Friday, April 18, 2025

ರಾಷ್ಟ್ರೀಯ

ಬೆಂಗಳೂರುರಾಜ್ಯಸಿನಿಮಾ

‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾದ ಹಾಡಿಗೆ ಧ್ವನಿ ನೀಡಿ ಗಾಯಕರಾದ ನಟ ಪೃಥ್ವಿ ಅಂಬರ್..! – ಕಹಳೆ ನ್ಯೂಸ್

ಬೆಂಗಳೂರು, ಡಿ.16 : ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾದಲ್ಲಿ ನಾಯಕರಾಗಿ ನಟಿಸುತ್ತಿರುವುದು ಮಾತ್ರವಲ್ಲ ಹಾಡಿಗೆ ಧ್ವನಿ ನೀಡಿದ್ದಾರೆ.   'ಲೈಫ್ ಈಸ್ ಬ್ಯೂಟಿಫುಲ್' ಚಿತ್ರಕ್ಕೆ ನೊಬಿನ್ ಪೌಲ್ ಸಂಗೀತ ನಿರ್ದೇಶನವಿದೆ. ಈ ಹಾಡಿಗೆ ಪೃಥ್ವಿ ಅಂಬರ್ ಹಾಗೂ ಮದನ್ ಸಾಹಿತ್ಯ ರಚಿಸಿದ್ದಾರೆ. ಇನ್ನು ತನ್ನ ಈ ಅನುಭವದ ಬಗ್ಗೆ ಮಾತನಾಡಿದ ನಟ ಪೃಥ್ವಿ ಅಂಬರ್‌, ''ಇದೇ ಮೊದಲ ಬಾರಿಗೆ ಸಿನಿಮಾಕ್ಕೆ ಹಾಡಿದ್ದೇನೆ. ಈ...
ಬೆಂಗಳೂರು

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರಿಕೆ; ಸಿಐಟಿ ಕಾರ್ಯದರ್ಶಿ ಆನಂದ್- ಕಹಳೆ ನ್ಯೂಸ್

ಬೆಂಗಳೂರು: ಸಾರಿಗೆ ನೌಕರರನ್ನು ‌ಸರ್ಕಾರಿ‌ ನೌಕರರನ್ನಾಗಿ ಮಾಡುವವರೆಗೂ ಸಾರಿಗೆ ಸಿಬ್ಬಂದಿ ನೌಕರರ ಮುಷ್ಕರ ಮುಂದುವರೆಯಲಿದೆ ಎಂದು ಸಿಐಟಿ ಕಾರ್ಯದರ್ಶಿ ಆನಂದ್ ಹೇಳಿದ್ದಾರೆ. ಹಾಗೆ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ, ಸಾರಿಗೆ ಸಿಬ್ಬಂದಿಗೆ ಸರ್ಕಾರಿ ನೌಕರರು ಎಂದು ಘೋಷಿಸುವವರೆಗೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವಂತಿಲ್ಲ ಎಂದು ತಿಳಿಸಿದರು....
ರಾಷ್ಟ್ರೀಯ

ಮೂರು ವರ್ಷದೊಳಗೆ ಪ್ರತಿ ಹಳ್ಳಿಗೂ ಹೈ ಸ್ಪೀಡ್ ನೆಟ್‍ವರ್ಕ್ : ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ - ಮೊಬೈಲ್ ತಯಾರಿಕೆ ಯಲ್ಲಿ ಭಾರತ ಪ್ರಮುಖ ಹಬ್ ಆಗಿ ಪರಿವರ್ತನೆಗೊಳ್ಳುತ್ತಿದ್ದು ,ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಹಳ್ಳಿಗಳಿಗೂ ಹೈ ಸ್ಪೀಡ್ ನೆಟ್‍ವರ್ಕ್ ದೊರೆಯುವ ಫೈಬರ್ ಆಪ್ಟಿಕ್ ದತ್ತಾಂಶ ದೊರೆಯುವಂತೆ ಮಾಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದಿಲ್ಲಿ ಶಪಥ ಮಾಡಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ಸಮಾವೇಶ ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಕಡು ಬಡವರಿಗೂ ಮೊಬೈಲ್ ತಂತ್ರಜ್ಞಾನ ತಲುಪುವಂತಾಗಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು....
ಬೆಂಗಳೂರು

ಕೃಷಿ ಕಾಯ್ದೆ ವಿರೋಧಿಸಿ ಬೀದಿಗಿಳಿದ ಅನ್ನದಾತರು-ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗಿದ್ದು, ಅನ್ನದಾತರು ಬೆಳ್ಳಂ ಬೆಳಿಗ್ಗೆಯೇ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.  ಹಾಗೆಯೇ  ರೈತರ ಹೋರಾಟಕ್ಕೆ ಕನ್ನಡಪರ ಸಂಘಟನೆಗಳು ಸೇರಿದಂತೆ 50ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದು, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ಚಿಕ್ಕಮಗಳೂರು, ಕೊಪ್ಪಳ, ಹುಬ್ಬಳ್ಳಿ, ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಆರು ಗಂಟೆಗೇ ರೈತರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಕೆಲವೆಡೆ ಜಿಟಿಜಿಟಿ...
ಬೆಂಗಳೂರು

ಕುಸಿದು ಬಿದ್ದ ಸಾಲು ಮರದ ತಿಮ್ಮಕ್ಕ ಮೂಳೆ ಮುರಿದು ಆಸ್ವತ್ರೆಗೆ ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಭಾನುವಾರ ಸಂಜೆ ಕುಸಿದು ಬಿದ್ದು ಮೂಳೆ ಮುರಿದು ಕೊಂಡಿದ್ದ  ಕಾರಣದಿಂದ ಸಾಲುಮರದ ತಿಮ್ಮಕ್ಕನನ್ನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಸಂಜೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸೋಮವಾರ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು  ತಿಳಿಸಿದ್ದಾರೆ. ಉಳಿದಂತೆ ಆರೋಗ್ಯದಲ್ಲಿ ಸಮಸ್ಯೆ ಇಲ್ಲ ಎಂದು ಅವರ ದತ್ತು ಪುತ್ರ ಉಮೇಶ ಹೇಳಿದರು....
ರಾಷ್ಟ್ರೀಯಸುದ್ದಿ

‘ಜನಸೇವಾ ಸದ್ಭಾವನ ಪುರಸ್ಕಾರ’ಕ್ಕೆ ಭಾಜನರಾದ ಡಾ| ರಜನಿ ವಿ.ಪೈ ; ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಂದ ಗೌರವ ಪ್ರಧಾನ – ಕಹಳೆ ನ್ಯೂಸ್

ಮುಂಬಯಿ (ಆರ್‍ಬಿಐ), ಡಿ.1 : ಯುನೈಟೆಡ್ ಹ್ಯೂಮನ್ ರೈಟ್ಸ್ ಫೆಡರೇಶನ್ ಸಂಸ್ಥೆಯು ಬೃಹನ್ಮುಂಬಯಿ ಮಲಬಾರ್‍ಹಿಲ್ ಅಲ್ಲಿನ ಮಹಾರಾಷ್ಟ್ರ ರಾಜಭವನದಲ್ಲಿ ಕಳೆದ ಶುಕ್ರವಾರ ಪೂರ್ವಾಹ್ನ ಕೊರೊನಾ ವಾರಿಯರ್ಸ್ ಗೌರವ ಪ್ರದಾನ ಕಾರ್ಯಕ್ರಮ ನೆರವೇರಿಸಿತು. ರಾಜ್ಯಪಾಲರ ಅಧಿಕೃತ ಕಾರ್ಯಾಲಯ ಜಲ್ ಭೂಷಣ್ ಸಮಲೋಚನಾ ಸಭಾಗೃಹದಲ್ಲಿ ನಡೆಸಲ್ಪಟ್ಟ ಸರಳ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಹೆಸರಾಂತ ಕೊಂಕಣಿ ಕನ್ನಡತಿ, ಸಮಾಜ ಸೇವಕಿ ಡಾ| ರಜನಿ ವಿನಾಯಕ್ ಪೈ ಇವರಿಗೆ ಯುನೈಟೆಡ್...
ಬೆಂಗಳೂರು

ಬೆಂಗಳೂರು ಮುಳಿಯದಲ್ಲಿ ನಡೆದ ಕನ್ನಡದ ಭಾವ ಬದುಕು ಎಂಬ ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನ ಮಣಿಪಾಲ್ ಸೆಂಟರ್‌ನಲ್ಲಿರುವ ಮುಳಿಯ ಜ್ಯುವೆಲ್ಸ್ ಮಳಿಗೆಯಲ್ಲಿ ನಡೆದ ʼಬೆಳೆಸೋಣ ನಮ್ಮತನ- ಕನ್ನಡದ ಭಾವ ಬದುಕುʼ ಕಾರ್ಯಕ್ರಮ ನಡೆಯಿತು. ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ ಶ್ಯಾಮ್ ಎನ್. ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು ಮಾತಾನಾಡಿ ‘ಕನ್ನಡದ ನಮ್ಮತನವನ್ನು ಕಾಪಾಡಿಕೊಳ್ಳಲು ನಮ್ಮ ಪ್ರಾದೇಶಿಕ ವಿಶಿಷ್ಟ ಪ್ರಾದೇಶಿಕ ಉತ್ಪಾದಿತ ವಸ್ತುಗಳ ಗುರುತಿಸುವ ಕೆಲಸ ಆಗಬೇಕು ಎಂದು ಚಿಂತನ...
ರಾಷ್ಟ್ರೀಯ

ನ.15 ರಂದು ಅಮಿತ್ ಶಾ ಹಾಗೂ ಅರವಿಂದ್ ಕೇಜ್ರಿವಾಲ್ ಮಹತ್ವದ ಭೇಟಿ – ಕಹಳೆ ನ್ಯೂಸ್

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ 7,340 ಹೊಸ ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದ್ದರಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ಕರೆದಿದ್ದಾರೆ. ದೆಹಲಿಯಲ್ಲಿ ಅತಿ ಹೆಚ್ಚು ಒಂದೇ ದಿನದಲ್ಲಿ 8,593 ಪ್ರಕರಣಗಳು ಬುಧವಾರ ದಾಖಲಾಗಿದ್ದು, ಆ ದಿನ 85 ಸಾವುಗಳು ದಾಖಲಾಗಿವೆ. ನ.12 ರಂದು ಸಾವುಗಳ ಸಂಖ್ಯೆ 104 ಆಗಿದ್ದು, ಇದು ಕಳೆದ ಐದು ತಿಂಗಳಲ್ಲಿ ಒಂದೇ ದಿನದ ಸಾವುಗಳ...
1 181 182 183 184 185 196
Page 183 of 196
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ