಕಿತ್ಸೆ ಫಲಕಾರಿಯಾಗದೆ. ಮೃತ್ಯು-ಕಹಳೆ ನ್ಯೂಸ್

ವಿಟ್ಲ:ಕೆಲವು ದಿನಗಳ ಹಿಂದೆ ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ. ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡ ಅವರ ಪತ್ನಿ ಸುಶೀಲ(76) ಮೃತಪಟ್ಟ ಮಹಿಳೆ. ಮಾಹಿತಿ ಪ್ರಕಾರ ಸುಶೀಲ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ್ದು, ಅಗ್ನಿ ಅವಘಡದಲ್ಲಿ ಚಿಕಿತ್ಸೆ...
ಅಂತಾರಾಷ್ಟ್ರೀಯಉತ್ತರ ಪ್ರದೇಶಸಂತಾಪಸುದ್ದಿ

ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿ ; 10 ಮಂದಿ ಸಾವು-ಕಹಳೆ ನ್ಯೂಸ್

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮುಂಜಾನೆ 4.30 ರ ಸುಮಾರಿನಲ್ಲಿ ಸಂಭವಿಸಿದ.ಮ್ಮನರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರೆಂದು ಗುರುತಿಸಲಾಗಿದೆ. ಅವಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮ್ಮಪಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಂ ಮುಡಗೇರಿ (35), ಹಿಜಾಜ್‌ಮುಲ್ಲಾ...
ಕಾರ್ಕಳಸಂತಾಪಸುದ್ದಿ

ಕಾರ್ಕಳ: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ  ಆತ್ಮಹತ್ಯೆ..!-ಕಹಳೆ ನ್ಯೂಸ್

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ವೆಂಕಟೇಶ್, ವಿದ್ಯಾಭ್ಯಾಸದಲ್ಲಿ ಕಷ್ಟವಾಗುತ್ತಿದೆ ಎಂದು ತಂದೆಯೊAದಿಗೆ ಹಂಚಿಕೊAಡಿದ್ದರು ಎಂದು ತಿಳಿದುಬಂದಿದೆ. ಸುಮಾರು 10 ದಿನಗಳಿಂದ ಮೌನವಾಗಿದ್ದ ವೆಂಕಟೇಶ್, ನಿನ್ನೆ ತಡರಾತ್ರಿ ತನ್ನ ಮನೆಯ ಹಿಂಬದಿಯ...
ಕಡಬಸಂತಾಪಸುದ್ದಿ

ಬೈಕ್ ನಿಯಂತ್ರಣತಪ್ಪಿ ಅಪ್ರಾಪ್ತ ಬಾಲಕ ಮೃತ್ಯು- ಕಹಳೆ ನ್ಯೂಸ್

ಕಡಬ: ಬೈಕ್ ನಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕನೋರ್ವ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಮೃತಪಟ್ಟ ಘಟನೆ ಜ.17 ರ ಮುಂಜಾನೆ ಕಡಬದ ಪೇರಡ್ಕದಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಮೃತ ಬಾಲಕ. ಪೇರಡ್ಕದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕ ಶುಕ್ರವಾರ ಮುಂಜಾನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ಬರುತ್ತಿದ್ದ...
ಉಡುಪಿಜಿಲ್ಲೆಸಂತಾಪಸುದ್ದಿ

ಮಲ್ಪೆ : ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ -ಕಹಳೆ ನ್ಯೂಸ್

ಉಡುಪಿ : ಜ್ಯುವೆಲ್ಲರಿ ಸಿಬ್ಬಂದಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ. ಉಡುಪಿಯ ಆಭರಣ ಜುವೆಲ್ಲರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಡಾನಿಡಿಯೂರು ಗ್ರಾಮದ ರಮೇಶ ಶೇರಿಗಾರ್ (37) ಎಂಬವರು ಜ.12ರಂದು ರಾತ್ರಿ ಮನೆಯಲ್ಲಿ ನನಗೆ ಹೆದರಿಕೆ ಆಗುತ್ತದೆ, ಈಗ ಬರುತ್ತೇನೆಂದು ಹೇಳಿ ತನ್ನ ಮೊಬೈಲ್‌ನ್ನು ತಂಗಿಗೆ ನೀಡಿ ಮನೆಯಿಂದ ಹೋಗಿದ್ದರು. ಆ ಬಳಿಕ ರಮೇಶ್ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ...
ಉಡುಪಿಜಿಲ್ಲೆಸಂತಾಪಸುದ್ದಿ

ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು ;ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿ-ಕಹಳೆ ನ್ಯೂಸ್

ಉಡುಪಿ: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿAದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ. ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ...
ಸಂತಾಪಸುದ್ದಿ

ತಿರುಪತಿ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ : ಪ್ರಧಾನಿ ಮೋದಿ  ಸಂತಾಪ – ಕಹಳೆ ನ್ಯೂಸ್

ತಿರುಪತಿ : ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 7 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೀಕರ ಕಾಲ್ತುಳಿತದಲ್ಲಿ ನರಸೀಪಟ್ಟಣದ ಬಿ.ನಾಯ್ಡು ಬಾಬು (51), ರಜಿನಿ (47), ಲಾವಣ್ಯ (40), ವಿಶಾಖಪಟ್ಟಣದ ಶಾಂತಿ (34), ಕರ್ನಾಟಕದ ಬಳ್ಳಾರಿಯ ನಿರ್ಮಲಾ (50) ಮತ್ತು ತಮಿಳುನಾಡಿನ ಸೇಲಂ ಪ್ರದೇಶದ ಮಲ್ಲಿಗಾ (49) ಶವವಾಗಿ ಪತ್ತೆಯಾಗಿದ್ದಾರೆ. ಇನ್ನೂ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು...
1 2 3 4 5 26
Page 3 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ