Friday, April 18, 2025

ಯಕ್ಷಗಾನ / ಕಲೆ

ಉಡುಪಿಕ್ರೈಮ್ಯಕ್ಷಗಾನ / ಕಲೆಸುದ್ದಿ

ಕುಂದಾಪುರ ರಸ್ತೆ ಅಪಘಾತದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ದುರ್ಮರಣ – ಕಹಳೆ ನ್ಯೂಸ್

ಕುಂದಾಪುರ : ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಅರಾಟೆ ಸೇತುವೆ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತಪಟ್ಟ ಕಲಾವಿದರನ್ನು ಹಟ್ಟಿಯಂಗಡಿ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಿರೂರಿನ ತೂದಳ್ಳಿಯಲ್ಲಿ ನಡೆಯಬೇಕಿದ್ದ ಹಟ್ಟಿಯಂಗಡಿ ಮೇಳದ ಆಟ ಭಾರೀ ಮಳೆಯಿಂದಾಗಿ ರದ್ದಾಗಿತ್ತು. ಕಾರ್ಯಕ್ರಮ ರದ್ದಾದ ನಂತರ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ ಅವರು ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಅರಾಟೆ ಸೇತುವೆಯಲ್ಲಿ ದುರಸ್ತಿ...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಯಕ್ಷ ದಶಾವತಾರಿ ಕೆ. ಗೋವಿಂದ ಭಟ್ ರಿಗೆ ತೀವ್ರ ಅನಾರೋಗ್ಯ ; ಡಾ. ಟಿ.ಶಾಮ್ ಭಟ್ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಹಿರಿಯ ಯಕ್ಷಗಾನ‌ ಕಲಾವಿದ, ಯಕ್ಷ ದಶಾವತಾರಿ ಕೆ. ಗೋವಿಂದ ಭಟ್ ರವರು ತೀವ್ರ ಅನಾರೋಗ್ಯದ ಕಾರಣ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.   ವಿಷಯ ತಿಳಿದ ಯಕ್ಷಕಲಾ ಪೋಷಕರಾದ ಕರ್ನಾಟಕ ಸರಕಾರದ ಮನವಹಕ್ಕುಗಳ ಆಯೋಗದ ಅಧ್ಯಕ್ಷರು, ಡಾ. ಟಿ.ಶಾಮ್ ಭಟ್ ರವರು ಆಸ್ಪತ್ರೆಗೆ ಭೇಟಿ ನೀಡಿ, ಗೋವಿಂದ ಭಟ್ ಅವರ ಆರೋಗ್ಯವನ್ನು ವಿಚಾರಿಸಿ, ಇಂದಿನವರೆಗಿನ ಆಸ್ಪತ್ರೆಯ ಸಂಪೂರ್ಣ ಚಿಕಿತ್ಸಾ ಬಿಲ್ ರೂ: 1,80,000=00 (ರೂಪಾಯಿ ಒಂದು ಲಕ್ಷದ ಎಂಬತ್ತು ಸಾವಿರ)...
ಅಂಕಣಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಮಂಗಳೂರುಯಕ್ಷಗಾನ / ಕಲೆಸುದ್ದಿ

ಬಹುಮುಖ ಪ್ರತಿಭೆಯಾಗಿ ಮಿಂಚುತ್ತಿರುವ ಸಕಲಕಲಾ ವಲ್ಲಭೆ “ವಿದುಷಿ ಮೈತ್ರಿ ಭಟ್ ಮವ್ವಾರು” – ಕಹಳೆ ನ್ಯೂಸ್

ಒಂದೇ ಕಲೆಯನ್ನು ಮೈಗೂಡಿಸಿಕೊಂಡು ಸಾಧನೆ ಮಾಡಿದವರು ಅದೆಷ್ಟೋ ಜನ. ಆದ್ರೆ ಬೇರೆ ಬೇರೆ ಕಲೆಗಳಲ್ಲಿ ತೊಡಗಿಸಿಕೊಂಡು ಬಹುಮುಖ ಪ್ರತಿಭೆ ಎನಿಸಿಕೊಂಡವರು ಕೆಲವೇ ಕೆಲವು ಜನ. ಅಂತವರಲ್ಲಿ ವಿದುಷಿ ಮೈತ್ರಿ ಭಟ್ ಮವ್ವಾರು ಕೂಡಾ ಒಬ್ಬರು. ಹೌದು..ಎಂಎಸ್‍ಸಿ ಕಂಪ್ಯೂಟರ್ ಸೈನ್ಸ್ ಪದವೀಧರೆಯಾಗಿರುವ ಮೈತ್ರಿ ಭಟ್ ಅವರಿಗೆ ಬಾಲ್ಯದಲ್ಲೇ ಭರತನಾಟ್ಯ, ಯಕ್ಷಗಾನ ಹಾಗೂ ನಾಟಕಗಳಲ್ಲಿ ಅಪಾರವಾದ ಆಸಕ್ತಿ. ಮೈತ್ರಿ ಭಟ್ ಕಾಸರಗೋಡಿನ ಮವ್ವಾರಿನವರಾಗಿದ್ದು, ಗಣಪತಿ ಭಟ್ ಚಂದ್ರಿಕಾ ಭಟ್ ದಂಪತಿಯ ಪುತ್ರಿ. ಸದ್ಯ...
ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಯಕ್ಷಗಾನ / ಕಲೆಸುದ್ದಿ

ಸ್ಯಾಕ್ಸೋಫೋನ್ ಮಾಂತ್ರಿಕ ಎಂ.ವೇಣುಗೋಪಾಲ್ ಪುತ್ತೂರು – ಕಹಳೆ ನ್ಯೂಸ್

ಎಂ.ವೇಣುಗೋಪಾಲ್ ಪುತ್ತೂರು. ಹೆಸರಾಂತ ಸ್ಯಾಕ್ಸೋಫೋನ್ ವಾದಕರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾವಗಿರುವ ಇವರು, 7ನೇ ತರಗತಿಯಲ್ಲಿರುವಾಗಲೇ ಸ್ಯಾಕ್ಸೋಫೋನ್ ಕಚೇರಿ ನೀಡಿ ಎಲ್ಲರ ಗಮನ ಸೆಳೆದ ವಾದಕ. ತಂದೆ ಸ್ಯಾಕ್ಸೋಫೋನ್ ಮತ್ತು ಜಾನಪದ ನಾಗಸ್ವರ ಕಲಾವಿದ ಉಮೇಶ್ ದೇವಾಡಿಗ. ತಾಯಿ ಸರಸ್ವತಿ. ಪತ್ನಿ ಹರ್ಷಿತ ದೇವಾಡಿಗ ಹಾಗೂ ಮಗು ತಿಯಾಂಶಿ ವಿ ದೇವಾಡಿಗ ಒಳಗೊಂಡ ಸುಂದರ ಸಂಸಾರ ಇವರದ್ದು. ಪ್ರಾಥಾಮಿಕ ಶಿಕ್ಷಣವನ್ನು ಪುತ್ತೂರಿನ ಕೃಷ್ಣನಗರ ಶಾಲೆ, ಪ್ರೌಢ ಶಿಕ್ಷಣವನ್ನು ಸರಕಾರಿ ಜೂನಿಯರ್...
ಅಂಕಣಉಡುಪಿದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ವೃತ್ತಿಯಲ್ಲಿ ಶಿಕ್ಷಕಿ, ಪ್ರವೃತ್ತಿ ಹವ್ಯಾಸಿ ಕಲಾವಿದೆ..‌!! ಸಾಧನೆಯ ಹಾದಿಯಲ್ಲಿ ವಿನುತ ನಿತೇಶ್ ಪೂಜಾರಿ..!! – ಕಹಳೆ ನ್ಯೂಸ್

ಯಕ್ಷಗಾನ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಕಲೆ ಕೂಡಾ ಹೌದು. ಅಂತಹ ಪ್ರಸಿದ್ಧ ಕಲೆಗಳಲ್ಲಿ ಅದೆಷ್ಟೋ ಮಂದಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಸಾಧನೆ ಮೆರೆದಿದ್ದಾರೆ. ಅಂತವರಲ್ಲಿ ಕೈರಂಗಳ ವಿನುತಾ ನಿತೇಶ್ ಪೂಜಾರಿ ಕೂಡಾ ಒಬ್ಬರು. ವಿನುತ ನಿತೇಶ್ ಪೂಜಾರಿ. ದಿ. ಶಿವರಾಮ ಗಟ್ಟಿ ಹಾಗೂ ಜಯಲಕ್ಷ್ಮೀದಂಪತಿಯ ಪುತ್ರಿ. ಎಂಎಸ್‍ಸಿ ಹಾಗೂ ಬಿಇಡಿ ಮುಗಿಸಿರುವ ವಿನುತಾ ಸದ್ಯ ಉಡುಪಿಯ...
ಅಂಕಣಉಡುಪಿಉತ್ತರಕನ್ನಡದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಮಧುರವಾದ ಕಂಠಸಿರಿಯಿಂದಲೇ ಗಮನ ಸೆಳೆದ ಯುವ ಮಹಿಳಾ ಭಾಗವತರು ಕುಮಾರಿ ಶ್ರೀರಕ್ಷಾ ಆರ್ ಹೆಗಡೆ – ಕಹಳೆ ನ್ಯೂಸ್

ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ ಭೂಷಣಗಳನ್ನು ಒಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯವಾದ ಕಲೆ ಎಂದರೆ ಅದು ಯಕ್ಷಗಾನ. ಅದೆಷ್ಟೋ ಯಕ್ಷಗಾನ ಕಲಾವಿದರು ತಮ್ಮ ಕುಟುಂಬದಲ್ಲಿ ಯಕ್ಷಗಾನ ಕಲಿತವರಿದ್ದರೆ ಅವರಿಂದ ಪ್ರೇರಣೆಗೊಂಡು ಯಕ್ಷಗಾನಕ್ಕೆ ಪಾದಾರ್ಪಣೆ ಮಾಡುತ್ತಾರೆ. ಆದ್ರೆ ಇಲ್ಲೊಬ್ಬರು ಮನೆಯಲ್ಲಿ ಕಲಾವಿದರಿಲ್ಲದಿದ್ದರೂ ತಾವೇ ಸ್ವತಃ ಆಸಕ್ತಿಯಿಂದ ಯಕ್ಷಗಾನ ರಂಗಕ್ಕೆ ಪ್ರವೇಶಿಸಿ ಹೆಸರು ಮಾಡಿದ್ದಾರೆ. ಅವರೇ ಬಡಗುತಿಟ್ಟಿನ ಯುವ ಮಹಿಳಾ ಭಾಗವತರು ಕುಮಾರಿ ಶ್ರೀ ರಕ್ಷಾ ರತ್ನವರ್ಮ ಹೆಗಡೆ. ಉತ್ತರ ಕನ್ನಡ ಜಿಲ್ಲೆ...
ಅಂಕಣದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆ

ತೆಂಕುತಿಟ್ಟು ಯಕ್ಷಗಾನದಲ್ಲಿ ಕಲಾ ಪ್ರೌಢಿಮೆ ಮೆರೆಯುತ್ತಿರುವ ಗಾನ ಮಾಂತ್ರಿಕ, ಯುವ ಕಲಾವಿದ ಭರತ್ ರಾಜ್ ಶೆಟ್ಟಿ ಸಿದ್ಧಕಟ್ಟೆ –ಕಹಳೆ ನ್ಯೂಸ್

 | ಯಕ್ಷ ಕಹಳೆ ವಿಶೇಷ ಬರಹ ಯಕ್ಷಗಾನದ ವೇಷಧಾರಿ ಹಾಗೂ ಪ್ರಸಂಗಕರ್ತರಾಗಿ ತೆಂಕು ತಿಟ್ಟುವಿನಲ್ಲಿ ಕಲಾ ಪ್ರೌಢಿಮೆ ಮೆರೆಯುತ್ತಿರುವ ಗಾನ ಮಾಂತ್ರಿಕ, ಕಲಾವಿದರಾದ ದಿ. ವಿಶ್ವನಾಥ ಶೆಟ್ಟಿ ಸಿದ್ಧಕಟ್ಟೆ ಹಾಗೂ ಜಯಂತಿ ವಿ ಶೆಟ್ಟಿ ಇವರ ದ್ವಿತೀಯ ಪುತ್ರ ಭರತ್ ರಾಜ್ ಶೆಟ್ಟಿ ಸಿದ್ಧಕಟ್ಟೆ. ಮೂಡುಬಿದ್ರೆಯ ಎಮ್‌ಐಟಿಇ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಮಾಡಿದ್ದಾರೆ.   ಕಾಲೇಜು ದಿನಗಳಲ್ಲಿ ಯಕ್ಷಗಾನದ ಬಗ್ಗೆ ಅಷ್ಟೊಂದು ಆಸಕ್ತಿ ಇರದ ಭರತ್ ಅವರಿಗೆ ಯಕ್ಷಗಾನ ಕ್ಷೇತ್ರಕ್ಕೆ...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶದ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾದ ಉದ್ಯಮಿಯಿಂದ 1.25 ಕೋಟಿ ದೇಣಿಗೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ ಮೊತ್ತದ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು. ಸಂಜೆ ನಡೆದ ಪಾವಂಜೆ ಮೇಳದ...
1 2 3 13
Page 1 of 13
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ