ಪಡುಬಿದ್ರಿ ಇಬ್ಬರು ಯುವಕರು ಸಮುದ್ರ ಪಾಲು; ಒರ್ವನ ರಕ್ಷಣೆ-ಕಹಳೆ ನ್ಯೂಸ್
ಪಡುಬಿದ್ರಿ: ಸೋಮವಾರ(ಡಿ.30) ಮೀನುಗಾರಿಕೆಗೆ ಇಳಿದಿದ್ದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಅಮನ್(19) ಹಾಗೂ ಅಕ್ಷಯ್(19) ಎಂದು ಗುರುತಿಸಲಾಗಿದೆ. ಅಮನ್, ಅಕ್ಷಯ್ ಹಾಗೂ ಪವನ್ ಮೂವರು ಸೇರಿ ಮೀನುಗಾರಿಗೆ ತೆರಳಿದ್ದರು ಈ ವೇಳೆ ಮೂವರು ಸಮುದ್ರ ಪಾಲಾಗಿದ್ದಾರೆ, ಇಂದು ಎಳ್ಳಮಾವಾಸ್ಯೆ ಆಗಿದ್ದ ಕಾರಣ ಸಮುದ್ರ ತೀರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಮುದ್ರಪಾಲಾದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು ಓರ್ವನನ್ನು ರಕ್ಷಣೆ ಮಾಡಲಾಗಿದೆ. ಘಟನೆ ಸಂಬAಧ...