Tuesday, April 1, 2025

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಸಚಿವರೊಂದಿಗೆ ಚರ್ಚೆ- ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧಾನ ಸಭೆಯ ಕಲಾಪದ ನಡುವೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಜೊತೆಗೂಡಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಉಡುಪಿ ಜಿಲ್ಲೆಯ ಕರಾವಳಿ ಭಾಗದ ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್, ಕಾಪು ಗುರ್ಮೆ ಸುರೇಶ್ ಶೆಟ್ಟಿ,, ಉಡುಪಿ ಶಾಸಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ! ಚಿಕಿತ್ಸೆ ಫಲಿಸದೇ ಕ್ಯಾಂಟರ್ ಚಾಲಕ ಸಾವು-ಕಹಳೆ ನ್ಯೂಸ್

ಬೆಂಗಳೂರು: ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಜಗನ್ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಮೂರು ಆಟೋಗಳು, ಎರಡು ಕ್ಯಾಬ್‌ಗಳು, ಒಂದು ಬೈಕ್ ಮತ್ತು ಬಸ್ ಜಖಂಗೊಂಡಿವೆ.ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಮುಂಜಾನೆ 3.50 ರ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ.ಈ ವೇಳೆ ಪಾದಚಾರಿ...
ಜಿಲ್ಲೆದೆಹಲಿರಾಜ್ಯಸುದ್ದಿ

8 ವರ್ಷಗಳಿಂದ ಸಮಸ್ಯೆಯಾಗಿಯೇ ಉಳಿದಿರುವ ಮಂಗಳೂರಿನ ಐಎಸ್‌ಪಿಆರ್‌ಎಲ್‌ ಉದ್ಯೋಗಿಗಳ ‘ಹೆಚ್.ಆರ್ ಪಾಲಿಸಿ’ ಸಂಸದರ ಗಮನಕ್ಕೆ ಬಂದ ಕೂಡಲೇ ತುರ್ತು ಸ್ಪಂದನೆ; ಕ್ಯಾ. ಚೌಟ ಅವರಿಂದ ಪೆಟ್ರೋಲಿಯಂ ಸಚಿವಾಲಯ ಕಾರ್ಯದರ್ಶಿ ಭೇಟಿ-ಕಹಳೆ ನ್ಯೂಸ್

ದೆಹಲಿ: ಮಂಗಳೂರಿನಲ್ಲಿರುವ ಇಂಡಿಯನ್‌ ಸ್ಟ್ರಾಟೆಜಿಕ್‌ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್‌ (ಐಎಸ್‌ಪಿಆರ್‌ಎಲ್‌)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್‌ಆರ್‌ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್‌ ಜೈನ್‌ ಅವರಲ್ಲಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಇಂದು ಪಂಕಜ್‌ ಅವರನ್ನು ಭೇಟಿ ಮಾಡಿದ ಸಂಸದರು, ಸುಮಾರು 8...
ಜಿಲ್ಲೆರಾಜ್ಯಸುದ್ದಿ

ಕೋಲಾರ ಎಪಿಎಂಸಿ, ಜೈಲಿಗೆ ಉಪಲೋಕಾಯುಕ್ತ ದಿಢೀರ್‌ ಭೇಟಿ: ಅವ್ಯವಸ್ಥೆ ಕಂಡು ಪ್ರಕರಣ-ಕಹಳೆ ನ್ಯೂಸ್

ಕೋಲಾರ: ಉಪಲೋಕಾಯುಕ್ತ ಬಿ.ವೀರಪ್ಪ ಅವರು ನಗರದ ಎಪಿಎಂಸಿ ಮಾರುಕಟ್ಟೆ ಹಾಗೂ ಜೈಲಿಗೆ ಸೋಮವಾರ ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಎಪಿಎಂಸಿಯಲ್ಲಿ ರೈತರಿಗೆ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ, ತ್ಯಾಜ್ಯ ತುಂಬಿಕೊಂಡಿದೆ, ಕಮಿಷನ್ ಹೆಚ್ಚಿಗೆ ವಸೂಲಿ ಮಾಡುತ್ತಿದ್ದಾರೆ, ಒಳಗೆ ಏನು ನಡೆಯುತ್ತಿದೆ ಎಂಬುದು ಅಲ್ಲಿನ ಅಧಿಕಾರಿಗಳಿಗೇ ಗೊತ್ತಿಲ್ಲ‌. ಅವರು ಏನು ಕೆಲಸ ಮಾಡುತ್ತಿದ್ದರೋ ಏನೋ? ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇನೆ ಎಂದರು. ವಸತಿ ಪ್ರದೇಶದ ‌ನಡುವೆ...
ಕ್ರೀಡೆಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಭಾರತದ ಗೆಲುವನ್ನು ಕುಣಿದು ಸಂಭ್ರಮಿಸಿದ ಕಪಿಲ್‌ದೇವ್,ಗವಾಸ್ಕರ್-ಕಹಳೆ ನ್ಯೂಸ್

ದುಬೈ: ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಭಾರತ ತಂಡವು ಟ್ರೋಫಿ ಎತ್ತಿ ಹಿಡಿದಿದೆ. ಇದೂ ಸೇರಿ ಭಾರತವು ಈವರೆಗೆ 7 ಬಾರಿ ಐಸಿಸಿ ಟ್ರೋಫಿಗಳನ್ನು ಗೆದ್ದಿದೆ. ಹಾಲಿ, ಮಾಜಿ ಕ್ರಿಕೆಟಿಗರು ಈ ಸಂಭ್ರಮವನ್ನು ತಮ್ಮದೇ ಶೈಲಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. 1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಾಗ ಭಾರತ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮತ್ತು ತಂಡದ ನಾಯಕತ್ವ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಲಾಂಗ್‌ ಹಿಡಿದು ಓಡಾಡುತ್ತಿದ್ದ ಕುಖ್ಯಾತ ಕಳ್ಳ ಸೇರಿ ಇಬ್ಬರ ಸೆರೆ -ಕಹಳೆ ನ್ಯೂಸ್

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಹೋಗುವಾಗ ಕೈಯಲ್ಲಿ ಲಾಂಗ್‌ ಹಿಡಿದು ಭಯ ಸೃಷ್ಟಿಸಿದ್ದ ಕುಖ್ಯಾತ ಕಳ್ಳ ಸೇರಿ ಇಬ್ಬರನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸಂತನಗರದ ಜಲ್ಲಾ ಸಿದ್ದಿಕ್ಕಿ (36) ಮತ್ತು ಸಂತೋಷ್‌(26) ಬಂಧಿತರು. ಆರೋಪಿಗಳು ಮಾ.3ರ ರಾತ್ರಿ ಶಿವಾಜಿನಗದ ಬಂಬೂ ಬಜಾರ್‌ ರಸ್ತೆಯಲ್ಲಿ ಕೈಯಲ್ಲಿ ಲಾಂಗ್‌ ಹಿಡಿದು ದ್ವಿಚಕ್ರ ವಾಹನದಲ್ಲಿ ಆರೋಪಿಗಳು ಸುತ್ತಾಡುತ್ತಿದ್ದರು. ಈ ದೃಶ್ಯವನ್ನು ಮಹಿಳೆಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ...
ಜಿಲ್ಲೆರಾಜ್ಯಸುದ್ದಿ

ಪ್ರವಾಸಿಗರ ಮೇಲೆ ಹಲ್ಲೆ ಕೇಸ್​; ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ-ಕಹಳೆ ನ್ಯೂಸ್

ಗಂಗಾವತಿ: ತಾಲ್ಲೂಕಿನ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಡಿಶಾ ಮೂಲದ ಬಿಬಾಶ್​ (26) ಎಂಬುವವರ ಮೃತದೇಹ ಶನಿವಾರ (ಮಾರ್ಚ್ 08) ಬೆಳಗ್ಗೆ ಪತ್ತೆಯಾಗಿದೆ. ಗಂಗಾವತಿ ತಾಲ್ಲೂಕಿನ ಸಾಣಾಪುರ ಕೆರೆ ಬಳಿ ಇರುವ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ (ಮಾರ್ಚ್ 06) ಪ್ರವಾಸಿಗರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಬಿಬಾಶ್ ನಾಪತ್ತೆಯಾಗಿದ್ದರು. ತೀವ್ರ ಹುಡುಕಾಟ ಬಳಿಕ ಇಂದು (ಮಾರ್ಚ್ 08) ಬೆಳಗ್ಗೆ ಅವರ...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲು ಹೊರಟ ಮುಖ್ಯಮಂತ್ರಿ’ ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕೆ – ಕಹಳೆ ನ್ಯೂಸ್

ಬೆಂಗಳೂರು, ಮಾ.07 : ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಜಟ್ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಅಲ್ಪಸಂಖ್ಯಾತರ ಹೆಸರಿನಲ್ಲಿ...
1 2 3 4 5 6 174
Page 4 of 174
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ