ಮೂಡುಬಿದಿರೆಯಲ್ಲಿ ಪಾವಂಜೆ ಮೇಳದ ಯಕ್ಷ ಸಪ್ತಾಹ ಉದ್ಘಾಟನೆ ; ಏಳು ದಿನಗಳ ಕಾಲ ನಡೆಯಲಿದೆ ಅದ್ದೂರಿ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್
ಮೂಡುಬಿದಿರೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಮೂಡುಬಿದಿರೆ ಘಟಕದ ಸಹಭಾಗಿತ್ವದೊಂದಿಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಆಲಂಗಾರಿನಲ್ಲಿ ನಡೆಯಲಿರುವ ಯಕ್ಷಸಪ್ತಾಹ ದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ವೇದಮೂರ್ತಿ ಶ್ರೀ ಈಶ್ವರ ಭಟ್ ಇವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಎಂ. ಮೋಹನ್ ಆಳ್ವ, ಪಟ್ಲ ಸತೀಶ್ ಶೆಟ್ಟಿ, ಶ್ರೀಪತಿ ಭಟ್ ಸೇರಿದಂತೆ...