Monday, March 31, 2025

ಯಕ್ಷಗಾನ / ಕಲೆ

ಮೂಡಬಿದಿರೆಯಕ್ಷಗಾನ / ಕಲೆಸುದ್ದಿ

ಮೂಡುಬಿದಿರೆಯಲ್ಲಿ ಪಾವಂಜೆ ಮೇಳದ ಯಕ್ಷ ಸಪ್ತಾಹ ಉದ್ಘಾಟನೆ ; ಏಳು ದಿನಗಳ ಕಾಲ ನಡೆಯಲಿದೆ ಅದ್ದೂರಿ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಮೂಡುಬಿದಿರೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಮೂಡುಬಿದಿರೆ ಘಟಕದ ಸಹಭಾಗಿತ್ವದೊಂದಿಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಆಲಂಗಾರಿನಲ್ಲಿ ನಡೆಯಲಿರುವ ಯಕ್ಷಸಪ್ತಾಹ ದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ವೇದಮೂರ್ತಿ ಶ್ರೀ ಈಶ್ವರ ಭಟ್ ಇವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಎಂ. ಮೋಹನ್ ಆಳ್ವ, ಪಟ್ಲ ಸತೀಶ್ ಶೆಟ್ಟಿ, ಶ್ರೀಪತಿ ಭಟ್ ಸೇರಿದಂತೆ...
ಯಕ್ಷಗಾನ / ಕಲೆ

ಯಕ್ಷರಂಗದ ಧ್ರುವತಾರೆ ಪಟ್ಲರಿಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ ಗೌರವ – ಕಹಳೆ ನ್ಯೂಸ್

ಮಂಗಳೂರು: ಮೇರು ಭಾಗವತ, ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಅವರನ್ನು ಸೃಷ್ಟಿ ಕಲಾ ವಿದ್ಯಾಲಯ ಕೊಡಮಾಡುವ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾಗವತಿಕೆ ಮೂಲಕ ಯಕ್ಷ ರಂಗದಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಅದೇ ರೀತಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಲಕ ಅಶಕ್ತ ಕಲಾವಿದರ ಶ್ರೇಯೋಭಿವೃದ್ಧಿಗೆ, ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಟ್ಲ ಸತೀಶ ಶೆಟ್ಟಿ ಅವರ ಸಮಾಜ ಮುಖಿ ಸೇವೆಯನ್ನು ಪರಿಗಣಿಸಿ, ಫೆ.2ರಂದು ಬೆಂಗಳೂರಿನ ಸೃಷ್ಟಿ ಕಲಾವಿದ್ಯಾಲಯ ದಶಮಾನದ ಹಬ್ಬದ...
ಯಕ್ಷಗಾನ / ಕಲೆ

Breaking News : ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ ವಿಷ ಸೇವಿಸಿ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು : ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಪ್ರಧಾನ ಭಾಗವತರಾದ ನಗರ ಸುಬ್ರಹ್ಮಣ್ಯ ಆಚಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಸೋಮವಾರ ಮಾರಣಕಟ್ಟೆಯಲ್ಲಿ ನಡೆದ ಯಕ್ಷಗಾನದಲ್ಲಿ ಭಾಗವತಿಕೆ ನಡೆಸಿ ಬೆಳಿಗ್ಗೆ ಮಂಗಳೂರಿನ ಕುಲಶೇಖರಕ್ಕೆ ಬಂದಿದ್ದರು. ಅಲ್ಲಿ ಯಕ್ಷಗಾನ ಕಲಾವಿದ ಸಂತೋಷ್ ಎಂಬವರ ಮನೆಗೆ ತೆರಳಿ ಅಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಕೂಡಲೇ ಅವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು...
ಯಕ್ಷಗಾನ / ಕಲೆ

ಯಕ್ಷರಂಗದ ಖ್ಯಾತ ಕಲಾವಿದ ” ಯಕ್ಷ ಋಷಿ ” ಹೊಸ್ತೋಟ ಮಂಜುನಾಥ ಭಾಗವತರು ಇನ್ನಿಲ್ಲ – ಕಹಳೆ ನ್ಯೂಸ್

ಶಿರಸಿ : ಯಕ್ಷಗಾನ ರಂಗ ಕಂಡ ಖ್ಯಾತ ಕಲಾವಿದ ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇಂದು ಮಧ್ಯಾಹ್ನ 2.45ಕ್ಕೆ ಚಿರನಿದ್ದೆಗೆ ತೆರಳಿದ್ದಾರೆ. ಅವರು, ಕಳೆದ ಒಂದು ತಿಂಗಳ ಕಾಲ, ಸೋಂದಾ ಹಳೆಯೂರಿನಲ್ಲಿರುವ ಶ್ರೀಪಾದ ಜೋಶಿ ಬಾಡಲಕೊಪ್ಪ ಅವರ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದರು. ಅವರ ಅಂತ್ಯಕ್ರಿಯೆಯನ್ನು ಶಿರಸಿ ನಗರದ ಹೊಟೇಲ್ ಸಾಮ್ರಾಟ್ ಎದುರುಗಡೆ ಇರುವ ಸದ್ಗತಿ - ವಿದ್ಯಾನಗರ ರುದ್ರಭೂಮಿ ಯಲ್ಲಿ ಇಂದು ರಾತ್ರಿ 9.30ಕ್ಕೆ ನೆರವೇರಿಸಲಾಗುವುದು ಎಂದು ಯಕ್ಷಶಾಲ್ಮಲಾದ...
ಯಕ್ಷಗಾನ / ಕಲೆಸುದ್ದಿ

ಪಟ್ಲ ಸತೀಶ್ ಶೆಟ್ಟಿಯವರಿಗಾದ ಅಪಮಾನ ಯಕ್ಷಗಾನ ಕಲೆಗೆ ಆದ ಅಪಮಾನ – ಖಂಡನಾ ಸಭೆಯಲ್ಲಿ ಹಿರಿಯ ಯಕ್ಷಗಾನ ವಿಮರ್ಶಕ, ವಿದ್ವಾಂಸ ಡಾ. ಪ್ರಭಾಕರ್ ಜೋಶಿ ಖಂಡನೆ – ಕಹಳೆ ನ್ಯೂಸ್

ಮಂಗಳೂರು : ಯಕ್ಷರಂಗದ ಧ್ರುವತಾರೆ ಪಟ್ಲ ಸತೀಶ್ ಶೆಟ್ಟಿಯವರಿಗೆ ಅಪಮಾನ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಡೆದ ಪಟ್ಲಾಭಿಮಾನಿಗಳ ಮತ್ತು ಕಟೀಲು ಭಕ್ತರ ಸಭೆಯಲ್ಲಿ ಮಾತನಾಡಿದ ಪ್ರಭಾಕರ ಜೋಶಿಯವರು ನಿನ್ನೆ ಕಟೀಲಿನಲ್ಲಿ ನಡೆದ ಘಟನೆಯನ್ನು ತೀರ್ವವಾಗಿ ಖಂಡಿಸುತ್ತೇನೆ ಮತ್ತು ಇಂತಹಾ ಅಪಮಾನ ಯಾವ ಕಲಾವಿದರಿಗೂ ಆಗಬಾರದು, ಕಟೀಲು ಕ್ಷೇತ್ರದಲ್ಲಿ ಇಂತಹ ಘಟನೆ ನಡೆದದ್ದು ತೀವ್ರ ಬೇಸರವಾಗಿದೆ. ಭಾಗವತರು ಯಕ್ಷರಂಗದ ಯಜಮಾನರೇ ಅವರನ್ನು ಅಪಮಾನಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಸಭೆಯಲ್ಲಿ ಸರಪಾಡಿ ಅಶೋಕ್...
ಯಕ್ಷಗಾನ / ಕಲೆ

ಕಟೀಲು ಯಕ್ಷಗಾನ ಮೇಳ ಸರ್ಕಾರದ ಸುಪರ್ದಿಗೆ ; ರೋಹಿಣಿ ಸಿಂಧೂರಿ ಆದೇಶ – ಏನಿದೆ ಆದೇಶದಲ್ಲಿ..? – ಕಹಳೆ ನ್ಯೂಸ್

ಮಂಗಳೂರು, ನ 02 : ಖಾಸಗಿ ಒಡೆತನದಲ್ಲಿ ಇಲ್ಲಿಯವರೆಗೆ ಪ್ರದರ್ಶನವಾಗುತ್ತಿದ್ದ ಕಟೀಲು ಯಕ್ಷಗಾನ ಮೇಳ ಸರ್ಕಾರದ ವಶವಾಗಿದೆ. ಈ ಬಗ್ಗೆ ಅ. 30 ರಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದು, ಸಾರ್ವಜನಿಕ ಏಲಂ ಮೂಲಕ ಯಕ್ಷಗಾನ ನಡೆಸಲು ಮೇಳ ನಡೆಸಲು ಸೂಚನೆ ನೀಡಿದ್ದಾರೆ. video : ಬಹು ಕಾಲಗಳ ಕಲಾವಿದರ ಹೋರಾಟಕ್ಕೆ ಜಯ - ನೊಂದ ಯಕ್ಷಗಾನ ಕಲಾವಿದರ ಕಣ್ಣೀರಿರೊರೆಸಿದ ಕಟೀಲು ತಾಯಿ ಎಂಬ...
ಯಕ್ಷಗಾನ / ಕಲೆ

ನಾಳೆಯೇ ಹಸೆಮಣೆ ಏರಲಿರುವ ತೆಂಕುತಿಟ್ಟಿನ‌ ಖ್ಯಾತ ಯಕ್ಷಗಾನ ಕಲಾವಿದೆಯ ಆಕರ್ಷಕ ಪ್ರೀ ವೆಡಿಂಗ್ ಶೂಟ್ ; ಯಕ್ಷ ಶೈಲಿಯಲ್ಲೇ ಫೋಟೋಗೆ ಫೋಸ್ ಕೊಟ್ಟ ಕಾವ್ಯಶ್ರೀ ಅಜೇರು..! Exclusive ಫೋಟೋಗಳು – ಕಹಳೆ ನ್ಯೂಸ್

ನಾಳೆ ಹಸೆಮಣೆ ಏರಲಿರುವ ತೆಂಕುತಿಟ್ಟು ಯಕ್ಷಗಾನ ಪರಂಪರೆಯಲ್ಲಿ ಭಾಗವತಿಕೆಯ ಮೂಲಕವೇ ಹೊಸ ಚಾಪನ್ನು ಮೂಡಿಸಿದ ಖ್ಯಾತ ಕಲಾವಿದೆ ಕಾವ್ಯಶ್ರೀ ನಾಯಕ್ ತಮ್ಮ ವೈವಾಹಿಕ ಜೀವನಕ್ಕೆ ನಾಳೆ ಕಾಲಿಡಲಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಪ್ರೀ ವೆಡ್ಡಿಂಗ್ ಶೂಟ್ ನ ಆಕರ್ಶಕ ಫೋಟೋಗಳನ್ನು ತಮ್ಮ ವಾಟ್ಸಾಪ್ ಸ್ಟೇಟ್ಸ್ ನಲ್ಲಿ ಹಾಕಿದ್ದು, ಯಕ್ಷಗಾನ ಶೈಲಿಯಲ್ಲಿ ಫೋಟೋಗೆ ಫೋಸ್ ನೀಡಿದ್ದಾರೆ. Exclusive Photos :...
ಯಕ್ಷಗಾನ / ಕಲೆ

ಯುವ ಯಕ್ಷಗಾನ ಕಲಾವಿದ ಕಡಬ ವಿನಯ ಆಚಾರ್ಯ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಯುವ ಕಲಾವಿದ ಕಡಬ ವಿನಯ ಆಚಾರ್ಯ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 33 ವರ್ಷ ವಯಸ್ಸಾಗಿತ್ತು. ಮದ್ದಲೆಗಾರನಾಗಿ ಯಕ್ಷ ರಂಗದಲ್ಲಿ ಪ್ರಸಿದ್ದಿಯಾಗಿದ್ದ ವಿನಯ ಆಚಾರ್ಯ ಅವರು  ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ತಂದೆ ಕಡಬ ನಾರಾಯಣ ಆಚಾರ್ಯ ಅವರು ಪ್ರಸಿದ್ಧ ಮದ್ದಲೆಗಾರರಾಗಿದ್ದರು.  ಯುವ ಪ್ರತಿಭಾನ್ವಿತ, ಭರವಸೆಯ ಮದ್ದಲೆಗಾರರಾಗಿದ್ದ ಕಡಬ ವಿನಯ ಆಚಾರ್ಯ ಹೊಸನಗರ, ಎಡನೀರು, ಹನುಮಗಿರಿ ಮೇಳದಲ್ಲಿ ತಿರುಗಾಟ ನಡೆಸಿದ್ದರು. ಅಸೌಖ್ಯದಿಂದಾಗಿ ಕಳೆದ...
1 9 10 11 12
Page 11 of 12
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ