ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಇನ್ನಿಲ್ಲ -ಕಹಳೆ ನ್ಯೂಸ್
ಬಂಟ್ವಾಳ : ಪಾಣೆಮಂಗಳೂರು ನಿವಾಸಿ, ಜ್ಯೊತಿ ಬೀಡಿ ಸಂಸ್ಥೆ ಮಾಲೀಕ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ ದ ಅಧ್ಯಕ್ಷ ಬಿ.ರಘು ಸಪಲ್ಯ(76) ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರು ಇದ್ದಾರೆ. ಆರ್ ಎಸ್ ಎಸ್ ಹಿರಿಯ ಕಾರ್ಯ ಕರ್ತರಾಗಿ, ವೃತ್ತಿಯಲ್ಲಿ ಟೈಲರ್ ಆಗಿ, ತುರ್ತು ಪರಿಸ್ಥಿತಿ ವಿರುದ್ದ ಹೋರಾಟಗಾರರಾಗಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ, ನೂರಾರು ಮಂದಿಗೆ ಉದ್ಯೋಗದಾತರಾಗಿ,...